ಉಡುಪಿ: ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಸಚೇತಕರ ಪಟ್ಟಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿದೆ. ಡಾ| ಸಂಜಯ್ ಜೈಸ್ವಾಲ್ ಮುಖ್ಯ ಸಚೇತಕರಾಗಿದ್ದು, 16 ಮಂದಿ ಸಚೇತಕರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ.
Check Also
ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …