March 28, 2026

ಕರಾವಳಿ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊ೦ದರಲ್ಲಿ ಆರೋಪಿಗಳಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ...
ಉಡುಪಿ: ಮುದ್ರಾ ಸಾಲ ಯೋಜನೆಯಡಿ ಸಾಲ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ...
ಉಡುಪಿ : ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ...
ಮಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಬಳಿಕ ಮಂಗಳೂರಿನಿಂದ ಅಯೋಧ್ಯೆಗೆ ಹೋಗುವ ರೈಲಿನ ಬೇಡಿಕೆ ಹೆಚ್ಚಾಗಿದ್ದು ಈಗ ಕೊಯಮತ್ತೂರು-ದರ್ಶನ...
ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ...
ಮಂಗಳೂರು: ಮಂಗಳೂರಿನಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ  ಸಚಿವರಾದ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ  ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ  ಸೌಕರ್ಯಗಳ ಅಭಿವೃದ್ಧಿ,  ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್  ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ   ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ  ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ...
ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...
ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ...

You cannot copy content of this page.