ಸುಳ್ಯ: ದ್ವಿಚಕ್ರ ವಾಹನ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ನಡೆದಿದೆ.
ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್ (23) ಮೃತ ದುರ್ದೈವಿ.
ಮೃತ ನವೀನ್ ಸುಳ್ಯದ ಖಾಸಗಿ ಕಾಲೇಜಿನ ಐಟಿಐ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ.
About The Author
Related