ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ರಸ್ತೆ ಸುರಕ್ಷೆ ಬಗ್ಗೆ ಸಮಗ್ರ ಮಾಹಿತಿ ಶಿಬಿರ

ಮಂಗಳೂರು: ನಗರದ ಕಿಟಲ್ ಮೆಮೊರಿಯಲ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳಾದೇವಿ ಆಯೋಜನೆಯಲ್ಲಿ ರಸ್ತೆ ಸುರಕ್ಷೆ ಬಗ್ಗೆ ಪ್ರೊಜೆಕ್ಟರ್ ಮೂಲಕ ಸಮಗ್ರ ಮಾಹಿತಿಯನ್ನು ನಿವೃತ್ತ ಸೈನಿಕ ಹಿರಿಯರಾದ ಭುಜಂಗ ಶೆಟ್ಟಿಯವರು ನಡೆಸಿ ಕೊಟ್ಟರು.

ಕಾರ್ಯಕ್ರಮದಲ್ಲಿ ಲಯನ್ಸ್ ಅಧ್ಯಕ್ಷ ರಾದ ಲಯನ್ ಅನಿಲ್ ದಾಸ್, ಕಾರ್ಯದರ್ಶಿ ಮಲ್ಲಿಕಾ ಆಳ್ವಾ,  ರಾಮ್ ಮೋಹನ್ ಆಳ್ವಾ,  ಮತ್ತು ಸಮಾಜ ಸೇವಕ ರಾದ ಕೆ. ಜೀ. ಭಟ್,  ಮತ್ತು ಶಾಲಾ ಮುಕ್ಯೋಪಾಧ್ಯಾಯರು,  ಹಾಗೂ ಕಾಲೇಜ್ ಪ್ರಿನ್ಸಿಪಾಲ್ ವಿಠ್ಠಲ್ ಕುಲಾಲ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.