ಆರೋಗ್ಯ

ನೀರಿಗೆ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಹೆಪ್ಪುಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಖಂಡಿತಾ !

 ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ರೋಗಗಳ ಭಯ ನಮ್ಮನ್ನು ಕಾಡುತ್ತಲೇ ಇರುತ್ತದೆ. ಅದರಲ್ಲಿಯೂ ಮಧುಮೇಹ, ಯೂರಿಕ್ ಆಸಿಡ್, ಕೊಲೆಸ್ಟ್ರಾಲ್ ನಂಥಹ ಸಮಸ್ಯೆಗಳು ಅತಿಯಾಗಿ ಬಾಧಿಸುವ ಕಾಯಿಲೆಗಳಾಗಿವೆ.ಈ ರೋಗಗಳ ಅಪಾಯವು ನಿರಂತರವಾಗಿ ಹೆಚ್ಚುತ್ತಿದೆ. ಅದು ನಮಗೆ ಆಗ ಮಾತ್ರ ತಿಳಿಯುತ್ತದೆ.ಬಿಡುವಿಲ್ಲದ ಜೀವನಶೈಲಿಯಿಂದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕೂಡಾ ಸಾಧ್ಯವಾಗುವುದಿಲ್ಲ. ಹೃದಯ ಸಂಬಂಧಿ ಕಾಯಿಲೆಗಳು ಕೂಡಾ ಬಾಧಿಸಲು ಆರಂಭವಾಗುತ್ತದೆ.ಕೆಟ್ಟ ಕೊಲೆಸ್ಟ್ರಾಲ್ ಒಮ್ಮೆ ಜಾಸ್ತಿಯಾಗಲು ಆರಂಭಿಸಿದರೆ ನಂತರ ಅದು ಶರ ವೇಗದಲ್ಲಿ ಹೆಚ್ಚುತ್ತಾ ಹೋಗುತ್ತದೆ.ಕೆಟ್ಟ ಕೊಲೆಸ್ಟ್ರಾಲ್‌ಗೆ ಹಲವಾರು ಔಷಧಿಗಳು ಲಭ್ಯವಿದೆ. ಆದರೆ ಮನೆ ಮದ್ದಿನ ಮೂಲಕವೂ …

Read More »

ಪ್ರೇಮಿಗಳಿಗೆ ಶಾಕಿಂಗ್ ನ್ಯೂಸ್‌.. ಲವ್​​ ಬ್ರೇನ್​ಗೆ ತುತ್ತಾಗಿ ಯುವತಿ ಆಸ್ಪತ್ರೆಗೆ ದಾಖಲು

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ತನಕ ಕೈಯಲ್ಲಿ ಫೋನ್​ ಇರುತ್ತೆ. ಅದರಲ್ಲೂ ಪ್ರೀತಿಯಲ್ಲಿದ್ದ ಯುವಕ ಯುವತಿಯರಿಗೆ ಫೋನ್ ಎಂದರೆ ಅಚ್ಚುಮೆಚ್ಚು. ಕೆಲ ಪ್ರೇಮಿಗಳ ಬಳಿ ಫೋನ್​ ಇಲ್ಲ ಅಂದ್ರೆ ಜೀವ ಹೋದಂತೆ ಫೀಲ್​ ಆಗುತ್ತೆ. ಹೀಗೆ ಇಲ್ಲೊಬ್ಬ ಹುಡುಗಿ ತನ್ನ ದಿನಕ್ಕೆ 100 ತನ್ನ ಬಾಯ್​ಫ್ರೆಂಡ್ ಜೊತೆ ಮಾತಾಡಿ ಆಸ್ಪತ್ರೆ ಸೇರಿರೋ ಘಟನೆ ಚೀನಾದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರ ತನಕ ಕೈಯಲ್ಲಿ ಫೋನ್​ ಇರುತ್ತೆ. ಅದರಲ್ಲೂ ಪ್ರೀತಿಯಲ್ಲಿದ್ದ ಯುವಕ ಯುವತಿಯರಿಗೆ ಫೋನ್ ಎಂದರೆ ಅಚ್ಚುಮೆಚ್ಚು. ಕೆಲ ಪ್ರೇಮಿಗಳ ಬಳಿ …

