October 18, 2024
WhatsApp Image 2023-02-07 at 6.07.28 PM

ದಾವಣಗೆರೆ;ಮಕ್ಕಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್ (54) ಮೃತರು.

ವಿಜಯ್ ಕುಮಾರ್ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.