ಸಿನೆಮಾ ವಿಶೇಷ

ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್..!

ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಾಧಾರವಿಲ್ಲ …

Read More »

ಚಿತ್ರೀಕರಣದ ವೇಳೆ ಬಾಲಿವುಡ್ ನಟ ‘ಅಮಿತಾಭ್ ಬಚ್ಚನ್’ಗೆ ಗಂಭೀರ ಗಾಯ

ಶೂಟಿಂಗ್​ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಬಿದ್ದು ಪಕ್ಕೆಲುಬಿಗೆ ಗಾಯವಾಗಿದೆ. ಸದ್ಯ ಅವರನ್ನು ಹೈದರಾಬಾದ್‌ನ AIG ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಭ್ ಬಚ್ಚನ್ ಹೈದರಾಬಾದ್ ನಲ್ಲಿ ಚಿತ್ರಿಕರಣ ಮಾಡುತ್ತಿರುವ ಸಮಯದಲ್ಲಿ ಈ ಅವಾಂತರ ನಡೆದಿದೆ. ಆಕ್ಷನ್ ಸಿನಿಮಾವೊಂದರ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರ ಭೇಟಿಗೂ ಅವಕಾಶ ನೀಡಲಾಗುತ್ತಿಲ್ಲ. ವೈದ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡಬಾರದು. ಯಾವುದೇ ಪ್ರಾಣಾಪಯವಿಲ್ಲ ಎಂದಿದ್ದಾರೆ. ಪ್ರಾಜೆಕ್ಟ್ ಕೆ ಚಿತ್ರೀಕರಣ ಈ ಹಿಂದೆ ಕೂಲಿ ಚಲನಚಿತ್ರ …

Read More »

ಹೀರೋಗಳು ಮಂಚಕ್ಕೆ ಕರೆದಾಗ ನಾನು ಹೋಗಿಲ್ಲ,ಅದಕ್ಕಾಗಿ ಎಲ್ಲಾ ನನ್ನ ಹುಚ್ಚಿ ಅಂದ್ರು -ಕಂಗನಾ ರಣಾವತ್

ಒಂದಷ್ಟು ದಿನಗಳಿಂದ ಕಂಗನಾ ರಣಾವತ್ ಇದ್ದಿದ್ದನ್ನ ನೇರವಾಗಿ ಹೇಳೋ ಮೂಲಕ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇದ್ದಾರೆ. ಬಾಲಿವುಡ್ನಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದನ್ನ ಕೆಲವೊಂದು ಸಲ ಹಲವು ಉದಾಹರಣೆಗಳನ್ನ ಕೊಡುತ್ತಾ ಹೇಳಿದ್ದಾರೆ. ಇದೀಗ ಮತ್ತೇ ನನ್ನ ಯಾಕೆ ಎಲ್ಲಾ ಹುಚ್ಚಿ ಅಂತ ಕರೀತಾರೆ ಗೊತ್ತಾ ಅಂತ ಒಂದಷ್ಟು ಶಾಕಿಂಗ್ ವಿಚಾರವನ್ನ ಟ್ವೀಟ್ ಮಾಡೋ ಮೂಲಕ ಶೇರ್ ಮಾಡಿದ್ದಾರೆ. ಹಾಗಾದ್ರೆ ಅವರು ಬರೆದ ಟ್ವೀಟ್ ನಲ್ಲಿ ಏನಿದೆ ಅಂತ ನೋಡೋದಾದರೆ,ಬಾಲಿವುಡ್‌ ನ ಹೀರೋ ಗಳ ರೂಮಿಗೆ ಹೋಗುವಂತೆ ಹಲವು ಬಾರಿ ನನ್ನನ್ನು ಒತ್ತಾಯ ಮಾಡುತ್ತಿದ್ದರು. ಅದನ್ನು ಒಪ್ಪದೆ …

Read More »

