March 20, 2026
WhatsApp Image 2025-08-30 at 10.51.18 AM

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ.

ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.