ದೇಶ

ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು : ಅಸಲಿ ಕಾರಣ ಬಹಿರಂಗ

ನವದೆಹಲಿ : ಪಂಜಾಬ್ ನ ಮಾನ್ವಿ ಎಂಬ 10 ವರ್ಷದ ಬಾಲಕಿ ತನ್ನ ಹುಟ್ಟುಹಬ್ಬದಂದು ಕೇಕ್ ಸೇವಿಸಿ ಸಾವನ್ನಪ್ಪಿದ್ದಾಳೆ. ಕೇಕ್ ತಿಂದ ನಂತರ ಹುಡುಗಿಯ ಸಾವು ಎಲ್ಲರಿಗೂ ಆಘಾತವನ್ನುಂಟು ಮಾಡಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ತನಿಖೆಯ ಸಮಯದಲ್ಲಿ, ಮಾನ್ವಿ ಸಾವಿಗೆ ನಿಜವಾದ ಕಾರಣ ಬಹಿರಂಗವಾಯಿತು. ಕೇಕ್ ನಲ್ಲಿ ಕೃತಕ ಸಿಹಿಕಾರಕ ‘ಸ್ಯಾಕರಿನ್’ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ಆಹಾರ ಮತ್ತು ಪಾನೀಯಗಳಲ್ಲಿ ಸಣ್ಣ ಪ್ರಮಾಣದಲ್ಲಿ ಬಳಸಲಾಗುತ್ತದೆ. ಆದಾಗ್ಯೂ, ಇದನ್ನು ಹೆಚ್ಚಾಗಿ …

Read More »

ನವದೆಹಲಿ : ‘ಮೋದಿ ಕಿ ಗ್ಯಾರಂಟಿ’ ಬಿಜೆಪಿ ಪ್ರಣಾಳಿಕೆ ಬಿಡುಗಡೆ- ಹೈಲೈಟ್ಸ್‌ ಇಲ್ಲಿದೆ ನೋಡಿ

ನವದೆಹಲಿ ; ಅಂಬೇಡ್ಕರ್ ಜಯಂತಿಯಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಸಾರ್ವತ್ರಿಕ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಭಾನುವಾರ ಮಂಡಿಸಿದೆ. ‘ಮೋದಿ ಕಿ ಗ್ಯಾರಂಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆಮಾಡಿದೆ. ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳು: 1.ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ ಪಟ್ಟಿಯನ್ನು ತರಲಿದೆ. 2.ಬಡವರಿಗೆ ಉಚಿತ ಪಡಿತರ, ನೀರು ಮತ್ತು ಗ್ಯಾಸ್ ಸಂಪರ್ಕ. 3.ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ಬರಲಿದೆ. 4.ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ 5.3 …

Read More »

ಬೋರ್ನ್ ವಿಟಾ ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ಅಲ್ಲ..!

ನವದೆಹಲಿ : ಮಕ್ಕಳಿಗೆ ಕುಡಿಸುವ ಬೋರ್ನ್ ವಿಟಾ ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ವರ್ಗದಿಂದ ತೆಗೆದು ಹಾಕುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ. ಕಾರಣ ಏನು… ಒಬ್ಬ ಯುಟ್ಯೂಬರ್ ಬೋರ್ನ್ ವೀಟಾದಲ್ಲಿ ಹೆಚ್ಚಿನ ಪ್ರಮಾಣ ಸಕ್ಕರೆ ಅಂಶ ಇರುವ ಬಗ್ಗೆ ವಿಡಿಯೋ ಮಾಡಿದ್ದ, ಅಲ್ಲದೆ ಪ್ರಯೋಗ ಮೂಲಕ ಆತ ಅದನ್ನು ತೋರಿಸಿದ್ದ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ನ್ಯಾಷನಲ್ …

Read More »

ಟ್ರಾಫಿಕ್‌ನಲ್ಲಿ ತೃತೀಯ ಲಿಂಗಿಯರು ಭಿಕ್ಷೆ ಬೇಡುವುದು ಬ್ಯಾನ್ – ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಪುಣೆ: ಮಂಗಳಮುಖಿಯರು ಅಥವಾ ತೃತೀಯ ಲಿಂಗಿಯರು ಟ್ರಾಫಿಕ್​, ಬಸ್​ ಹಾಗೂ ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಟ್ರಾಫಿಕ್​ಗಳಲ್ಲಂತೂ ಹಣಕ್ಕೆ ಬೇಡಿಕೆ ಇಡುವ ಇವರು, ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್​ ಮಾಡಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್​ ಅವರು …

Read More »

ಪತಿಯ ಹತ್ಯೆಗೆ ವಾಟ್ಸಾಪ್ ಸ್ಟೇಟಸ್‌ನಲ್ಲಿ 50 ಸಾವಿರ ರೂ ಬಹುಮಾನ ಘೋಷಿಸಿದ ಪತ್ನಿ.!

