March 4, 2026
WhatsApp Image 2025-01-14 at 3.18.07 PM

ಪಡುಬಿದ್ರಿ : ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಚ್ಚಿಲದಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಮೂಲದ ಮಂಜುನಾಥ್ (48) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿರುದ್ದ ಆಕ್ರೋಶ: ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ದಿನನಿತ್ಯ ಎಂಬಂತೆ ಅಪಘಾತಗಳು ನಡೆಯುತ್ತಿದೆ. ತಿಂಗಳ ಅಂತರದಲ್ಲೇ ಆರು ಮಂದಿ ಅಪಘಾತದಿಂದ ಮೃತಪಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿಯೇ ಅಪಘಾತಗಳು ನಡೆಯುತ್ತಿದ್ದೆ. ಪಾದಚಾರಿಗಳು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರಿಸುವಂತಾಗಿದೆ ಎಂದು ದೂರಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.