ದೇಶ

ಜೈಲರ್ ಸಿನೆಮಾದ ನಟ ಮಾರಿಮುತ್ತು ಹೃದಯಾಘಾತದಿಂದ ನಿಧನ

ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.’ಜೈಲರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ಮರಿಮುತ್ತು ಅವರು ಡಬ್ಬಿಂಗ್ ವೇಳೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಟ ಹಾಗೂ ನಿರ್ದೇಶಕ ಮರಿಮುತ್ತು ಅವರ ಹಠಾತ್ ನಿಧನ ಚಿತ್ರರಂಗ ಹಾಗೂ ಅಭಿಮಾನಿಗಳನ್ನು ಕಂಬನಿ ಮಿಡಿದಿದೆ. ರಜನಿಕಾಂತ್ ಅವರ ಇತ್ತೀಚೆಗೆ ಬಿಡುಗಡೆಯಾದ ಜೈಲರ್ ಚಿತ್ರ, ಅವರು ಖಳನಾಯಕ ವಿನಾಯಕ್ ಅವರ ಬಲಗೈ ಬಂಟನಾಗಿ ನಟಿಸಿದ್ದಾರೆ. ಕಿರುತೆರೆಯ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದ ಮಾರಿಮುತ್ತು ಅವರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇಡೀ …

Read More »

ತಲೆಮರೆಸಿಕೊಂಡಿದ್ದ ಐಸಿಸ್ ತ್ರಿಶೂರ್ ಮಾಡ್ಯೂಲ್‌ನ ನಾಯಕನ ಬಂಧಿಸಿದ NIA

ಚೆನ್ನೈ: ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಐಸಿಸ್ ತ್ರಿಶೂರ್ ಘಟಕದ ಮುಖ್ಯಸ್ಥನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ಬಂಧಿಸಿ ದೇಶದಿಂದ ಪಲಾಯನ ಮಾಡುವ ಯೋಜನೆಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿಷೇಧಿತ ಜಾಗತಿಕ ಭಯೋತ್ಪಾದಕ ಗುಂಪಿನ ತ್ರಿಶೂರ್ ಮೂಲದ ಮಾಡ್ಯೂಲ್‌ನ ಮುಖ್ಯಸ್ಥ ಸೈಯದ್ ನಬೀಲ್ ನನ್ನು ಬಂಧಿಸಲು ಕಳೆದ ಕೆಲವು ವಾರಗಳಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಚೆನ್ನೈನಲ್ಲಿ ಎನ್‌ಐಎ ಬಂಧಿಸಿದೆ ಎಂದು ಫೆಡರಲ್ ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ.   ಬಂಧಿತ ನಕಲಿ ಮತ್ತು ಮೋಸದ ದಾಖಲೆಗಳನ್ನು ಬಳಸಿಕೊಂಡು ನೇಪಾಳದ ಮೂಲಕ ದೇಶದಿಂದ ಪರಾರಿಯಾಗಲು ಯೋಜಿಸಿದ್ದ ಎಂದು ಅಧಿಕಾರಿ ಹೇಳಿದ್ದಾರೆ. …

Read More »

ಉದಯನಿಧಿ ಸ್ಟಾಲಿನ್ ತಲೆ ಕಡಿದು ತಂದವರಿಗೆ ₹10 ಕೋಟಿ ಎಂದ ಅಯೋಧ್ಯೆ ಸ್ವಾಮೀಜಿ!

ಅಯೋಧ್ಯೆ: ತಮಿಳುನಾಡು ಕ್ರೀಡಾ ಸಚಿವ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಗೆ ಹಲವು ಹಿಂದೂ ಸ್ವಾಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಅಯೋಧ್ಯೆಯ ಸ್ವಾಮೀಜಿ ಒಬ್ಬರು ಉದಯನಿಧಿಗೆ ಜೀವ ಬೆದರಿಕೆ ಹಾಕಿದ್ದಾರೆ. ಅಯೋಧ್ಯೆಯ ತಪಸ್ವಿ ಛವನಿ ದೇವಸ್ಥಾನದ ಮುಖ್ಯ ಅರ್ಚಕರಾಗಿರುವ ಪರಮಹಂಸ ಆಚಾರ್ಯ ಸ್ವಾಮೀಜಿ ಅವರೇ ಉದಯನಿಧಿಗೆ ಜೀವ ಬೆದರಿಕೆ ಹಾಕಿದ್ದಾರೆ. ‘ಉದಯನಿಧಿ ಸ್ಟಾಲಿನ್ ಹೇಳಿಕೆ ಹಿಂದೂ ಧರ್ಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಅವರ ತಲೆ ಕೆಡಿದು ತಂದು ಕೊಟ್ಟವರಿಗೆ ₹ 10 ಕೋಟಿ ಕೊಡುತ್ತೇನೆ. ಇಲ್ಲದಿದ್ದರೆ, ನಾನೇ …

Read More »

ಸೂರ್ಯನತ್ತ ಹಾರಿದ ಆದಿತ್ಯ-L 1- ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ-L 1

