ಸುಳ್ಯ: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀದಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ...
Day: March 19, 2024
ಉಡುಪಿ: ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ನಸುಕಿನ ವೇಳೆ ಉಡುಪಿ ಖಾಸಗಿ...
ನವದೆಹಲಿ: ಹಿಂದಿನ ಸೀಟಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೆಲ್ಟ್ ಧರಿಸದಿದ್ದರೆ ಶೀಘ್ರದಲ್ಲೇ ಕಾರಿನಲ್ಲಿ ಅಲಾರಂ ಶಬ್ದವಾಗುತ್ತದೆ. ಏಕೆಂದರೆ, ಏಪ್ರಿಲ್ 1,...
ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್...
ಬೆಂಗಳೂರು: ಮಾರ್ಚ್ 22ರಂದು ದ್ವಿತೀಯ ಪಿಯು ಪರೀಕ್ಷೆ ಮುಕ್ತಾಯಗೊಳ್ಳಲಿದ್ದು, ಮಾರ್ಚ್ 23ರಂದೇ ಮೌಲ್ಯಮಾಪನ ಆರಂಭ ಗೊಳ್ಳುತ್ತಿರುವುದಕ್ಕೆ ಉಪನ್ಯಾಸಕರು ಅಸಮಾಧಾನ...
