ಶಾಸಕ ಹರೀಶ್‌ ಪೂಂಜಾ ಬಂಧನ ಬೇಡ ಎಂದ ಹೈಕೋರ್ಟ್‌

ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ಮತ್ತು ಪೊಲೀಸರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ
ಹರೀಶ್‌ ಪೂಂಜಾ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರಕಾರದ ಹೆಚ್ಚುವರಿ ಅಭಿಯೋಜಕರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

2 ಎಫ್‌ಐಆರ್‌ ಪ್ರಶ್ನಿಸಿ ಪೂಂಜಾ ಹೈಕೋರ್ಟ್‌ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆಯು ನ್ಯಾ.ಕೃಷ್ಣ ದೀಕ್ಷಿತ್‌ ಅವರ ಪೀಠದಲ್ಲಿ ನಿನ್ನೆ ನಡೆದಿತ್ತು. ತಮ್ಮ ಕಕ್ಷಿದಾರರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಪೂಂಜಾ ಪರ ವಕೀಲರು ಹೇಳಿದಾಗ,
ಅರ್ಜಿದಾರರನ್ನು ಬಂಧಿಸದಂತೆ ಕೋರ್ಟ್‌ ಸೂಚಿಸಿದೆ.

Check Also

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ.. ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಎನ್ನುವಷ್ಟರಲ್ಲಿ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.