December 6, 2025
WhatsApp Image 2024-06-26 at 7.04.56 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ

About The Author

Leave a Reply

Your email address will not be published. Required fields are marked *

You cannot copy content of this page.