ಲಕ್ನೋ: ಪತ್ನಿಯೊಬ್ಬಳು ಪತಿಯ ಹತ್ಯೆಗೆ ವಾಟ್ಸಾಪ್ ಸ್ಟೇಟಸ್‌ನಲ್ಲಿ 50 ಸಾವಿರ ರೂ ಬಹುಮಾನ ಘೋಷಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಘಟನೆಯು ಬಹ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಕ್ಕೆ ಸಂಬಂಧಿಸಿದೆ. ಪತ್ನಿಯ ವಾಟ್ಸಾಪ್ ಸ್ಟೇಟಸ್ ನೋಡಿ ಗಾಬರಿಗೊಂಡ ಪತಿ ಪೊಲೀಸರಿಗೆ ದೂರು ನೀಡಿದ್ದು, ಆತನ ವಿರುದ್ಧ ಬೆದರಿಕೆ ಹಾಕಿದ್ದಲ್ಲದೆ ಪತ್ನಿಯ ಸ್ನೇಹಿತನ ಮೇಲೂ ಆರೋಪ ಮಾಡಿದ್ದಾರೆ. ಪತಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪತಿ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಜುಲೈ 9, 2022 ರಂದು ಭಿಂಡ್‌ನ …

Read More »

BIGG NEWS: ಇನ್ಮುಂದೆ ವಾಹನದ ಹಿಂದಿನ ಸೀಟಿನ ಪ್ರಯಾಣಿಕರು ಬೆಲ್ಟ್ ಧರಿಸದಿದ್ದರೆ ದಂಡ ಫಿಕ್ಸ್ !

ನವದೆಹಲಿ: ಹಿಂದಿನ ಸೀಟಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೆಲ್ಟ್ ಧರಿಸದಿದ್ದರೆ ಶೀಘ್ರದಲ್ಲೇ ಕಾರಿನಲ್ಲಿ ಅಲಾರಂ ಶಬ್ದವಾಗುತ್ತದೆ. ಏಕೆಂದರೆ, ಏಪ್ರಿಲ್ 1, 2025 ರಿಂದ ದೇಶದಲ್ಲಿ ಮಾರಾಟವಾಗುವ ಎಲ್ಲಾ ಕಾರುಗಳಲ್ಲಿ ‘ರಿಯರ್ ಸೀಟ್ ಬೆಲ್ಟ್ ಅಲಾರಂ’ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಾಹನ ತಯಾರಕ ಕಂಪನಿಗಳಿಗೆ ಶುಕ್ರವಾರ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಸೀಟ್ ಬೆಲ್ಟ್ ಅಲಾರಂ ಅತ್ಯಗತ್ಯ. ಈ ಸುರಕ್ಷತಾ ವೈಶಿಷ್ಟ್ಯವು ಕಾರಿನಲ್ಲಿ ಕುಳಿತಿರುವ ಪ್ರಯಾಣಿಕರನ್ನು ಸೀಟ್ ಬೆಲ್ಟ್ ಧರಿಸಲು ಬೀಪಿಂಗ್ ಶಬ್ದದೊಂದಿಗೆ ಎಚ್ಚರಿಸುತ್ತದೆ ಮತ್ತು ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವವರೆಗೂ …

Read More »

ಏ.19ರಿಂದ ಲೋಕಸಭೆ ಚುನಾವಣೆ ಆರಂಭ ; 7 ಹಂತದಲ್ಲಿ ಮತದಾನ, ಜೂ.4ಕ್ಕೆ ಫಲಿತಾಂಶ

ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಅಂದ್ಹಾಗೆ, ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಿದೆ. ಇನ್ನೀದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರದ ನೇತೃತ್ವದ ಪ್ರಸ್ತುತ ಲೋಕಸಭಾ ಅಧಿವೇಶನದ ಅಂತ್ಯವನ್ನು ಸೂಚಿಸುತ್ತದೆ. 17ನೇ ಲೋಕಸಭೆಯ ಅಧಿವೇಶನವು ಜೂನ್ …

