October 18, 2024
inbound6653456794487003544

ವಿಜಯಪುರ:ಪೊಲೀಸ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ರಾಜೀನಾಮೆ ನೀಡಿ  ಮಹೇಂದ್ರ ನಾಯಕ್  ವಿಜಯಪುರದ ನಾಗಠಾಣ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿ ಸ್ಪರ್ಧಿಸುವ ಉದ್ದೇಶದಿಂದ ಪೊಲೀಸ್ ಹುದ್ದೆಗೆ ಮಹೇಂದ್ರ ನಾಯಕ್ ರಾಜೀನಾಮೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಮಹಿಂದ್ರ ನಾಯಕ್ ಕೆಲಸ ಮಾಡುತ್ತಿದ್ದರು.

ಇನ್ನು ನಾಗಠಾಣ ಕ್ಷೇತ್ರದಲ್ಲಿ ಸಚಿವ ಗೋವಿಂದ್ ಕಾರಜೋಳ ಪುತ್ರ ಗೋಪಾಲ ಕಾರಜೋಳ ಟಿಕೆಟ್ ಆಕಾಂಕ್ಷಿಯಾಗಿದ್ದು, ಪೈಪೋಟಿ ನಡೆಯುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.