
- ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ದ ಮಹಿಳೆಯ 1.5 ಪವನ್ ಸರವನ್ನು ಸುಲಿಗೆ ಮಾಡಿದ ಪ್ರಕರಣ.
- ದಿನಾಂಕ: 27-09-2025 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಪ್ರಕರಣ.
- ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
- ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
- ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ
- ಸುರತ್ಕಲ್ ಠಾಣಾ ವ್ಯಾಪ್ತಿಯ ಅಗರಮೇಲು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ. ಈ ಮೇಲಿನ ಎಲ್ಲಾ ಪ್ರಕರಣಗಳು ಒಟ್ಟು ಸೇರಿ ಆರೋಪಿಯಿಂದ ರೂ. 1,50,000/- ಮೌಲ್ಯದ 4 ದ್ವಿ ಚಕ್ರ ವಾಹನ ಮತ್ತು ರೂ. 3.5 ಲಕ್ಷ ಮೌಲ್ಯದ ಚಿನ್ನಾಭರಣ ಸಮೇತ ಒಟ್ಟು 6 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ಆರೋಪಿಯನ್ನು ಮಾನ್ಯ n ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಯನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿರುತ್ತದೆ. ಆರೋಪಿಯ ವಿವರ:
