ಸುರತ್ಕಲ್: ಎನ್ಐಟಿಕೆಯಲ್ಲಿ ಬಣ್ಣದ ಹಬ್ಬ ಹೋಳಿಯನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಗಿದೆ. ಹೋಳಿ ಹಬ್ಬ ಆಚರಣೆಗೆ ಯಾವುದೇ ಅಪಸ್ವರ ಇಲ್ಲ. ಆದರೆ ದುಡ್ಡುಕೊಟ್ಟು ಹೊರಗಡೆಯಿಂದ ನೀರು ಖರೀದಿಸಿ ನೀರನ್ನು ಪೋಲು ಮಾಡಿ ಹೋಳಿ ಅಚರಿಸಿರುವ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಎನ್ಐಟಿಕೆ ಕೇಂದ್ರ ಸರಕಾರದ ಅಧೀನದಲ್ಲಿರುವ ರಾಷ್ಟ್ರದ ಪ್ರತಿಷ್ಠಿತ ಇಂಜನಿಯರಿಂಗ್ ಕಾಲೇಜುಗಳಲ್ಲೊಂದು. ಎನ್ಐಟಿಕೆ ನಡೆಯುತ್ತಿರುವುದು ಸರಕಾರದ ದುಡ್ಡಿನಿಂದ. ಇಂತಹ ಒಂದು ಪ್ರತಿಷ್ಠಿತ ಸಂಸ್ಥೆ ನೈಸರ್ಗಿಕ ಸಂಪತ್ತು ನೀರನ್ನು ಹೋಳಿ ಆಚರಣೆಗಾಗಿ ಬಳಸಿ ಪೋಲು ಮಾಡಿರುವುದು ಟೀಕೆಗೆ ಗ್ರಾಸವಾಗಿದೆ. ಒಂದೆಡೆ ನೀರಿಲ್ಲ, ಇನ್ನೊಂದೆಡೆ ದುಡ್ಡು ನೀಡಿ ಹೊರಗಡೆಯಿಂದ …
Read More »ಸುರತ್ಕಲ್: ಎನ್ಐಟಿಕೆ ನೀರು ಪೋಲು ಮಾಡಿ ಹೋಳಿ ಆಚರಣೆ – ವ್ಯಾಪಕ ಆಕ್ರೋಶ
ಸುರತ್ಕಲ್: ಎನ್ಐಟಿಕೆಯಲ್ಲಿ ಬಣ್ಣದ ಹಬ್ಬ ಹೋಳಿಯನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಗಿದೆ. ಹೋಳಿ ಹಬ್ಬ ಆಚರಣೆಗೆ ಯಾವ…
ಉಡುಪಿ ನೇಜಾರು ಹತ್ಯಾಕಾಂಡ ಪ್ರಕರಣ: ಕೋರ್ಟ್ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ
ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಅವರು ತನ್ನ ಮೇಲಿನ ಆರೋಪವನ್ನು ನ್ಯಾಯಾಲಯದಲ್ಲಿ ನಿರಾಕರಿಸಿರುವ ಬಗ…
ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ..!
ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋ…
ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದ ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹ
ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹರವರು ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದರು ಈ ಸಂದರ್ಭದಲ್ಲಿ ಭಕ್ತವೃಂದ ಅಧ್…
ಸುಳ್ಯ: ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ಓಡಾಟ- ಮತ್ತೆ ನಕ್ಸಲ್ ಸಂಚಾರದ ಶಂಕೆ
ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿಭಾಗದ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಬುಧವಾರ ಅಪರಿಚಿತ ಮಹಿಳೆ ಓಡಾಡಿದ್ದು ಆಕ…
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ಬಲೆಗೆ – 6.325 ಕೆಜಿ ಮಾದಕದ್ರವ್ಯ ವಶಕ್ಕೆ
ಮಂಗಳೂರು: ವಿಶಾಖಪಟ್ಟಣದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖೆಡ್ಡಾಕ್ಕೆ ಕೆಡವಿರುವ …
ವಾಹನ ಸವಾರರ ಗಮನಕ್ಕೆ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಫಿಕ್ಸ್
ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗ…
ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಕರೆತಂದ ಪೊಲೀಸರು
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಚಾರ್ಜ್ (ಆಪಾ…
ಮಣಿಪಾಲ: ಸೌಂಡ್ ಬಾಕ್ಸ್ ಅಳವಡಿಸಿ ಹೋಳಿ ಸಂಭ್ರಮಾಚರಣೆ – ಪ್ರಕರಣ ದಾಖಲು
ಮಣಿಪಾಲ: ಖಾಸಗಿ ಜಾಗದಲ್ಲಿ ಕರ್ಕಶ ಧ್ವನಿ ಅಳವಡಿಸಿ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. …
ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾಕಾಯ್ದೆ, 13 ಮಂದಿ ಗಡಿಪಾರು
ಮಂಗಳೂರು: ಲೋಕಸಭೆ ಚುನಾವಣೆ ಶಾಂತಿಯುತವಾಗಿ ನಡೆಯುವ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ …
Recent Posts
ಉಡುಪಿ ನೇಜಾರು ಹತ್ಯಾಕಾಂಡ ಪ್ರಕರಣ: ಕೋರ್ಟ್ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ
ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಅವರು ತನ್ನ ಮೇಲಿನ ಆರೋಪವನ್ನು ನ್ಯಾಯಾಲಯದಲ್ಲಿ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಆರೋಪಿ ಮೇಲಿನ ಆಪಾದನೆಯನ್ನು ವಾಚಿಸಿದರು. ಆದರೆ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿ, ವಿಚಾರಣೆ ಎದುರಿಸುವುದಾಗಿ …
Read More »ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ..!
ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ …
Read More »