ಮಣಿಪಾಲ: ಹಾಸ್ಟೆಲ್ನಲ್ಲಿ ವಾಸವಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಹಿತೇಂದ್ರ (26) ಅವರು ಜೀವನದಲ್ಲಿ ಜಿಗುಪ್ಪೆಯಿಂದ ತಾನು ವಾಸವಿದ್ದ ರೂಮ್ ನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಾಯಿಗೆ ಕರೆ ಮಾಡಿ ಕಾಲೇಜಿನಲ್ಲಿ ನಡೆದ ಪ್ರೆಸೆಂಟೇಶನ್ ಸರಿಯಾಗಿ ಮಾಡಿಲ್ಲವೆಂದು ಬೇಜಾರು ಮಾಡಿಕೊಂಡು ಮುಂದಿನ ದಿನಗಳಲ್ಲಿ ಸರಿಯಾಗಿ ಮಾಡುವುದಾಗಿ ತಿಳಿಸಿದ್ದ ಎಂದು ತಿಳಿದು ಬಂದಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆ..!!!!
ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ …