March 15, 2026
WhatsApp Image 2023-11-07 at 1.37.05 PM

ಪುತ್ತೂರು: ಪುತ್ತೂರು: ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದ ಅಕ್ಷಯ್‌ ಕಲ್ಲೇಗ ಅವರ ಶವಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ.ಅಕ್ಷಯ್ ಕಲ್ಲೇಗ ಅವರ ಶವಯಾತ್ರೆಗೆ ಯುವಕರ ತಂಡವು ಪುತ್ತೂರಿನ ಕಬಕ ವೃತ್ತದಿಂದ ನಗರದ ಶೇವಿರೆಯಲ್ಲಿರುವ ಮನೆವರೆಗೆ ಶವಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದರು.ಅದರೆ ಈ ವೇಳೆ ಶವಯಾತ್ರೆ ಮಾಡದಂತೆ ಪೊಲೀಸರು ತಡೆಯೊಡ್ಡಿದ್ದಾರೆ. ಹಾಗಾಗಿ ಪೊಲೀಸರು ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿತ್ತು.

About The Author

Leave a Reply

Your email address will not be published. Required fields are marked *

You cannot copy content of this page.