Read More »

ಸಖತ್ ಟೇಸ್ಟಿ: ಕಹಿ ಇರದಂತೆ ಹಾಗಲಕಾಯಿ ಚಿಪ್ಸ್ ಹೀಗೆ ಮಾಡಿ

ಹಾಗಲಕಾಯಿ ಅಂದ ಕೂಡಲೇ ಮೊದಲು ನೆನಪಾಗುವುದು ಅದರ ಕಹಿ ರುಚಿ. ಕಹಿಯಾಗಿದ್ದರು ಹಾಗಲಕಾಯಿ ದೇಹದ ಆರೋಗ್ಯ (Healthy Body) ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮಧುಮೇಹ (Diabetes) ನಿಯಂತ್ರಣಕ್ಕೆ ಹಾಗಲಕಾಯಿ ರಾಮಬಾಣ. ಹಾಗಲಕಾಯಿಯಲ್ಲಿ ಮಾಡುವ ಖಾದ್ಯಗಳು ಕಹಿಯಾಗಿರುತ್ತದೆ ಎನ್ನುವ ಕಾರಣಕ್ಕೆ ಎಷ್ಟೋ ಮಂದಿ ಅದನ್ನು ತಿನ್ನಲು ಮುಖ ಮುರಿಯುತ್ತಾರೆ. ಆದರೆ ರುಚಿಕರವಾಗಿ ಹಾಗಲಕಾಯಿ ಚಿಪ್ಸ್‌ ಮಾಡಿ ನೋಡಿ, ಹಾಗಲಕಾಯಿ ಅಂದರೆ ಮಾರುದ್ದ ಓಡೋರು ಕೂಡ ಇಷ್ಟಪಟ್ಟು ತಿನ್ನುತ್ತಾರೆ. ಅಲ್ಲದೇ ಇದನ್ನು ಕಹಿ ಇಲ್ಲದೇ, ಗರಿಗರಿಯಾಗಿ ಮಾಡಬಹುದು. ಆಗ ಮಕ್ಕಳು ಸಹ ಇಷ್ಟಪಟ್ಟು ತಿನ್ನುತ್ತಾರೆ. ಕಹಿ ರುಚಿಯಿಲ್ಲದೇ, …

Read More »

ಈ ಆಹಾರಗಳ ಜತೆ ಬಾಳೆಹಣ್ಣು ತಿನ್ನಬೇಡಿ. ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್​!

ಅನೇಕ ಜನರು ಬಾಳೆಹಣ್ಣು ತಿನ್ನಲು ಇಷ್ಟಪಡುತ್ತಾರೆ. ಏಕೆಂದರೆ, ಬಾಳೆಹಣ್ಣಿನಲ್ಲಿ ಆರೋಗ್ಯಕರ ಪೋಷಕಾಂಶಗಳು ತುಂಬಿವೆ. ಇದನ್ನು ಸೂಪರ್‌ಫುಡ್ ಎಂದೂ ಕರೆಯಲಾಗುತ್ತದೆ. ನಿಯಮಿತವಾಗಿ ಬಾಳೆಹಣ್ಣು ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯ ನಮ್ಮದಾಗಿಸಿಕೊಳ್ಳಬಹುದು. ಆದರೆ, ಕೆಲವು ಆಹಾರ ಪದಾರ್ಥಗಳ ಜತೆ ಬಾಳೆಹಣ್ಣನ್ನು ಸೇವಿಸುವುದರಿಂದ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಪೋಷಕಾಂಶಗಳ ಆಗರ ಅಂದಹಾಗೆ ಬಾಳೆಹಣ್ಣಿಗೆ ಸೀಸನ್ ಎಂಬುದೇ ಇಲ್ಲ. ವರ್ಷವಿಡೀ ಲಭ್ಯವಿರುತ್ತದೆ. ಬಾಳೆಹಣ್ಣಿನಲ್ಲಿ ಫೈಬರ್, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಖನಿಜಗಳು ಮತ್ತು ವಿಟಮಿನ್​ಗಳಂತಹ ಸಾಕಷ್ಟು ಪೋಷಕಾಂಶಗಳಿವೆ. ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರು ಹಾಗೂ ಮಧುಮೇಹ ಇರುವವರು ಬಾಳೆಹಣ್ಣಿನಿಂದ ದೂರವಿರಿ ಎಂದು …