ಹೈದರಾಬಾದ್: ಸೂರ್ಯ ಗ್ರಹದ ಬಗ್ಗೆ ಅಧ್ಯಯನ ಮಾಡಲು ಆದಿತ್ಯ- L 1 ಮಿಷನ್ ರಾಕೆಟ್ ಈಗಷ್ಟೇ ಸೂರ್ಯ ಗ್ರಹದ ಕಡೆಗೆ ಹಾರಿದೆ. ಆದಿತ್ಯ- L 1 ಮಿಷನ್ ರಾಕೆಟ್ ಸೂರ್ಯನೆಡೆಗೆ ಪ್ರಯಾಣ ಬೆಳೆಸುತ್ತಲೇ ಇಸ್ರೋ ವಿಜ್ಞಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ. ಪರಸ್ಪರರನ್ನು ಅಭಿನಂದಿಸಿದ್ದಾರೆ. ಜಗತ್ತಿಗೇ ಬೆಳಕು ಮತ್ತು ಶಕ್ತಿ ಕೊಡುವ ಸೂರ್ಯನಲ್ಲಿ ಇಪ್ಪತ್ನಾಲ್ಕು ಗಂಟೆಗಳ ಕಾಲವೂ ನಡೆಯುವಂಥ ಪ್ರಕ್ರಿಯೆಗಳು ಏನು? ಸೂರ್ಯನ ಶಾಖ, ಬೆಳಕು ಉಂಟಾಗಲು ಅದರ ಹಿಂದಿನ ರಾಸಾಯನಿಕ ಕ್ರಿಯೆ ಎಂಥದು? ಸೂರ್ಯನ ಜಾಜ್ವಲ್ಯತೆಗೆ ಕಾರಣವಾದ ಹೀಲಿಯಂ ಉತ್ಪಾದನೆಯ ಮೂಲ ಧಾತುವಿನ ಕಣಗಳೆಂಥವು? …

Read More »

ಸ್ವಂತ ತಂಗಿಯ ಮೇಲೆಯೇ ಅತ್ಯಾಚಾರ ಎಸಗಿದ ಅಣ್ಣನಿಗೆ ರಕ್ಷಾ ಬಂಧನ ದಿನದಂದೇ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ನವದೆಹಲಿ: ಒರಿಸ್ಸಾದ ವ್ಯಕ್ತಿ ತನ್ನ ಸಹೋದರಿ 14 ವರ್ಷದವಳಿದ್ದಾಗ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಧರಿಸುವಂತೆ ಮಾಡಿದ್ದಕ್ಕಾಗಿ ಅಣ್ಣನಿಗೆ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿಯುವಾಗ, ಒರಿಸ್ಸಾ ಹೈಕೋರ್ಟ್ ಆತನಿಗೆ ₹ 40,000 ದಂಡವನ್ನು ವಿಧಿಸಿತು.   ರಕ್ಷಾ ಬಂಧನದ ದಿನದಂದು ಇಂತಹ ಪ್ರಕರಣದಲ್ಲಿ ತೀರ್ಪು ನೀಡಬೇಕಾಯಿತು ಎಂದು ನ್ಯಾಯಮೂರ್ತಿ ಎಸ್ ಕೆ ಸಾಹೂ ವಿಷಾದ ವ್ಯಕ್ತಪಡಿಸಿದರು. “ಒಬ್ಬ ಸಹೋದರನು ತನ್ನ ಸಹೋದರಿಯನ್ನು ರಕ್ಷಿಸಲು ಮಾತ್ರವಲ್ಲದೆ ತನ್ನ ಕೊನೆಯ ಉಸಿರಿನವರೆಗೂ ಅವಳನ್ನು ಪೋಷಿಸುವ ಗಂಭೀರ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಾಗ …

Read More »

ದೇಶದ ಜನತೆಗೆ ನೆಮ್ಮದಿ ಸುದ್ದಿ : ‘LPG ಸಿಲಿಂಡರ್’ ಬೆಲೆಯಲ್ಲಿ 200 ರೂ. ಇಳಿಕೆ, ನಾಳೆ ಸರ್ಕಾರದಿಂದ ಘೋಷಣೆ ಸಾಧ್ಯತೆ

LPG’ ಸಿಲಿಂಡರ್’ ಬೆಲೆಯಲ್ಲಿ 200 ಇಳಿಕೆಯಾಗುವ ಸಾಧ್ಯತೆಯಿದ್ದು, ನಾಳೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೌದು, ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 200 ರೂ.ಗಳಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ 24 ಗಂಟೆಗಳಲ್ಲಿ ಕೇಂದ್ರವು ಬೆಲೆ ಕಡಿತವನ್ನು ಘೋಷಿಸಬಹುದು ಎಂದು ಮೂಲಗಳು ತಿಳಿಸಿವೆ. ಕಳೆದ ಕೆಲವು ತಿಂಗಳುಗಳಿಂದ ಬಹುತೇಕ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿರುವುದರಿಂದ ಮಧ್ಯಮ ವರ್ಗದವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಎಲ್ಪಿಜಿ ಬೆಲೆ ಕಡಿತವು ಜನರಿಗೆ ದೊಡ್ಡ ಪರಿಹಾರವನ್ನು ನೀಡುತ್ತದೆ. …