Read More »

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್-ಡೀಸೆಲ್ ದರ ಪ್ರತಿ ಲೀಟರ್ ಗೆ 2 ರೂಪಾಯಿ ಇಳಿಕೆ

ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೆಟ್ರೋಲ್, ಡೀಸೆಲ್ (Petrol and Diesel) ದರ ಇಳಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ನಾಳೆ ಅಂದರೆ ಮಾರ್ಚ್ 15ರ ಬೆಳಗ್ಗೆ 6ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಬೆಂಗಳೂರಿನಲ್ಲಿ ಇಂದು …

Read More »

ಆಧಾರ್ ಕಾರ್ಡ್’ ಉಚಿತ ನವೀಕರಣ ಗಡುವು ವಿಸ್ತರಣೆ ; ಮನೆಯಲ್ಲಿ ಕುಳಿತು ಅಪ್ಡೇಡ್ ಮಾಡೋದ್ಹೇಗೆ ಗೊತ್ತಾ.?

ನವದೆಹಲಿ: ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಗಡುವನ್ನು ಕೇಂದ್ರ ಸರ್ಕಾರ ಜೂನ್ 14 ರವರೆಗೆ ವಿಸ್ತರಿಸಿದೆ. ಮಾರ್ಚ್ 14 ರ ಗಡುವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಜೂನ್ 14 ರವರೆಗೆ ವಿಸ್ತರಿಸಿತ್ತು. ಜೂನ್ 14 ರವರೆಗೆ ಈ ಸೇವೆ ಮೈಆಧಾರ್ ಪೋರ್ಟಲ್ನಲ್ಲಿ ಮಾತ್ರ ಲಭ್ಯವಿದೆ ಎಂದು ಆಧಾರ್ ಸಂಸ್ಥೆ ತಿಳಿಸಿದೆ. “ನಿವಾಸಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯ ಆಧಾರದ ಮೇಲೆ, ಈ ಸೌಲಭ್ಯವನ್ನು ಇನ್ನೂ 3 ತಿಂಗಳು ಅಂದರೆ 15.12.2023 ರಿಂದ 14.03.2024 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅದರಂತೆ, ಮೈ ಆಧಾರ್ ಪೋರ್ಟಲ್ ಮೂಲಕ …

Read More »

LPG ಸಿಲಿಂಡರ್​ ಬೆಲೆಯಲ್ಲಿ ಭಾರೀ ಇಳಿಕೆ : ಮಹಿಳಾ ದಿನದಂದೆ ಮಾಹಿತಿ ಕೊಟ್ಟ ಪ್ರಧಾನಿ

ನವದೆಹಲಿ : ಮಹಿಳಾ ದಿನಾಚರಣೆ ಹಾಗೂ ಶಿವರಾತ್ರಿ ದಿನದಂದೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸಂತಸದ ಸುದ್ದಿಯೊಂದನ್ನು ಕೊಟ್ಟಿದೆ. ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಬರೊಬ್ಬರಿ 100 ರೂಪಾಯಿಗಳನ್ನು ಕಡಿಮೆ ಮಾಡಲಾಗಿದೆ ಎಂದು ಸ್ವತಹ ಪ್ರಧಾನಿ ಮೋದಿಯವರು ಟ್ವಿಟ್ ಮಾಡಿದ್ದಾರೆ. ಎಲ್​​ಪಿಜಿ ಹೆಚ್ಚು ಹೆಚ್ಚಾಗಿ ಕೈಗೆಟುಕುವಂತೆ ಮಾಡುವ ಮೂಲಕ ಮಹಿಳೆಯರ ಯೋಗಕ್ಷೇಮ, ಕುಟುಂಬದ ಆರೋಗ್ಯಕರ ವಾತಾವರಣ ಕಾಪಾಡಲು ನಾವು ಮುಂದಾಗಿದ್ದೇವೆ. ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸರಳವಾಗಿ ಬದುಕುವ ಖಾತ್ರಿಪಡಿಸುವುದು ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ಪ್ರಧಾನಿ ಮೋದಿ ಟ್ವಿಟ್ ನಲ್ಲಿ ತಿಳಿಸಿದ್ದಾರೆ.

Read More »

You cannot copy content of this page.