![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಆರಂಬೋಡಿ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ರೋಳಿ ಕ್ರಾಸ್ ಬಳಿ ಬೃಹತ್ ಮರವೊಂದು ಇಂದು ಸಂಜೆ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಂಟ್ವಾಳದಿಂದ ಸಿದ್ದಕಟ್ಟೆ ಮಾರ್ಗವಾಗಿ ಆರಂಬೋಡಿ, ವೇಣೂರಿಗೆ ಬರುವ ವಾಹನಗಳು ವಿಳಂಬವಾಗುವ ಸಾಧ್ಯತೆ ಇದೆ. ಮರದ ತೆರವು ಕಾರ್ಯ ಆರಂಭವಾಗಿದೆ.
ಆರಂಬೋಡಿ: ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ರೋಳಿ ಕ್ರಾಸ್ ಬಳಿ ಬೃಹತ್ ಮರವೊಂದು ಇಂದು ಸಂಜೆ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಂಟ್ವಾಳದಿಂದ ಸಿದ್ದಕಟ್ಟೆ ಮಾರ್ಗವಾಗಿ ಆರಂಬೋಡಿ, ವೇಣೂರಿಗೆ ಬರುವ ವಾಹನಗಳು ವಿಳಂಬವಾಗುವ ಸಾಧ್ಯತೆ ಇದೆ. ಮರದ ತೆರವು ಕಾರ್ಯ ಆರಂಭವಾಗಿದೆ.
ಉಡುಪಿ: ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ಉಡುಪಿಯಲ್ಲಿ ನಡೆದಿದೆ. …
You cannot copy content of this page.