ಕೆಲಸ ಹುಡುಕಿಕೊಂಡು ಉಡುಪಿಗೆ ಬಂದಿದ್ದ ಗುಜರಾತ್ ಮೂಲದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು...
Day: November 30, 2022
ಬೆಂಗಳೂರು : ರಾಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಪ್ರೇಮಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ನೇಪಾಳ...
ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳೀಯ ರಿಕ್ಷಾ...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ...
ಕರಾವಳಿಯಲ್ಲಿ ಲವ್ ಜಿಹಾದ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್ ಮುಂದಿಟ್ಟುಕೊಂಡು...
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಂಕೇಶ್ವರದಲ್ಲಿ ರೈಲು ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ. ಮೃತ...
ಬೆಂಗಳೂರು: ನಗರದ ಕೆಲವು ಶಾಲಾ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ವಸ್ತುಗಳನ್ನು ಕಂಡುಬಂದಿದ್ದು, ಸಿಬ್ಬಂದ್ದಿಗಳಿಗೆ ಶಾಕ್ ಆಗಿದೆ. ಮಕ್ಕಳ ಏಕಾಗ್ರತೆ...
ಮಂಗಳೂರು : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಆರೋಗ್ಯದಲ್ಲಿ...
ಮುಡಿಪು: ಗೋಮಾಂಸದ ಖಾದ್ಯ ಇದೆ ಎಂದ ಹೊಟೇಲ್ ಮೇಲೆ ದಾಳಿ ಮಾಡಿರುವ ಘಟನೆ ಮುಡಿಪು ಎಂಬಲ್ಲಿ ನಡೆದಿದೆ. ತಾಜ್...
ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಬುಧವಾರ...