ದೇಶ

ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ಐಸಿಯುಗೆ ದಾಖಲಿಸುವಂತಿಲ್ಲ: ಕೇಂದ್ರ ಸೂಚನೆ

ನವದೆಹಲಿ: ರೋಗಿ ಹಾಗೂ ಆತನ ಸಂಬಂಧಿಕರು ಒಪ್ಪಿಗೆ ಸೂಚಿಸಿದರೆ ಮಾತ್ರ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಕೊಡಿಸಬಹುದು. ಒಂದು ವೇಳೆ ಅವರು ವಿರೋಧಿಸಿದರೆ ಐಸಿಯುಗೆ ದಾಖಲಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆಸ್ಪತ್ರೆಗಳಲ್ಲಿ ರೋಗಿಗಳನ್ನು ಐಸಿಯುಗೆ ದಾಖಲಿಸುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯನ್ನು 24 ಮಂದಿ ತಜ್ಞರು ಚರ್ಚಿಸಿ ಬಿಡುಗಡೆ ಮಾಡಿದ್ದಾರೆ. ಮಾರ್ಗಸೂಚಿಯ ಪ್ರಕಾರ ಯಾವುದೇ ರೋಗಿಗೆ ಬಲವಂತವಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವಂತಿಲ್ಲ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದೇ ಇದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆ …

Read More »

ಅಯೋಧ್ಯೆ ರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ..!

ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಜ.22ರಂದು ನಡೆಯಲಿದೆ. ಈ ಮಧ್ಯೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್​ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಈ ಪ್ರಕರಣದ ಸಂಬಂಧ …

Read More »

ಇನ್‌ಸ್ಟಾಗ್ರಾಂನಲ್ಲಿ ತ್ರೀಕೊನ ಪ್ರೇಮ ಕಥೆ: ಒರ್ವ ಯುವಕನನ್ನು 50 ಬಾರಿ ಇರಿದು ಕೊಲೆ

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಹುಡುಗಿಯೊಬ್ಬಳಿಗಾಗಿ 18 ವರ್ಷದ ಯುವಕನೊಬ್ಬ 20 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸುಮಾರು 50 ಬಾರಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ಭಗೀರಥಿ ವಿಹಾರದಲ್ಲಿ ನಡೆದಿದೆ. ಮಹೀರ್‌ ಅಲಿಯಾಸ್ ಇಮ್ರಾನ್ (20) ಹತ್ಯೆಗೀಡಾಗಿದ್ದಾನೆ. ಪ್ರೀತಿಗಾಗಿ ಅರ್ಮಾನ್‌ ಎಂಬಾತನೇ ಮಹೀರ್‌ನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿಸಲಾಗಿದೆ. ಪೈಸಲ್‌ ಹಾಗೂ ಸಮೀರ್‌ ಎಂಬ ಗೆಳೆಯರ ಜತೆ ಭಗೀರಥಿ ವಿಹಾರಕ್ಕೆ ಬಂದಿದ್ದ ಅರ್ಮಾನ್‌, ಮಹೀರ್‌ಗೆ 50 ಬಾರಿ ಚಾಕುವಿನಿಂದ ಇರಿದಿದ್ದಾನೆ. ಮೂವರು ಸೇರಿ ಸತತವಾಗಿ ಚಾಕುವಿನಿಂದ ಇರಿದ …

Read More »

