ಬೆಳ್ತಂಗಡಿ: ಗುರುವಾಯನಕೆರೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಶಂಕೆ

ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳೀಯ ರಿಕ್ಷಾ ಡ್ರೈವರ್ ಒಬ್ಬರ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಬೆಳಾಲು ವಿಪತ್ತು ನಿರ್ವಹಣಾ ತಂಡದವರು ಶೋಧ ಕಾರ್ಯ ನಡೆಸುತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Check Also

ನಾಳೆ ದ‌.ಕ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ …

Leave a Reply

Your email address will not be published. Required fields are marked *

You cannot copy content of this page.