ಕರಾವಳಿ ತಾಜಾ ಸುದ್ದಿ ಬಾರೀ ಮಳೆ: ನಾಳೆ (ಜು.27) ದ.ಕ ಮತ್ತು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ Thrishul News July 26, 2023 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 27ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. About The Author Thrishul News See author's posts Related Continue Reading Previous Previous post: ಬೆಳ್ತಂಗಡಿ: ಕುತ್ಲೂರು ಕಾಡಬಾಗಿಲು ಸಂಪರ್ಕ ಸೇತುವೆ ಕುಸಿತ, ಸಂಕಷ್ಟಕ್ಕೆ ಸಿಲುಕಿದ ಅರಣ್ಯವಾಸಿಗಳು..!Next Next post: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಉಡುಪಿಗೆ ಬಂದಿಳಿದ ರಾ. ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬೂ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Δ Related News ಮಾ.15 ರಂದು ” ಕುಲಾಲ ಪ್ರೀಮಿಯರ್ ಲೀಗ್ ” ಕುಂದಾಪುರ March 14, 2026 ಉಡುಪಿ: ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್ ಟಿ.ಎಂ. ಮನೆ ಮೇಲೆ ದಾಳಿ March 14, 2026