ಭಗವಾನ್ ಶ್ರೀರಾಮʼ ಹಿಂದೂಗಳಿಗೆ ಮಾತ್ರವಲ್ಲ, ವಿಶ್ವದ ಎಲ್ಲರಿಗೂ ಸೇರಿದವನು : ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಗೆ ಮುಂಚಿತವಾಗಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರು ಭಗವಾನ್ ರಾಮ ಹಿಂದೂಗಳಿಗೆ ಮಾತ್ರವಲ್ಲ, ವಿಶ್ವದ ಎಲ್ಲರಿಗೂ ಸೇರಿದವನು ಎಂದು ಹೇಳಿದ್ದಾರೆ. ಭಗವಾನ್ ರಾಮನು ಸಹೋದರತ್ವ, ಪ್ರೀತಿ ಮತ್ತು ಏಕತೆಯ ಬಗ್ಗೆ ಮಾತನಾಡಿದನು ಮತ್ತು ಜನರನ್ನು ಮೇಲಕ್ಕೆತ್ತಲು ಶ್ರೀರಾಮಚಂದ್ರ ಪ್ರಯತ್ನಿಸಿದ್ದಾರೆ ಮತ್ತು ಅವರ ಧರ್ಮದ ಬಗ್ಗೆ ಎಂದಿಗೂ ಕೇಳಲಿಲ್ಲ. ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಾಪನಾ ಸಮಾರಂಭ ಹಿನ್ನೆಲೆಯಲ್ಲಿ ಶ್ರೀರಾಮನ ಭಕ್ತರನ್ನು ಅಭಿನಂದಿಸಿದರು ಮತ್ತು ದೇವಾಲಯಕ್ಕಾಗಿ ಪ್ರಯತ್ನ ಮಾಡಿದ ಪ್ರತಿಯೊಬ್ಬರನ್ನು …

Read More »

Job News : ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಭೂಸೇನೆ, ವಾಯುಪಡೆ, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನವದೆಹಲಿ : ಸೇನೆ ಸೇರಬಯಸುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ನೇಮಕಾತಿ ಸಂಬಂಧ ಯುಪಿಎಸ್‌ ಸಿ ಅಧಿಸೂಚನೆಯನ್ನು ಸಹ ಹೊರಡಿಸಲಾಯಿತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ upsc.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಡಿಸೆಂಬರ್ 20 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 9, 2024ರೊಳಗೆ ಅರ್ಜಿ ಸಲ್ಲಿಸಬಹುದು. ವಯೋಮಿತಿ ಅವಿವಾಹಿತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು …

Read More »

ಶೀಘ್ರವೇ ಮತ್ತೊಂದು ‘ಪುಲ್ವಾಮಾ ದಾಳಿ’ ನಡೆಯಲಿದೆ : ದೇಶದ್ರೋಹದ ಪೋಸ್ಟ್ ಹಾಕಿದ್ದ ‘ವಿದ್ಯಾರ್ಥಿ’ ಅರೆಸ್ಟ್

ಶೀಘ್ರವೇ ಮತ್ತೊಂದು ‘ಪುಲ್ವಾಮಾ ದಾಳಿ’ ನಡೆಯಲಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ‘ವಿದ್ಯಾರ್ಥಿ’ ಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ದಾರುಲ್ ಉಲೂಮ್ ದೇವಬಂದ್ ನ ಮುಸ್ಲಿಂ ವಿದ್ಯಾರ್ಥಿಯೊಬ್ಬ ಮತ್ತೊಂದು ಪುಲ್ವಾಮಾ ದಾಳಿಯ ಬೆದರಿಕೆ ಹಾಕಿದ್ದಾನೆ.   ಯುವಕ ತನ್ನ ಎಕ್ಸ್ ಖಾತೆಯಲ್ಲಿ “ಬಹುತ್ ಜಲ್ದ್ ಇನ್ ಶಾ ಅಲ್ಲಾಹ್ ದುಸ್ರಾ ಪುಲ್ವಾಮಾ ಭಿ ಹೋಗಾ” (ಇನ್ಶಾ ಅಲ್ಲಾಹ್, ಶೀಘ್ರದಲ್ಲೇ ಮತ್ತೊಂದು ಪುಲ್ವಾಮಾ ದಾಳಿ ನಡೆಯಲಿದೆ ) ಎಂದು ಬರೆದುಕೊಂಡಿದ್ದಾನೆ. 2019 ರಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಹುತಾತ್ಮರಾಗಿದ್ದರು.ಈತ ಮಾಡಿರುವ ಟ್ವೀಟ್ …

Read More »

ಗೆಳತಿಯನ್ನು ಮದುವೆಯಾಗಲು ಲಿಂಗ ಬದಲಾವಣೆ: ಹುಟ್ಟುಹಬ್ಬದಂದೇ ಆಕೆಗೆ ಬೆಂಕಿ ಹಚ್ಚಿ ಜೀವಂತವಾಗಿ ಕೊಂದ ಯುವಕ

ತನ್ನ ಬಾಲ್ಯದ ಸಹಪಾಠಿಯನ್ನು ಬರ್ಬರವಾಗಿ ಹತ್ಯೆಗೈದ ಯುವಕನೊಬ್ಬನನ್ನು ಚೆನ್ನೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಯುವಕನು ತನ್ನ ಬಾಲ್ಯದ ಸಹಪಾಠಿ ಆರ್ ನಂದಿನಿಯನ್ನು ಆಕೆಯ ಜನ್ಮದಿನದಂದು ಸುಟ್ಟು ಹಾಕಿದ್ದಾನೆ. ಆರೋಪಿಯನ್ನು ವೆಟ್ರಿಮಾರನ್ ಎಂದು ಗುರುತಿಸಲಾಗಿದ್ದು, ಆತ ಟ್ರಾನ್ಸ್ ಮ್ಯಾನ್ ಎಂದು ಪೊಲೀಸರು ತಿಳಿಸಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ತನ್ನ ಬಾಲ್ಯದ ಸಹಪಾಠಿ ಆರ್ ನಂದಿನಿಯನ್ನು ಆತ ಭೀಕರ ರೀತಿಯಲ್ಲಿ ಸಜೀವ ದಹನ ಮಾಡಿದ್ದಾನೆ. ಈ ಘಟನೆ ಶನಿವಾರ ಚೆನ್ನೈನ ದಕ್ಷಿಣ ಹೊರವಲಯದಲ್ಲಿರುವ ತಲಂಬೂರ್‌ನಲ್ಲಿ ನಡೆದಿದೆ. ಲಿಂಗ ಬದಲಾವಣೆಗೆ ಮುನ್ನ ಪಾಂಡಿ ಮುರುಗೇಶ್ವರಿಯಾಗಿದ್ದ ಎಂಬಿಎ ಪದವೀಧರ …

Read More »

ಮುಂಬೈನಿಂದ ಅಯೋಧ್ಯೆ ರಾಮಮಂದಿರಕ್ಕೆ ಕಾಲ್ನಡಿಗೆಯಲ್ಲಿ ಹೊರಟ ಖ್ಯಾತ ಯೂಟ್ಯೂಬರ್ ಶಬನಮ್ ಶೇಖ್

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆ ಖ್ಯಾತ ಯೂಟ್ಯೂಬರ್ ಶಬನಮ್ ಶೇಖ್ ಮುಂಬೈನಿಂದ ಅಯೋಧ್ಯೆಗೆ ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಭುಜದ ಮೇಲೆ ಕೇಸರಿ ಧ್ವಜ, ಬೆನ್ನಿನ ಮೇಲೆ ರಾಮ ಮಂದಿರದ ಚಿತ್ರ ಮತ್ತು ಜೈ ಶ್ರೀರಾಮ್ ಘೋಷಣೆಯುಳ್ಳ ಬ್ಯಾನರ್‌ನೊಂದಿಗೆ ಮುಂಬೈನಿಂದ ಕಾಲ್ನಡಿಗೆಯಲ್ಲಿ ಪ್ರಯಾಣ ಆರಂಭಿಸಿರುವ ಶಬನಮ್​​ಗೆ ಇಬ್ಬರು ಸ್ನೇಹಿತರು ಕೂಡ ಸಾಥ್ ನೀಡಿದ್ದಾರೆ. ಇದುವರೆಗೂ ಸುಮಾರು 100 ಕಿಲೋಮೀಟರ್​ನಷ್ಟು ಪ್ರಯಾಣ ಮುಗಿಸಿರುವ ಶಬನಮ್ ದಾರಿಯುದ್ದಕ್ಕೂ ರಾಮಭಕ್ತರನ್ನು ಭೇಟಿ ಮಾಡಿ ಅವರೊಂದಿಗೆ ಕುಣಿದು, ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಮುಂದುವರಿಯುತ್ತಿದ್ದಾರೆ. ತನ್ನನ್ನು ತಾನು ಸನಾತನಿ ಮುಸ್ಲಿಂ ಎಂದು ಕರೆದುಕೊಳ್ಳುವ …

