ಕುಂದಾಪುರ: ಭಾರೀ ಗಾಳಿಗೆ ಮನೆಯೊಂದರ ಮೇಲೆ ಬೃಹತ್ ಅಶ್ವಥ ಮರ ಬುಡ ಸಹಿತ ಬಿದ್ದ ಘಟನೆ ಕುಂದಾಪುರ ಹಡವು ಗ್ರಾಮದಲ್ಲಿ ನಡೆದಿದೆ. ಹಡವು ಗ್ರಾಮದ ಚಿಕ್ಕು ದೇವಾಡಿಗ ಎಂಬವರ ಮನೆಯ ಮೇಲೆ ಮರ ಬೀಳುವ ಶಬ್ದ ಕೇಳಿ ಮನೆಯವಲ್ಲಿದ್ದವರೆಲ್ಲರೂ ಹೊರಗೆ ಓಡಿ ಬಂದರು. ಇದರಿಂದ ಅವರೆಲ್ಲ ಅಪಾಯದಿಂದ ಪಾರಾಗಿದ್ದಾರೆ. ಪರಿಣಾಮ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
Check Also
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …