![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಕೆರೆಗೆ ಹಾರಿದ್ದ ತಿಮ್ಮಯ್ಯನ ಶವ ಪತ್ತೆಯಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಸೋಮವಾರ 23 ವರ್ಷದ ಆರತಿ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಯುವತಿ ಮನೆಯ ಬಳಿಯ ಇರುವ ಕೆರೆಗೆ ಹಾರಿದ್ದ ಆರೋಪಿ ತಿಮ್ಮಯ್ಯ ಶವ 3 ದಿನಗಳ ಬಳಿಕ ಪತ್ತೆಯಾಗಿದೆ.
ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.