ಪುತ್ತೂರು: ಪುತ್ತೂರಿನ ಪಡೀಲಿನಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವನಾಥ್ ಎಂಬುವರಿಗೆ ಸೇರಿದ ಬಿ.ಬಿ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಸೆಂಟರಿನಲ್ಲಿ ಸರ್ಕಾರಿ ದಾಖಲೆಗಳ...
Day: July 11, 2023
ಉಡುಪಿ : ಗದ್ದೆಯಲ್ಲಿ ಉಳುಮೆ ಮಾಡುವಾಗ ಕಳೆದು ಹೋದ ಹಣ ಕೊರಗಜ್ಜನಿಗೆ ಹರಕೆ ಹೊತ್ತ ಕೆಲವೇ ಕ್ಷಣದಲ್ಲಿ ಮರಳಿ...
ಬೆಳ್ತಂಗಡಿ: ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ನಡೆದಿದೆ....
ಕಡಬ: ಜಾಗದ ವಿಚಾರಕ್ಕೆ ಸಂಬಂಧಿಸಿ ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆಯಲ್ಲಿ...
ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ ಸಂಭವಿಸಿದ್ದು, ಕಟ್ಟಡದಲ್ಲೇ...
ಬಂಟ್ವಾಳ: ಬಂಟ್ವಾಳದ ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ...
ಕಾಪು: ಬೀಚ್ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು...
ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ...