ಬೈಂದೂರು: ಕುಂದಾಪುರ ಸಾರ್ವಜನಿಕ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಸಹೋದ್ಯೋಗಿ ವೈದ್ಯ ಒಬ್ಬರಿಗೆ ಲೈಂಗಿಕ ದೌರ್ಜನ್ಯ ಆರೋಪದಿಂದ ಅಮಾನತು ಆಗಿರುವ ಡಾ. ರಾಬರ್ಟ್ ರೆಬೆಲ್ಲೋ ಇವರ ಸ್ಥಾನಕ್ಕೆ ಡಾ ಲತಾ, ಕುಷ್ಠ ರೋಗ ನಿವಾರಣಾಧಿಕಾರಿ, ಸರಕಾರಿ ಜಿಲ್ಲಾ ಆಸ್ಪತ್ರೆ ಉಡುಪಿ ಇವರನ್ನು, ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಎಂದು ಆದೇಶ ಪ್ರಕಟಿಸಿದ್ದಾರೆ.
Check Also
22 ಲಕ್ಷ BPL, ಅಂತ್ಯೋದಯ ಕಾರ್ಡ್ ರದ್ದು..! ದಕ್ಷಿಣ ಕನ್ನಡ 1.11 ಲಕ್ಷ, ಉಡುಪಿ 80 ಸಾವಿರ ಕಾರ್ಡ್ ರದ್ದು
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗದೇ ಸಂಕಷ್ಟ ಎದುರಿಸುತ್ತಿರುವ ಹೊತ್ತಲ್ಲೇ ಬಿಪಿಎಲ್ ಕಾರ್ಡುದಾರರಿಗೆ ಮತ್ತೊಂದು ಶಾಕ್ …