ಮಂಗಳೂರು;ನಗರದ ನರ್ಸಿಂಗ್ ಕಾಲೇಜಿನ ಹಾಸ್ಟೆಲೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಿಷ ಆಹಾರ ಸೇವನೆಯಿಂದ...
Day: February 6, 2023
ಕಾರ್ಕಳ : ಬೈಕ್ ಟಿಪ್ಪರ್ ಗೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಘಾಟಿಯ...
ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ...
ಢಾಕಾ: ವಾಯವ್ಯ ಬಾಂಗ್ಲಾದೇಶದ 14 ಹಿಂದೂ ದೇವಾಲಯಗಳನ್ನು ಅಪರಿಚಿತ ದುಷ್ಕರ್ಮಿಗಳು ರಾತ್ರೋರಾತ್ರಿ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ....
ಬೆಂಗಳೂರು: ಕೊನೆಗೂ ಕಾಂತಾರ ಸಿನೆಮಾದ ಎರಡೇ ಭಾಗದ ಕುತೂಹಲಕ್ಕೆ ರಿಷಬ್ ಶೆಟ್ಟಿ ತೆರೆ ಎಳೆದಿದ್ದಾರೆ. ಕಾಂತಾರ ಶತದಿನ ಸಂಭ್ರದಲ್ಲಿ ಮಾತನಾಡಿದ...
ಗಂಗಾವತಿ: ಹಿಂದುತ್ವದ ಅಜೆಂಡಾದೊಂದಿಗೆ ಕಾರ್ಕಳದಿಂದ ಸ್ಪರ್ಧಿಸುವುದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೀಡಿರುವ ಹೇಳಿಕೆ ಸ್ವಾಗತಾರ್ಹ. ಪ್ರಜಾಪ್ರಭುತ್ವದ...
ವಿಟ್ಲ: ಇತಿಹಾಸ ಪ್ರಸಿದ್ಧ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.6 ರಿಂದ 16 ರವರೆಗೆ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ್ದಾರೆ. ಉಡುಪಿ ಜಿಲ್ಲೆ ಕಾಪು ಠಾಣಾ ವ್ಯಾಪ್ತಿಯ...