ಸಿನೆಮಾ ವಿಶೇಷ

ಚಾಲೆಂಜಿಂಗ್​ ಸ್ಟಾರ್​​ ದರ್ಶನ್​ಗೆ​​ ಯಾಕೆ ಬಿತ್ತು ಚಪ್ಪಲಿ ಏಟು..? ದರ್ಶನ್​​​ ವಿರುದ್ಧ ಧಿಕ್ಕಾರ ಕೂಗಿದ ಜನ

ಅಪ್ಪು ಬಗ್ಗೆ ಆಡಿದ ಆ ಒಂದು ಮಾತು ದರ್ಶನ್​ಗೆ ಮುಳುವಾಗಿದ್ದು, ದರ್ಶನ್​​​ ಈ ಹಿಂದೆ ಅಪ್ಪುಗೆ ಅಪಮಾನವಾಗುವಂತೆ ಮಾತನಾಡಿದ್ದರು. ಸತ್ತ ಮೇಲೆ ಅಪ್ಪುವನ್ನು ಅಭಿಮಾನಿಗಳು ಮೆರೆಸ್ತಿದ್ದಾರೆ, ನನ್ನನ್ನು ಜೀವಂತವಾಗಿರುವಾಗಲೇ ಮೆರೆಸ್ತಿದ್ದಾರೆ ಎಂದಿದ್ದರು. ಆಗಲೇ ಜನರು ವಿಜಯನಗರಕ್ಕೆ ದರ್ಶನ್​​​ ಸಿನಿಮಾ ರಿಲೀಸ್​ಗೆ ಬಿಡಲ್ಲ ಎಂದಿದ್ದರು. ನಿನ್ನೆ ಹೊಸಪೇಟೆಗೆ ಬಂದಾಗ ದರ್ಶನ್​​ ಮೇಲೆ ಕೆಂಡಾಮಂಡಲರಾಗಿದ್ದಾರೆ. ದರ್ಶನ್​​ ಬರುವ ಸುದ್ದಿ ತಿಳಿದು ಜನರು ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದರು. ದರ್ಶನ್​​​​ ಓಡಿಸಲೆಂದೇ ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ವಾಲ್ಮೀಕಿ ಸರ್ಕಲ್​​​ನಲ್ಲಿ ಜಮಾಯಿಸಿ ದರ್ಶನ್​​​ ವಿರುದ್ಧ ಧಿಕ್ಕಾರ ಕೂಗಿದ್ರು, ಜನರು ದರ್ಶನ್​​​​​​​ ಬ್ಯಾನರ್​​​ಗಳನ್ನು …

Read More »

ಮತ್ತೊಂದು ಬೆತ್ತಲೆ ಫೋಟೋ ಶೂಟ್ ವೈರಲ್…!

ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್‌ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ ಈ ಬೋಲ್ಡ್‌ ಫೋಟೋಗಳನ್ನು ಲಕ್ಸ್ ಸ್ಟೈಲ್ ಪ್ರಶಸ್ತಿ ವಿಜೇತ …

Read More »

ಶಾರುಕ್ ಖಾನ್ ಜೊತೆ ಡಾನ್ಸ್ ಮಾಡುವ ಬರದಲ್ಲಿ ಎಡವಟ್ಟು ಮಾಡಿಕೊಂಡ ನಟಿ ದೀಪಿಕಾ ಪಡುಕೋಣೆ! ವಿಡಿಯೋ ನೋಡಿ ದೀಪಿಕಾ ಪತಿ ಗರಂ ಆಗಿದ್ದೇಕೆ …?

ಬಾಲಿವುಡ್ ನ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲುತ್ತ ಇರುವುದು ನಿಮಗೆಲ್ಲ ಗೊತ್ತು. ಕನ್ನಡ ಸೇರಿದಂತೆ ಸೌತ್ ನ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾ ಆಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಭಾರತದ ಸಿನಿಪ್ರಿಯರು ಕೂಡ ಸೌತ್ ಸಿನಿಮಾಗಳನ್ನೇ ಇಷ್ಟಪಡುತ್ತಿದ್ದಾರೆ. ಸೌತ್ ಸಿನಿಮಾ ಕಥೆಗಳು ಸ್ಟ್ರಾಂಗ್ ಆಗಿರುವುದೇ ಇದಕ್ಕೆ ಕಾರಣ ಇರಬಹುದು. ಇನ್ನು ಬಾಲಿವುಡ್ ಸಿನಿಮಾ ಸ್ಟಾರ್ ಗಳು ಕೂಡ ತಮ್ಮ ಸಿನಿಮಾ ಗೆಲುವಿಗಾಗಿ ತಲೆಕೆಡಿಸಿಕೊಳ್ಳುವಂತಾಗಿದೆ. ತಮ್ಮ ಸಿನಿಮಾ ಸೋಲಿನಿಂದ ಬೇಸರಗೊಂಡಿದ್ದಾರೆ. ಆದರೆ ಇದೀಗ ಶಾರುಖ್ ಖಾನ್, ಪಠಾಣ್ ಸಿನಿಮಾದ ಮೂಲಕ ಬಾಲಿವುಡ್ ನಲ್ಲಿ ಹೊಸದೊಂದು ನಿರೀಕ್ಷೆ …