Read More »

ಮಧುಮೇಹ ಬರುವುದು ಸಿಹಿ ಸೇವನೆಯಿಂದಲ್ಲ; ನೀವು ಸೇವಿಸುವ ಆಹಾರದಲ್ಲೇ ಇದೆ ರೋಗ ನಿಯಂತ್ರಣದ ಸೂತ್ರ..!

ಸಕ್ಕರೆ ಸೇವನೆಯಿಂದ ಮಧುಮೇಹ ಬರುತ್ತದೆ ಎಂಬ ಭಾವನೆ ಅನೇಕರಲ್ಲಿದೆ. ಆದರೆ ಇದು ಸಂಪೂರ್ಣವಾಗಿ ತಪ್ಪು. ಇತ್ತೀಚಿನ ಸಂಶೋಧನೆಯ ಪ್ರಕಾರ ಸಕ್ಕರೆ ಕಾಯಿಲೆಗೆ ಇನ್ನೂ ಅನೇಕ ಕಾರಣಗಳಿವೆ. ನಮ್ಮ ಜೀವನ ಶೈಲಿ, ಒತ್ತಡ, ಆನುವಂಶಿಕತೆ ಇವೆಲ್ಲವೂ ಡಯಾಬಿಟಿಸ್‌ಗೆ ಕಾರಣವಾಗುತ್ತವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಮಧುಮೇಹದ ನಿಯಂತ್ರಣ ಹೇಗೆ ಎಂಬುದನ್ನು ರೋಗಿಗಳು ತಿಳಿದಿರಬೇಕು. ಮೇದೋಜ್ಜೀರಕ ಗ್ರಂಥಿಯು ಇನ್ಸುಲಿನ್ ಉತ್ಪಾದನೆಯನ್ನು ನಿಲ್ಲಿಸಿದಾಗ ಮಧುಮೇಹ ಸಂಭವಿಸುತ್ತದೆ. ಜೀವಕೋಶಗಳು ಇನ್ಸುಲಿನ್‌ಗೆ ನಿರೋಧಕವಾದಾಗ ಆಗುವ ಪ್ರಕ್ರಿಯೆ ಇದು. ಇನ್ಸುಲಿನ್ ಮೇಲೆ ಹೊರೆ ಹೆಚ್ಚಾಗದಿರಲಿ ಎಂಬ ಕಾರಣಕ್ಕೆ ಸಕ್ಕರೆ ತಿನ್ನದಂತೆ ಮಧುಮೇಹ ರೋಗಿಗಳಿಗೆ ಸಲಹೆ ನೀಡಲಾಗುತ್ತದೆ. …

Read More »

ಒಣಗಿದ ನಿಂಬೆಹಣ್ಣನ್ನು ಎಸೆಯಬೇಡಿ ; ಅದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

