ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ನಗರದ ಬಲ್ಮಠ ರೋಡ್ ಸಮೀಪ ನಡೆದಿದೆ. ಕಟ್ಟದ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿಗೆ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Check Also
22 ಲಕ್ಷ BPL, ಅಂತ್ಯೋದಯ ಕಾರ್ಡ್ ರದ್ದು..! ದಕ್ಷಿಣ ಕನ್ನಡ 1.11 ಲಕ್ಷ, ಉಡುಪಿ 80 ಸಾವಿರ ಕಾರ್ಡ್ ರದ್ದು
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗದೇ ಸಂಕಷ್ಟ ಎದುರಿಸುತ್ತಿರುವ ಹೊತ್ತಲ್ಲೇ ಬಿಪಿಎಲ್ ಕಾರ್ಡುದಾರರಿಗೆ ಮತ್ತೊಂದು ಶಾಕ್ …