ತಾಜಾ ಸುದ್ದಿ

ಮಳಲಿ ಮಸೀದಿಯಲ್ಲಿ ದೇಗುಲ ಶೈಲಿ ಪತ್ತೆ ಪ್ರಕರಣ: ಮಸೀದಿ ಕಮಿಟಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

ಮಂಗಳೂರು: ಮಳಲಿ ಮಸೀದಿ ವಕ್ಫ್ ಆಸ್ತಿ ಆದ್ದರಿಂದ ಮಂಗಳೂರು ಸಿವಿಲ್ ನ್ಯಾಯಾಲಯಕ್ಕೆ ವಿಚಾರಣೆ ನಡೆಸುವ ಅಧಿಕಾರವಿಲ್ಲವೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಮಾದರಿ ಮಂಗಳೂರಿನ ಮಳಲಿ ಮಸೀದಿಯನ್ನು ಪುರಾತತ್ವ ಇಲಾಖೆಯಿಂದ ಉತ್ಖನನ ಮಾಡಿಸಬೇಕೆಂಬ ವಿಎಚ್‌ಪಿ ಒತ್ತಾಯಕ್ಕೆ ಬಲ ಬಂದಂತಾಗಿದೆ. ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಮಾದರಿಯ ಕಟ್ಟಡ ಪತ್ತೆಯಾದ ಬಳಿಕ ವಿಎಚ್‌ಪಿ ಪುರಾತತ್ವ ಇಲಾಖೆಯಿಂದ ಉತ್ಖನನ ಮಾಡುವಂತೆ ಒತ್ತಾಯ ಮಾಡಿತ್ತು. ಈ ಬಗ್ಗೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಕೆಯಾಗಿತ್ತು. ಇದೇ ವೇಳೆ, ಮಸೀದಿ …

Read More »

ನಾನು ಸತ್ತಿಲ್ಲ..! ಜೀವಂತವಾಗಿದ್ದೇನೆ ಬಾಲಿವುಡ್ ನಟಿ ಪೂನಂ ಪಾಂಡೆ ಸ್ಪಷ್ಟನೆ

ಬಾಲಿವುಡ್‌ ನಟಿ ಪೂನಂ ಪಾಂಡೆ ಸಾವಿನ ಸುದ್ದಿ ಅವರ ಅಭಿಮಾನಿಗಳ ಶಾಕ್ ಕೊಟ್ಟಿದ್ದಂತೂ ನಿಜ. ಆದರೆ ನಟಿಯ ಸತ್ತಿಲ್ಲ, ಬದುಕಿದ್ದಾಳೆ. ಹೌದು. ಈ ವಿಚಾರವನ್ನು ಸ್ವತಃ ಪೂನಂ ಪಾಂಡೆ ಹೇಳಿಕೊಂಡಿದ್ದಾರೆ. ತಾನು ಅಭಿಮಾನಿಗಳಿ ಶಾಕ್ ಕೊಡಲು ಹೀಗೆ ಮಾಡಿದೆ ನನ್ನನ್ನು ಕ್ಷಮಿಸಿ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಕ್ಷಮೆ ಕೇಳಿದ್ದಾಳೆ. ವಿಡಿಯೋದಲ್ಲಿ ನಟಿ ಹೇಳಿದ್ದೇನು?: ‘ಕ್ಷಮಿಸಿ, ನನ್ನ ಸಾವಿನಿಂದ ಬೇಸರದಲ್ಲಿದ್ದವರಿಗೆ ನಾನು ಕ್ಷಮೆ ಕೇಳುತ್ತೇನೆ. ನಾನು ಹಾಗೆ ಮಾಡಿದ್ದು ನಿಮಗೆಲ್ಲರಿಗೂ ಶಾಕ್ ಕೊಡುವುದಕ್ಕೆ ಮಾತ್ರ. ನಾನು ನನ್ನ ಸಾವನ್ನು ನಾನು …

Read More »

“ತುಳುನಾಡಿನ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ ಪೋಸ್ಟ್‌ಕಾರ್ಡ್ ಮಹೇಶ್ ವಿಕ್ರಮ್ ಹೆಗ್ಡೆ”