Read More »

ಕ್ಯಾಮೆರಾ ಮುಂದೆ ಬೆತ್ತಲಾದ ಮಾಡೆಲ್​- ನಟಿ ರಾವಿಶ್ರೀ! ಉಪನ್ಯಾಸಕಿಯ ಹಾಟ್​ ಅವತಾರ ವೈರಲ್

ನವದೆಹಲಿ: ಮಾಡೆಲ್​ ಕಂ ನಟಿ ರಾವಿಶ್ರೀ ಅವರ ಬೆತ್ತಲೆ ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾವಿಶ್ರೀ ಕೇವಲ ಮಾಡೆಲ್​, ನಟಿ ಮಾತ್ರವಲ್ಲ, ಡಿಜೆ ಮತ್ತು ಮಾಜಿ ಉಪನ್ಯಾಸಕಿಯೂ ಹೌದು. ಫೋಟೋಗ್ರಾಫರ್​ ಜಿ ವೆಂಕಟ ರಾಮ್​ ನಡೆಸಿದ ಬೆತ್ತಲೆ ಫೋಟೋಶೂಟ್​ನಲ್ಲಿ ರಾವಿಶ್ರೀ ಸಂಪೂರ್ಣ ಬೆತ್ತಲಾಗಿದ್ದಾರೆ. ಫೋಟೋಗ್ರಾಫರ್​ ಕೂಡ ದೃಶ್ಯ ಕಲಾವಿದರಾಗಿದ್ದು, ಜಾಹೀರಾತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಸೌಂದರ್ಯದ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಫೋಟೋಗ್ರಾಫರ್​ ‘ನಗ್ನ ನೋಟ’, ‘ನಗ್ನ ಮೇಕಪ್’, ‘ಬೆತ್ತಲೆ’ ಮತ್ತು ‘ದೇಹದ ಧನಾತ್ಮಕತೆ’ ಎಂಬಿತ್ಯಾದಿ ಹ್ಯಾಶ್‌ಟ್ಯಾಗ್‌ಗಳನ್ನು ಜಾಲತಾಣದಲ್ಲಿ ಬಳಸಿದ್ದಾರೆ. ಸದ್ಯ ವೈರಲ್​ ಆಗಿರುವ ಚಿತ್ರಗಳು …

Read More »

BREAKING NEWS: ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ವಿಧಿವಶ

ಪುಣೆ: ಹಿರಿಯ ನಟ ವಿಕ್ರಮ್ ಗೋಖಲೆ ( Veteran actor Vikram Gokhale ) ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ಮರಾಠಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟ ವಿಕ್ರಮ್ ಗೋಖಲೆ ನಟಿಸಿದ್ದರು. ಈ ಕುರಿತಂತೆ ಅವರ ಸ್ನೇಹಿತರು ಮಾಹಿತಿ ನೀಡಿದ್ದು, ಹಿರಿಯ ನಟ ವಿಕ್ರಮ್ ಗೋಖಲೆ ಅವರು, ಇಂದು ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ನಟ ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿದ್ದರು ಮತ್ತು ಅವರ ಸ್ಥಿತಿ ಗಂಭೀರವಾಗಿತ್ತು. ಇಂತಹ ಅವರು ಇದೀಗ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆಯ

Read More »

BIG NEWS ಉದ್ಯಮಿಯಿಂದ ಮೋಸ ಹೋದ್ರ ಕಿರುತೆರೆ ನಟಿ; ಮದುವೆ ಮುರಿದುಕೊಂಡ ವೈಷ್ಣವಿ

ಬೆಂಗಳೂರು: ಕಿರುತೆರೆಯಲ್ಲಿ ಮತ್ತೊಬ್ಬ ನಟಿ ವಿರುದ್ಧ ವಿವಾದ ಶುರುವಾಗಿದೆ. ನಟಿ ವೈಷ್ಣವಿ ಗೌಡ ಜೊತೆ ನಿಶ್ಚಿತಾರ್ಥ ಆಗಿರೋ ಫೋಟೋ ವೈರಲ್ ಆದ ಬೆನ್ನಲ್ಲೇ ನಟಿಯೊಬ್ಬರ ಆಡಿಯೋ ಸದ್ದು ಮಾಡುತ್ತಿದ್ದು, ವಿದ್ಯಾಭರಣ್ ಮೇಲೆ ಅನೇಕ ಆರೋಪಗಳನ್ನ ಮಾಡಿದ್ದರು. ಈ ಬೆನ್ನಲ್ಲೇ ನಾವು ವಿವಾದಕ್ಕೆ ಕಾರಣವಾಗಿರುವಂತ ಮದುವೆಯನ್ನು ಮುರಿದುಕೊಂಡಿದ್ದೇವೆ ಎಂಬುದಾಗಿ ನಟಿ ವೈಷ್ಣವಿ ಗೌಡ ಹೇಳಿದ್ದಾರೆ. ಈ ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನಾನು ಉದ್ಯಮಿ ವಿದ್ಯಾಭರಣ್ ಜೊತೆಗಿನ ವಿವಾಹವನ್ನು ಮುರಿದುಕೊಳ್ಳುತ್ತಿದ್ದೇವೆ. ಈ ವಿಷಯವನ್ನು ಮುಂದುವರೆಸುವುದು ಬೇಡ. ಇಲ್ಲಿಗೆ ಬಿಟ್ಟು ಬಿಡಿ ಎಂಬುದಾಗಿ ಮನವಿಯನ್ನು …

