May 7, 2026
WhatsApp Image 2024-01-17 at 9.56.26 AM

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಆಂಧ್ರದ ಲೇಪಾಕ್ಷಿಯಲ್ಲಿ ಶ್ರೀಪುತ್ತಿಗೆ ಮಠದ ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಶ್ರೀಮಠದ ಶಿಷ್ಯರಾದ ತಿರುಪತಿಯ ಶ್ರೀವೇಂಕಟೇಶ ಹೆಚ್.ಎಸ್ ನೀಡಿದರು. ಹದಿನಾಲ್ಕು ವರ್ಷಗಳ ಹಿಂದೆ ಶ್ರೀಗಳನ್ನು ಭೇಟಿ ಮಾಡಿದ್ದನ್ನು ನೆನಪಿಸಿಕೊಂಡು ಪರ್ಯಾಯ ಸಂಭ್ರಮಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅತ್ಯಂತ ಗೌರವ ಹಾಗೂ ಸಂತೋಷದಿಂದ ಶ್ರೀಮಠದ ಆಮಂತ್ರಣ ಪತ್ರಿಕೆ ಸ್ವೀಕರಿಸಿದರು. ಸಂದೇಶವನ್ನು ಕಳಿಸುವುದಾಗಿ ತಿಳಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.