February 18, 2025

Day: December 5, 2022

ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ...
ಉಡುಪಿ: ಅಪಘಾತ  ಘಟನೆಗಳಿಗೆ ನೇರವಾಗಿ ಕಾರಣವಾಗುವ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು...
ನವದೆಹಲಿ: ದಾನದ ಉದ್ದೇಶವು ಮತಾಂತರವಾಗಬಾರದು. ಆದರೆ ದಾನದ ಹಿಂದಿನ ಉದ್ದೇಶವನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್  ಸೋಮವಾರ ಹೇಳಿದೆ....
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೇ ನೆತ್ತರು ಹರಿದಿದೆ. ಸಣ್ಣ ಪುಟ್ಟ ಚಾಕು ಇರಿತಗಳಿಂದ ಕೂಡಿದ್ದ ಹುಬ್ಬಳ್ಳಿಯ ಜನರನ್ನು ಬೆಚ್ಚಿ...
ಉಡುಪಿ : ಇಲ್ಲಿನ ಕೆಳಪರ್ಕಳದಲ್ಲಿ ಲಾರಿಯೊಂದು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ಸಂಭವಿಸಿದೆ.ಘಟನೆಯಲ್ಲಿ ಕಾರೊಂದು ಸಂಪೂರ್ಣ...
ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ...
ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ...

You cannot copy content of this page.