ನಿಂಬೆ ಹಣ್ಣು (Lemon) ಮಿಟಮಿನ್‌ ಸಿ ಯ ಸಮೃದ್ಧ ಆಗರ. ಅಡುಗೆಯಲ್ಲಿ ಆರೋಗ್ಯಕ್ಕೆ , ಸೌಂದರ್ಯಕ್ಕೆ ಹೀಗೆ ಹತ್ತು ಹಲವು ವಿಧಗಳಲ್ಲಿ ನಿಂಬೆ ಅತ್ಯುಪಯುಕ್ತ. ನಿಂಬೆ ರಸವನ್ನು ಸೇವಿಸುವುದರಿಂದ ಆಯಾಸ ಮತ್ತು ಆಲಸ್ಯದಂತಹ (laziness) ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಇನ್ನೂ ಅನೇಕ ಜನರು ಈ ಒಣಗಿದ ನಿಂಬೆಹಣ್ಣುಗಳನ್ನು ಎಸೆಯುತ್ತಾರೆ. ಆದರೆ ತಜ್ಞರ ಪ್ರಕಾರ, ಒಣಗಿದ ನಿಂಬೆಹಣ್ಣುಗಳು ಅನೇಕ ಪ್ರಯೋಜನಗಳನ್ನು ಹೊಂದಿವೆ. ಈ ಒಣಗಿದ ನಿಂಬೆಯಲ್ಲಿ ವಿಟಮಿನ್ ಸಿ, ಕಬ್ಬಿಣ (iron), ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಸಕ್ಕರೆ, ಫೈಬರ್, ಕೊಬ್ಬು ಮತ್ತು ಪ್ರೋಟೀನ್ ಸಮೃದ್ಧವಾಗಿದೆ. * …

Read More »

ಇಂದು ವಿಶ್ವ ಯೋಗ ದಿನಾಚರಣೆ : ಯೋಗ ದಿನಾಚರಣೆ ಜೂ.21 ರಂದು ಯಾಕೆ..?

ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಯೋಗ ಮಹತ್ತರ ಪಾತ್ರವನ್ನು ವಹಿಸಿದ್ದು, ಈ ನಿಟ್ಟಿನಲ್ಲಿ ಜಗತ್ತಿನಾದ್ಯಂತ ವಿಶ್ವ ಯೋಗ ದಿನವನ್ನು ಜೂ.21 ರಂದು ಆಚರಿಸಲಾಗುತ್ತಿದೆ. 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಆರಂಭವಾದ ಬಳಿಕ 2015, ಜೂ.21 ಎಂದು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರತಿನಿಧಿ ಅಶೋಕ್ ಕುಮಾರ್ ಅವರು ಈ ವಿಚಾರವನ್ನು ಮಂಡಿಸಿದ್ದರು. ಇದು ಐತಿಹಾಸಿಕ ಕ್ಷಣವಾಗಿದ್ದು ಬಹುತೇಕ ರಾಷ್ಟ್ರಗಳಿಂದ ಬೆಂಬಲ ವ್ಯಕ್ತವಾಗಿದೆ. ಋಷಿ ಮುನಿಗಳ ಕಾಲದಿಂದಲೂ ಯೋಗ ಪ್ರಚಲಿತದಲ್ಲಿದ್ದು, ಯೋಗ ಇಡೀ ಜಗತ್ತಿಗೆ …

Read More »

  ಜೂ. 11ರಂದು ವೇಣೂರು ಫಲ್ಗುಣಿ ನದಿಯಲ್ಲಿ ಸ್ವಚ್ಛತೆ-ಜನಜಾಗೃತಿ ಕಾರ್ಯಕ್ರಮ. ಆಳ್ವಾಸ್‌ನ NSS ಘಟಕ ಹಾಗೂ ವೇಣೂರು ಗ್ರಾ.ಪಂ. ಸಹಯೋಗ

ನಮ್ಮ ವೇಣೂರು, ನಮ್ಮ ಫಲ್ಗುಣಿ ಬನ್ನಿ… ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳೋಣ ವೇಣೂರು, ಜೂ. 8: ಮೂಡಬಿದಿರೆ ಪದವಿ ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ವೇಣೂರು ಗ್ರಾ.ಪಂ. ಸಹಯೋಗದಲ್ಲಿ ಊರ ನಾಗರಿಕರ ಸಹಕಾರದೊಂದಿಗೆ ವೇಣೂರು ಫಲ್ಗುಣಿ ನದಿಯ ಮಹತ್ವ ಮತ್ತು ಸ್ವಚ್ಛತೆಯ ಜಾಗೃತಿ ಮೂಡಿಸುವ ಕಾರ್ಯಕ್ರಮವು ಜೂ. 11ರಂದು ಬೆಳಿಗ್ಗೆ 8-30 ಗಂಟೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ. ಊರ ನಾಗರಿಕರು, ಆಸಕ್ತ ಸಂಘ ಸಂಸ್ಥೆಗಳು ಶಿಬಿರದಲ್ಲಿ ಪಾಲ್ಗೊಳ್ಳಬಹುದು ಎಂದು ಆಳ್ವಾಸ್ ಕಾಲೇಜಿನ ಪ್ರಕಟಣೆ ತಿಳಿಸಿದೆ.  