ನಾಳೆ(ಫೆ.24 )ಯಿಂದ ಕರಾವಳಿಯಾದ್ಯಂತ “ಪಿಲಿ” ಅಬ್ಬರ

ಫೆ. 10 ರಂದು ಬಿಡುಗಡೆಯಾಗಬೇಕಿದ್ದ ತುಳು ಚಲನಚಿತ್ರ ”ಪಿಲಿ” ಸಿನಿಮಾಕ್ಕೆ ತಡೆಯುಂಟಾಗಿದ್ದು ಇದೀಗ ಫೆ.24 ರಂದು ಮತ್ತೆ ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಎನ್. ಎನ್. ಎಂ.ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದ ಪಿಲಿ ತುಳು ಚಿತ್ರ ಬಿಡುಗಡೆಗೆ ತಡೆಯುಂಟಾಗಿತ್ತು. ಇದಕ್ಕೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು , ಸೇರಿದಂತೆ ಹಲವಾರು ತುಳುನಾಡಿನ ಗಣ್ಯರು ಕಾನೂನಾತ್ಮಕ ಹೋರಾಟ‌ ನಡೆಸಿದ್ದರ ಪರಿಣಾಮ ಪಿಲಿ ಚಿತ್ರ ಬಿಡುಗಡೆಗೆ ಎದುರಾಗಿದ್ದ ಆತಂಕ ಈಗ ನಿವಾರಣೆಯಾಗಿದೆ.‌ ಹೀಗಾಗಿ ಫೆಬ್ರವರಿ 24 ರಂದು ಈ ಹಿಂದಿನ ಸಿದ್ಧತೆಯಂತೆ, …

Read More »

ರಿಷಭ್ ಶೆಟ್ಟಿಗೆ ‘ಮೋಸ್ಟ್‌ ಪ್ರಾಮಿಸಿಂಗ್ ಆ್ಯಕ್ಟರ್’ ಪ್ರಶಸ್ತಿ

ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ನಲ್ಲಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಪ್ರಶಸ್ತಿಯೊಂದಕ್ಕೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅಕಾಡೆಮಿ ಭಾರತ ಚಿತ್ರರಂಗದ ಒಳ್ಳೊಳ್ಳೆ ಚಿತ್ರಗಳು, ಒಳ್ಳೆಯ ನಟರನ್ನು, ಚಿತ್ರ ತಂತ್ರಜ್ಞರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಅವರ ಕೆಲಸಕ್ಕೆ ಶ್ಲಾಘನೆ ನೀಡಲು ನಡೆಸುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದಾಗಿದೆ. ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಕಾರ್ಯಕ್ರಮ …

Read More »

“ಪಿಲಿ” ತುಳು ಸಿನಿಮಾಗೆ ಕೋರ್ಟ್ ತಡೆ..!

ಫೆ.10 ರಂದು ಬಿಡುಗಡೆಯಾಗಲಿರುವ “ಪಿಲಿ” ತುಳು ಸಿನಿಮಾ ಥಿಯೇಟರ್ ಗಳಲ್ಲಿ ಪ್ರದರ್ಶಿಸದಂತೆ ನ್ಯಾಯಾಲಯ ತಡೆ ನೀಡಿದೆ. ಈ ಚಿತ್ರಕ್ಕೆ 40 ಲಕ್ಷ ರೂ.ಬಂಡವಾಳ ಹೂಡಿದ್ದ ನಿರ್ಮಾಪಕ ಮಂಜೀತ್ ನಾಗರಾಜ್ ಅವರ ಬದಲು ಪುತ್ತೂರಿನ ಭರತ್ ಭಂಡಾರಿ ಎಂಬಾತ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು ಇದಕ್ಕೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

Read More »

ನೀವು ನೋಡಿರುವುದೇ “ಭಾಗ 2”, ಕಾಂತಾರ ಭಾಗ 1 ಇನ್ನೂ ಬಾಕಿ ಇದೆ; ರಿಷಬ್ ಶೆಟ್ಟಿ

ಬೆಂಗಳೂರು: ಕೊನೆಗೂ ಕಾಂತಾರ ಸಿನೆಮಾದ ಎರಡೇ ಭಾಗದ ಕುತೂಹಲಕ್ಕೆ ರಿಷಬ್ ಶೆಟ್ಟಿ ತೆರೆ ಎಳೆದಿದ್ದಾರೆ. ಕಾಂತಾರ ಶತದಿನ ಸಂಭ್ರದಲ್ಲಿ ಮಾತನಾಡಿದ ಅವರು ಎಲ್ಲರೂ ಕೇಳುತ್ತಿದ್ದಾರೆ?. ” ಕಾಂತಾರ ಭಾಗ 2″ ಯಾವಾಗ ಎಂದು? ಆದರೆ ನೀವು ನೋಡಿರುವುದೇ “ಭಾಗ 2”. “ಕಾಂತಾರ ಭಾಗ 1” ಮುಂದೆ ಬರಲಿದೆ ಎಂದು ತಿಳಿಸಿದರು. ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ ‘ಕಾಂತಾರ’ ಕ್ಕೆ ಈಗ ಶತದಿನದ ಸಡಗರ, ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ …

Read More »

