ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದ ಮಂಜಪ್ಪರವರಿಗೆ ಶುಭಾಶಯ ಕೋರಿದ ಲಯನ್ ಅನಿಲ್ ದಾಸ್

ಮಂಗಳೂರು: ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದ ಮಂಜಪ್ಪ ರವರಿಗೆ ಲಯನ್ ಅನಿಲ್ ದಾಸ್ ಇವರು ಮೆಸ್ಕಾಂ ಕಚೇರಿಗೆ ಭೇಟಿ ನೀಡಿ ಶುಭಾಶಯವನ್ನು ಕೋರಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕುಲಾಲರ ಮಾತೃ ಸಂಘದ ಸಂಘಟನೆ ಕಾರ್ಯದರ್ಶಿ ಹಾಗೂ ಕುಲಾಲ ಯುವ ವೇದಿಕೆ ಜಿಲ್ಲಾ ಸಂಚಾಲಕರಾದ ಧನುಷ್ ರಾಜ್ ಕುಲಾಲ್, ಉಪದಳಪತಿ ಸೇವಾದಳ ಜಿಲ್ಲಾ ಕುಲಾಲರ ಮಾತ್ರ ಸಂಘ, ಜಯಂತ್ ಸಂಕೋಳಿಗೆ, ಪದ್ಮನಾಭ ಮರ್ಕೆದು, ಲೋಹಿತಾಕ್ಷ ಉಚ್ಚಿಲ ಜೊತೆಗಿದ್ದರು.

Check Also

ಉಡುಪಿ: ಪರ್ಕಳದ ಕೆರೆದಂಡೆ ನಾಲ್ಕನೇ ಬಾರಿ ಕುಸಿತ, ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪರ್ಕಳ: ಇಲ್ಲಿನ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಸಾಧಾರಣ ಮಳೆಗೇ ಕುಸಿದಿದೆ. ಸ್ಥಳಕ್ಕೆ ಉಡುಪಿ …

Leave a Reply

Your email address will not be published. Required fields are marked *

You cannot copy content of this page.