ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಮುಂಡಾಡಿ ಮನೆ ನಿವಾಸಿ ಪ್ರಶಾಂತ್ ಮೃತ ಯುವಕ. ಅವರು ಸೆ 18ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
Read More »ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು..!
ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್…
ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ
ಅಮಾಸೆಬೈಲು, ಸೆ.23: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ…
ಗಣೇಶ ಉತ್ಸವದ ವೇಳೆ ಕಲ್ಲು ತೂರಾಟ : ಎರಡು ಕೋಮುಗಳ ನಡುವೆ ಸಂಘರ್ಷ
ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು …
ಮಂಗಳೂರು : ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ.ಅಡೂರು ನಿಧನ
ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬ…
ಗಂಡು ಮಗುವಿಗಾಗಿ ಹೆತ್ತ ತಂದೆಯಿಂದಲೇ ನೀಚ ಕೃತ್ಯ – ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ
ಪಾಟ್ನಾ : ಗಂಡು ಮಗು ಆಗ್ಲಿ ಅಂತ ಮಾಂತ್ರಿಕರೊಬ್ಬರ ಸಲಹೆಯ ಮೇರೆಗೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್…
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ – ಕಟೀಲ್ ಗೆ ರೈಲ್ವೆ ಸಚಿವರ ಭರವಸೆ
ಮಂಗಳೂರು : ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿ…
ಅಪಾರ್ಟ್ಮೆಂಟ್ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂ…
ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ 10 ವರ್ಷ ಜೈಲು ಶಿಕ್ಷೆ..!
ದುಬೈ: ಇರಾನ್ನಲ್ಲಿ ಇಸ್ಲಾಮಿಕ್ ಸ್ಕಾರ್ಫ್ (ಹಿಜಾಬ್) ಧರಿಸುವ ವಿಚಾರವಾಗಿ 22 ವರ್ಷದ ಯುವತಿ ಮಹ್ಸಾ ಅಮಿನಿ ಮೃತಪಟ್ಟು …
ಉಡುಪಿ : ಅನ್ಯಮತೀಯ ಜೋಡಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಆರೋಪ: 10 ಮಂದಿ ವಿರುದ್ದ ದೂರು
ಉಡುಪಿ : ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮ…
ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್
ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿ…
Recent Posts
ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ
ಅಮಾಸೆಬೈಲು, ಸೆ.23: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ ಹೋದ ಇವರು ಬಳಿಕ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಮಧ್ಯಾಹ್ನ ತೊಂಬಟ್ಟು ಸಮೀಪದ ಕಬ್ಬಿನಾಲೆ ಎಂಬಲ್ಲಿ ವಿವೇಕಾನಂದ ಪತ್ತೆಯಾಗಿದ್ದಾರೆ. ಕಳೆದ ಎಂಟು ದಿನಗಳಿಂದ ಕಾಡಿನೊಳಗೆಯೇ ಯಾವುದೇ ಆಹಾರ ಇಲ್ಲದೆ ಅಲೆದಾಡಿದ್ದ ವಿವೇಕಾನಂದ, ಕಬ್ಬಿನಾಲೆಯ ಮನೆಯೊಂದರ ಸಮೀಪ ಪತ್ತೆ ಯಾಗಿದ್ದಾರೆ. ಎಂಟು ದಿನಗಳಿಂದ ಅನ್ನ ಆಹಾರ ಇಲ್ಲದೆ ಅವರು ತೀವ್ರ …
Read More »ಗಣೇಶ ಉತ್ಸವದ ವೇಳೆ ಕಲ್ಲು ತೂರಾಟ : ಎರಡು ಕೋಮುಗಳ ನಡುವೆ ಸಂಘರ್ಷ
ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಎರಡು ಕೋಮುಗಳ ನಡುವೆ ಸಂಘರ್ಷ ನಡೆದಿದೆ ಎನ್ನಲಾಗುತ್ತಿದೆ. ಮೆರವಣಿಗೆ ಸಾಗುವಾಗ ಮಸೀದಿ ಮುಂಭಾಗ ರಸ್ತೆಯಲ್ಲಿ ದೊಡ್ಡ ಗಾತ್ರದ ಪಟಾಕಿಗಳನ್ನು ಸಿಡಿಸಿದ ಪರಿಣಾಮ ಗಲಭೆ ಆರಂಭವಾಗಿದೆ. ಪೊಲೀಸರು ಮೆರವಣಿಗೆಯನ್ನು ಮುಂದಕ್ಕೆ ಕಳಿಸಿದ್ದಾರೆ. ಮಸೀದಿಯಲ್ಲಿ ನಮಾಜ್ಗೆ ತೆರಳಿದವರು ಹೆಳುವಂತೆ ಬೇರೆಡೆಯಿಂದ ಬಂದವರು ಮಸೀದಿಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮ್ಮ ಬಳಿ ಕಲ್ಲು ತೂರಾಟದ ವಿಡೀಯೊಗಳಿವೆ ಎನ್ನುತ್ತಿದ್ದಾರೆ. ಕಲ್ಲು ತೂರಾಟ ಸುದ್ದಿ ಹರಡುತ್ತಿದ್ದಂತೆ ಮುಸ್ಲಿಂ ಸಮುದಾಯದವರು …
Read More »