ದೀಪಿಕಾ ನಂತರ ಹಾಟ್ ಆಗಿ ಕೇಸರಿ ಧರಿಸಿ ಭರ್ಜರಿ ಟ್ರೋಲಾದ ಮತ್ತೊಂದು ಸ್ಟಾರ್ ನಟಿ

ಕಳೆದ ಕೆಲವು ದಿನಗಳಿಂದಲೂ ಕೇಸರಿ ಬಣ್ಣದ ವಸ್ತ್ರದ ಚರ್ಚೆಗಳು ಬಹಳ ಜೋರಾಗಿ ನಡೆದಿದೆ. ಇದಕ್ಕೆ ಪ್ರಮುಖ ಕಾರಣವಾಗಿದ್ದು ಶಾರೂಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆಯಾಗಿ ಕಾಣಿಸಿಕೊಂಡಿರುವ ಸಿನಿಮಾ ಪಠಾಣ್‌‌. ಈ ಸಿನಿಮಾದಲ್ಲಿನ ಬೇಷರಮ್ ರಂಗ್ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಣ್ಣದ ಬಿಕಿನಿ ಇಡೀ ದೇಶದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಇಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಕೇಸರಿ ಬಣ್ಣವನ್ನು ಬಳಸಲಾಗಿದೆ ಎಂದು ಅನೇಕರು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎನ್ನುವ ಅಭಿಯಾನ ಸಹಾ ಆರಂಭವಾಗಿದೆ. …

Read More »

ದುಬೈನಲ್ಲಿ ಮಾಡೆಲ್ ಉರ್ಫಿ ಜಾವೇದ್ ಅರೆಸ್ಟ್..! ಯಾಕೆ ಗೊತ್ತಾ..?

ದುಬೈ : ಬಿಗ್ ಬಾಸ್ ಸ್ಪರ್ಧಿ , ತನ್ನ ವಿಭಿನ್ನ ಡ್ರೆಸ್ ಗಳಿಂದ ಸದಾ ಪ್ರಚಾರದಲ್ಲಿ ಮಾಡೆಲ್ ಉರ್ಫಿ ಜಾವೇದ್ ಅವರನ್ನು ದುಬೈನಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಇತ್ತೀಚೆಗಷ್ಟೇ ದುಬೈಗೆ ಭೇಟಿ ನೀಡಿರುವ ಉರ್ಫಿ, ಅಲ್ಲಿಯೂ ಅರೆಬರೆ ಮೈಮಾಟ ಪ್ರದರ್ಶಿಸುತ್ತಾ ವಿಡಿಯೋ ಶೂಟ್ ಮಾಡುತ್ತಿದ್ದ ವೇಳೆ ಉರ್ಫಿ ತೊಂದರೆಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲತೆಗೆ ಆಸ್ಪದವಿಲ್ಲದ ದುಬೈನಲ್ಲಿ, ಅರೆಬೆತ್ತಲೆ ದೇಶ ಪ್ರದರ್ಶನ ಮಾಡಿರುವುದು ಆಕೆಯ ಬಂಧನಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ. TOI ವರದಿ ಪ್ರಕಾರ ಉರ್ಫಿ …

Read More »

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಅನುಪಮ ಗೌಡ ಗಳಿಸಿದ್ದೆಷ್ಟು ಗೊತ್ತಾ?

ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಬಿಗ್ ಬಾಸ್ ಮನೆಯಿಂದ 12 ವಾರಕ್ಕೆ ಹೊರಬಿದ್ದಿದ್ದಾರೆ. ಈ ಮೂಲಕ ಎರಡನೇ ಬಾರಿ ದೊರೆತ ಅವಕಾಶದಲ್ಲಿ ಮಿಂಚಿದರೂ ಫೈನಲ್ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ. ಕಲರ್ಸ್ ಕನ್ನಡದ ಹಲವಾರು ರಿಯಾಲಿಟಿ ಶೋಗಳಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅನುಪಮಾ ಗೌಡ ಬಿಗ್ ಬಾಸ್ ಮನೆಯಲ್ಲಿ 12 ವಾರಗಳ ಕಾಲ ಉಳಿದಿದ್ದರು. ಇದರಿಂದ ಅವರು ಗಳಿಸಿದ ಸಂಭಾವನೆ ಎಷ್ಟು ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ. ಸಾಮಾನ್ಯವಾಗಿ ರಿಯಾಲಿಟಿ ಶೋಗಳಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಲು ವಾರಕ್ಕೆ 10 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದರು. ಆದರೆ …

Read More »

You cannot copy content of this page.