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ದೇವಾಲಯಗಳ ನಾಡು ಎಂದರೂ ತಪ್ಪಾಗದು. ಇಲ್ಲಿನ ಒಂದೊಂದು ಪುರಾತನ ದೇವಾಲಯಗಳು ಒಂದೊಂದು ಇತಿಹಾಸ ಹೊಂದಿದೆ. ಧಾರ್ಮಿಕ ಕ್ಷೇತ್ರದ ಭೇಟಿಗೆ ಬರುವ ಜನರಿಗೆ ಇಲ್ಲಿನ ಎಲ್ಲಾ ಪ್ರವಾಸೋದ್ಯಮ ತಾಣಗಳ ಪರಿಚಯವಾದರೆ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಉತ್ತಮವಾಗಿ ಬೆಳೆಯಬಹುದು ಎಂಬ ದೂರದೃಷ್ಟಿಯಿಂದ ಟಿವಿ ವಿಕ್ರಮದ ಸಂಸ್ಥಾಪಕರು ಹಾಗೂ ಪೋಸ್ಟ್‌ಕಾರ್ಡ್ ಮಾಧ್ಯಮದ ಮುಖ್ಯಸ್ಥರಾದ ಮಹೇಶ್ ವಿಕ್ರಮ್ ಹೆಗ್ಡೆಯವರು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಮಹೇಶ್ ವಿಕ್ರಮ್ ಹೆಗ್ಡೆ ಯವರನ್ನು ಟ್ವಿಟರ್ ನಲ್ಲಿ …

Read More »

ಉಡುಪಿ : ಅಕ್ರಮ ವೇಶ್ಯಾವಾಟಿಕೆ ದಂಧೆ- ಮೂವರ ಬಂಧನ

ಮಣಿಪಾಲ: ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ಸಂಬಂಧಿಸಿ ಮೂವರನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.1 ರಂದು ನಡೆದಿದೆ. ಓರ್ವ ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸದ್ರಿ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಪವನ್‌ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಮತ್ತು ಆರೋಪಿ ಪಂಜು ಎಂಬವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ …

Read More »

ಬೆಳ್ತಂಗಡಿ: ರೋಗ ಗುಣಪಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ..!

ಬೆಳ್ತಂಗಡಿ: ತಾಲ್ಲೂಕಿನ ಮುಂಡಾಜೆ ಗ್ರಾಮದಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಮಲಗಿದ್ದಲ್ಲಿಯೇ ಇದ್ದ ವ್ಯಕ್ತಿಯನ್ನು ಗುಣಪಡಿಸುವುದಾಗಿ ಹೇಳಿ 30 ಸಾವಿರ ರೂ. ನಗದು ಹಣ ಪಡೆದುಕೊಂಡು ಪರಾರಿಯಾದ ಘಟನೆ ಸಂಭವಿಸಿದೆ. ವಂಚನೆಗೆ ಒಳಗಾದ ವ್ಯಕ್ತಿಯನ್ನು ಮುಂಡಾಜೆ ಗ್ರಾಮದ ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ದಯಾನಂದರವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದರು. ಜ. 27ರಂದು ಅವರ ಮನೆಗೆ ಬೈಕಿನಲ್ಲಿ ಅಪರಿಚಿತರಿಬ್ಬರು ತಾವು ಆಯುರ್ವೇದ ಪಂಡಿತರು. ಪಂಚ ಕರ್ಮ ಆಯುರ್ವೇದ ಔಷಧಿಯಿಂದ ಅವರನ್ನು ಗುಣಪಡಿಸುವುದಾಗಿ ಹೇಳಿದ್ದರು. ಬಳಿಕ …

Read More »

ಮಗು ಮಾಡಿ ನಡು ನೀರಲ್ಲಿ ಕೈಕೊಟ್ಟ ದಲಿತ ಸಂಘಟನೆಯ ನಾಯಕ

ಮೂರುವರೆ ವರ್ಷದ ಮಗುವನ್ನು ಸೊಂಟದ ಮೇಲೆ ಇಟ್ಟುಕೊಂಡು ತಾಯಿಯೊಬ್ಬಳು ನ್ಯಾಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆಯುತ್ತಿರುವ ದೃಶ್ಯವೊಂದು ಯಾದಗಿರಿಯಲ್ಲಿ ಕರುಳು ಹಿಂಡುವಂತೆ ಮಾಡಿದೆ. ಪ್ರೀತಿಸಿ ಮದುವೆಯಾದ ಪ್ರಿಯಕರ ಕೈಕೊಟ್ಟು ಹೋಗಿದ್ದು, ಕಂಗಾಲಾಗಿರುವ ಹೆಣ್ಮಗಳು ಠಾಣೆ ಮೆಟ್ಟಿಲೇರಿದ್ದಾಳೆ. ಆದರೆ ