ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದ ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹ

ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹರವರು ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದರು ಈ ಸಂದರ್ಭದಲ್ಲಿ ಭಕ್ತವೃಂದ ಅಧ್ಯಕ್ಷರಾದ ಹರೀಶ್ ಕಾಂಚನ್ ಅವರನ್ನು ಸನ್ಮಾನಿಸಿದರು ಭಕ್ತವೃಂದದ ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಬೈಲಕೆರೆ ಸದಸ್ಯರಾದ ಭರತ್ ಬೈಲಕೆರೆ ,ನಿದೀಶ್ ಶ್ರೀಯನ್ , ಸುದರ್ಶನ್ ಬಂಗೇರ ಸ್ವಾಗತಿಸಿ ಬರಮಾಡಿಕೊಂಡರು

Check Also

ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ -ಪ್ರಕರಣ ದಾಖಲು

ಉಪ್ಪಿನಂಗಡಿ ಸಮೀಪ ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು ಮತ್ತು …

Leave a Reply

Your email address will not be published. Required fields are marked *

You cannot copy content of this page.