ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ‌ ಯುವಕರು..!

ಮಧ್ಯಪ್ರದೇಶ: ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ‌ ಯುವಕರಿಗೆ ಭಜರಂಗದಳದ ಕಾರ್ಯಕರ್ತರು ಥಳಿಸಿರುವ ಘಟನೆ
ಇಂದೋರ್ ನ ಎಂಐಜಿ ಕಾಲೋನಿಯಲ್ಲಿ ನಡೆದಿದೆ. ಹುಟ್ಟು ಹಬ್ಬ‌ ಕಾರ್ಯಕ್ರಮದ ವೇಳೆ  ನುಗ್ಗಿದ ಬಜರಂಗದಳ ಕಾರ್ಯಕರ್ತರ ಗುಂಪು ಯುವಕರನ್ನು ಥಳಿಸಿದೆ. ಬಳಿಕ ಯುವಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.