Read More »

BREAKING NEWS: ಶೂಟಿಂಗ್ ವೇಳೆ ನಟ ಉಪೇಂದ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣವೊಂದರಲ್ಲಿ ತೊಡಗಿದ್ದಂತ ರಿಯಲ್ ಸ್ಟಾರ್ ಉಪೇಂದ್ರ ( Real Star Upendra ) ಅವರು ಡಸ್ಟ್ ಅಲರ್ಜಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಇಂದು ನಟ ಉಪೇಂದ್ರ ಶೂಟಿಂಗ್ ನಲ್ಲಿ ತೊಡಗಿದ್ದರು. ಈ ವೇಳೆ ಅಲ್ಲಿ ಉಂಟಾದಂತ ದೂಳಿನಿಂದಾಗಿ ಡಸ್ಟ್ ಅಲರ್ಜಿಗೊಂಡು, ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ನಟ ಉಪೇಂದ್ರ ಅವರನ್ನು ಕೂಡಲೇ ಸಮೀಪದ ಹರ್ಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿರೋದಾಗಿ ತಿಳಿದು ಬಂದಿದೆ. ವೈದ್ಯರಿಂದ ಚಿಕಿತ್ಸೆ ಪಡೆದ ಬಳಿಕ, ನಟ ಉಪೇಂದ್ರ ಮತ್ತೆ …

Read More »

BREAKING NEWS : ತುಳು ಚಿತ್ರರಂಗದ ನವೀನ್ ಡಿ ಪಡೀಲ್‌ ಶೋಟಿಂಗ್‌’ ವೇಳೆ ಅವಘಡ : ಆಸ್ಪತ್ರೆಗೆ ದಾಖಲು

ಮಂಗಳೂರು: ‘ಮಾಜಾ ಟಾಕೀಸ್‌ ‘ ಖ್ಯಾತಿಯ ಚಿತ್ರನಟ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ರಂಗಭೂಮಿ ಹಾಗೂ ತುಳು ಸಿನಿಮಾಗಳಲ್ಲಿ ನಟ ನವೀನ್ ಡಿ ಪಡೀಲ್ ಹೆಸರು ಚಿರಪರಿಚಿತ. ಇವರಿಗೆ ತುಳು ಇಂಡಸ್ಟ್ರಿಯಲ್ಲಿ ಸಾಕಷ್ಟು ಜನರು ಅಭಿಮಾನಿ ಬಳಗವಿದೆ. ಕೆಲ ವರ್ಷಗಳ ಹಿಂದೆ …

Read More »

BREAKING NEWS : ಜೀವ ಬೆದರಿಕೆ ಆರೋಪ : ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ `FIR’ ದಾಖಲು

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಹಿನ್ನೆಲೆಯಲ್ಲಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿಗಳು ಗ್ಯಾಂಗ್ಸ್ ನಲ್ಲಿ ನಟಿಸಿದ್ದ ಸೋಮಶೇಖರ್ ಎಂಬುವರು ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರೂ. ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. …

Read More »

ಕೈ ಮುರಿದುಕೊಂಡ ‘ತುಪ್ಪದ ಬೆಡಗಿ’ ರಾಗಿಣಿ

ಸ್ಯಾಂಡಲ್ವುಡ್ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಕೈಗೆ ಗಾಯಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ನಟಿ ರಾಗಿಣಿ ಇನ್ ಸ್ಟಾಗ್ರಾಮ್ ನಲ್ಲಿ ಕೈಗೆ ಗಾಯವಾಗಿರುವ 2 ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ನಟಿ ವೈದ್ಯರ ಸಲಹೆ ಮೇಲೆ ಬೆಡ್ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಚೆನ್ನೈನಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ರಾಗಿಣಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ʼನಾನು ಒಬ್ಬ ಭಾರತೀಯʼ ಚಿತ್ರದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ತಮ್ಮ ಅಭಿಮಾನಿಗಳಿಗೆ ಫೋಟೋ ಹಂಚಿಕೊಂಡು, ಆದಷ್ಟು ಬೇಗ ರಿಕವರ್ ಆಗುತ್ತೇನೆ ಅಂತ ರಾಗಿಣಿ ವಿಶ್ವಾಸ …

Read More »

You cannot copy content of this page.