Read More »

ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ; ಹಿಂದೂ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷ

ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಚಂದ್ರನನ್ನು ‘ಹಿಂದೂ ರಾಷ್ಟ್ರ ಎಂದು ಘೋಷಿಸಲು ಚಂದ್ರಯಾನ -3ರ ಲ್ಯಾಂಡಿಂಗ್ ಸ್ಪಾಟ್‌ನ್ನು ಅದರ ರಾಜಧಾನಿಯನ್ನಾಗಿ ಮಾಡುವಂತೆ ಕರೆ ನೀಡಿ ಎಂದು ಸರಕಾರಕ್ಕೆ ಆಗ್ರಹಿಸಿದ್ದಾರೆ. ಇತರ ಧರ್ಮಗಳಿಗಿಂತ ಮೊದಲು ಭಾರತ ಸರ್ಕಾರವು ಚಂದ್ರನ ಮೇಲೆ ತನ್ನ ಮಾಲೀಕತ್ವವನ್ನು ಪ್ರತಿಪಾದಿಸಬೇಕು ಮತ್ತು ಅದಕ್ಕಾಗಿ ಸಂಸತ್ತಿನಲ್ಲಿ ನಿರ್ಣಯವನ್ನು ಅಂಗೀಕರಿಸಬೇಕೆಂದು ಚಕ್ರಪಾಣಿ ಮಹಾರಾಜ್ ಹೇಳಿದ್ದಾರೆ. ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತು ಘೋಷಿಸಬೇಕು.ಚಂದ್ರಯಾನ 3 ಇಳಿಯುವ ಸ್ಥಳವನ್ನು ಅದರ ರಾಜಧಾನಿ ‘ಶಿವಶಕ್ತಿ ಪಾಯಿಂಟ್’ ಆಗಿ ಅಭಿವೃದ್ಧಿಪಡಿಸಬೇಕು.ಆದ್ದರಿಂದ …

Read More »

51,000 ಸಾವಿರಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅವರು 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. …

Read More »

ಮದುವೆಯಾಗಲು ಹುಡುಗಿ ಹುಡುಕಲು ವಿಫಲವಾದ ತಾಯಿಯನ್ನೇ ಕೊಲೆಗೈದ ಮಗ

ಹೈದರಾಬಾದ್: ತನ್ನ ಮದುವೆಗೆ ಸೂಕ್ತ ಜೋಡಿ ಸಿಗಲಿಲ್ಲ ಎಂಬ ಕಾರಣಕ್ಕೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಕೊಲೆ ಮಾಡಿರುವ ಘಟನೆ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು …

Read More »

ಚಂದ್ರಯಾನ – 3 : ಈ 4 ಹಂತಗಳನ್ನು ಪೂರೈಸಿದರೆ ವಿಕ್ರಮ್ ಸಾಫ್ಟ್​ ಲ್ಯಾಂಡಿಂಗ್ ಪಿಕ್ಸ್

ಚಂದ್ರಯಾನ – 3 ಯಶಸ್ಸಿಗೆ ಇಡೀ ದೇಶವೇ ಕಾಯುತ್ತಿದೆ. ಇಂದು ಸಂಜೆ ಚಂದ್ರಯಾನ–3 ಕೊನೆಯ 15 ನಿಮಿಷ ಭಾರೀ ಕುತೂಹಲದಿಂದ ಕೂಡಿದೆ. ಕೊನೆಯ 15 ನಿಮಿಷಗಳಲ್ಲಿ ನಾಲ್ಕು ಹಂತಗಳನ್ನು ಇಸ್ರೋ ಪೂರ್ಣಗೊಳಿಸಲಿದೆ. ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ನ ನಾಲ್ಕು ಹಂತಗಳು ಹೀಗಿವೆ 1- ರಫ್ ಬ್ರೇಕಿಂಗ್ ಹಂತ 2- ಅಟಿಟ್ಯೂಡ್ ಹೋಲ್ಡ್ ಹಂತ 3- ಫೈನ್ ಬ್ರೇಕಿಂಗ್ ಹಂತ 4- ಟರ್ನಿನಲ್ ಡೀಸೆಂಟ್ ಹಂತ ರಫ್ ಬ್ರೇಕಿಂಗ್ ಹಂತದ ವಿವರ ಲ್ಯಾಂಡರ್ ಸ್ಪೀಡ್, ಎತ್ತರ ಇಳಿಕೆ ನಿಯೋಜಿತ ಸ್ಥಳದಲ್ಲಿ ಲ್ಯಾಂಡಿಂಗ್ ಎತ್ತರವನ್ನು 30 ಕಿಮೀ …

Read More »

You cannot copy content of this page.