Read More »

ನಾಪತ್ತೆಯಾಗಿದ್ದ ಅರ್ಚಕ ಶವವಾಗಿ ಪತ್ತೆ: ಕಣ್ಣುಗಳಿಲ್ಲ, ಜನನಾಂಗ ಕಟ್‌, ಬಿಹಾರದಲ್ಲಿ ಉದ್ವಿಗ್ನತೆ

ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಅರ್ಚಕರನ್ನು ಗುಂಡಿಟ್ಟು ಹತ್ಯೆಗೈದು, ಆತನ ಕಣ್ಣುಗಳನ್ನು ಕಿತ್ತು, ಜನನಾಂಗಗಳನ್ನು ಕತ್ತರಿಸಿರುವ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಘಟನೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಘರ್ಷಣೆಗೆ ಕಾರಣವಾಯಿತು, ಈ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.   ಜಿಲ್ಲೆಯ ದಾನಾಪುರ ಗ್ರಾಮದ ಶಿವ ದೇವಸ್ಥಾನದ ಅರ್ಚಕ ಮನೋಜ್ ಕುಮಾರ್ ಎಂಬಾತ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದ. ಅವರ ಸಹೋದರ ಅಶೋಕ್ ಕುಮಾರ್ ಶಾ ಬಿಜೆಪಿಯ ಮಾಜಿ ವಿಭಾಗೀಯ ಅಧ್ಯಕ್ಷರಾಗಿದ್ದಾರೆ. ಮನೋಜ್ ಕುಮಾರ್ ಮನೆಯಿಂದ ದೇವಸ್ಥಾನಕ್ಕೆ ಹೋದಾಗ ನಾಪತ್ತೆಯಾಗಿದ್ದಾರೆ …

Read More »

ಮತ್ತೊಂದು ʻಶ್ರದ್ಧಾʼ ಮಾದರಿ ಹತ್ಯೆ ಕೇಸ್ : ಮಹಿಳೆಯನ್ನು ತುಂಡು ತುಂಡುಗಳಾಗಿ ಕತ್ತರಿಸಿದ ಗೆಳೆಯ

ಸೆಪ್ಟೆಂಬರ್ 30 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ 30 ವರ್ಷದ ಮಹಿಳೆಯ ಶವ ತುಂಡು ತುಂಡುಗಳಾಗಿ ಪತ್ತೆಯಾಗಿತ್ತು. ಸದ್ಯ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಒಜಿ ತಂಡ ಮತ್ತು ಭಲುವಾನಿ ಪೊಲೀಸರು ಆರೋಪಿ ಮುನ್ನಾ ನಿಷಾದ್ನನ್ನು ಬಂಧಿಸಿದ್ದಾರೆ. ಆರೋಪಿ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದನು. ಗೋರಖ್ಪುರದಲ್ಲಿ ಬಾಡಿಗೆ ಮನೆಯಲ್ಲಿ ಮಹಿಳೆಯೊಂದಿಗೆ ವಾಸಿಸುತ್ತಿದ್ದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ. ಈ ಸಮಯದಲ್ಲಿ ಅವಳು ಗರ್ಭಿಣಿಯಾಗಿದ್ದಳು ಎಂದು ಆರೋಪಿ ಹೇಳಿದ್ದಾನೆ. ಆರೋಪಿಯು ಗರ್ಭಪಾತಕ್ಕೆ ಕೇಳಿದಾಗ, ಅವಳು ನಿರಾಕರಿಸಿದಳು. ಇದರಿಂದ ಕೋಪಗೊಂಡ ಆರೋಪಿ ಆಕೆಯನ್ನು ಕತ್ತು ಹಿಸುಕಿ …

Read More »

You cannot copy content of this page.