Read More »

ಜೂ. 11ರಂದು ವೇಣೂರು ಫಲ್ಗುಣಿ ನದಿಯಲ್ಲಿ ಸ್ವಚ್ಛತೆ-ಜನಜಾಗೃತಿ ಕಾರ್ಯಕ್ರಮ. ಆಳ್ವಾಸ್‌ನ NSS ಘಟಕ ಹಾಗೂ ವೇಣೂರು ಗ್ರಾ.ಪಂ. ಸಹಯೋಗ

ನಮ್ಮ ವೇಣೂರು, ನಮ್ಮ ಫಲ್ಗುಣಿ ಬನ್ನಿ… ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳೋಣ ವೇಣೂರು, ಜೂ. 8: ಮೂಡಬಿದಿರೆ ಪದವಿ ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ವೇಣೂರು ಗ್ರಾ.ಪಂ. ಸಹಯೋಗದಲ್ಲಿ ಊರ ನಾಗರಿಕರ ಸಹಕಾರದೊಂದಿಗೆ ವೇಣೂರು ಫಲ್ಗುಣಿ ನದಿಯ ಮಹತ್ವ ಮತ್ತು ಸ್ವಚ್ಛತೆಯ ಜಾಗೃತಿ ಮೂಡಿಸುವ ಕಾರ್ಯಕ್ರಮವು ಜೂ. 11ರಂದು ಬೆಳಿಗ್ಗೆ 8-30 ಗಂಟೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.ಊರ ನಾಗರಿಕರು, ಆಸಕ್ತ ಸಂಘ ಸಂಸ್ಥೆಗಳು ಶಿಬಿರದಲ್ಲಿ ಪಾಲ್ಗೊಳ್ಳಬಹುದು ಎಂದು ಆಳ್ವಾಸ್ ಕಾಲೇಜಿನ ಪ್ರಕಟಣೆ ತಿಳಿಸಿದೆ.

Read More »

ಆರೋಗ್ಯ ಅಮೃತ ಅಭಿಯಾನದಡಿ ಹೊಸಂಗಡಿಯಲ್ಲಿ ನಡೆಯಿತು ಆರೋಗ್ಯ ತಪಾಸಣೆ ಶಿಬಿರ

ಹೊಸಂಗಡಿ, ಜೂ. 2: ಆರೋಗ್ಯ ಅಮೃತ ಅಭಿಯಾನದಡಿ ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವು ಜೂ. ೧ರಂದು ಹೊಸಂಗಡಿ ಗ್ರಾಮ ಪಂಚಾಯ್‌ತ್ ಸಭಾಂಗಣದಲ್ಲಿ ಜರಗಿತು.ಬಿಪಿ (ರಕ್ತದ ಒತ್ತಡ) ತಪಾಸಣೆ, ಶುಗರ್ (ಮಧುಮೇಹ) ತಪಾಸಣೆ, ರಕ್ತ ಹೀನತೆ, ಆರೋಗ್ಯ ತಪಾಸಣೆ ನಡೆಸಿದ ನೂರಾರು ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು. ಆಶಾ ಕಾರ್ಯಕರ್ತೆಯರು ಶಿಬಿರದ ಯಶಸ್ವಿಗೆ ಸಹಕರಿಸಿದರು.

Read More »

You cannot copy content of this page.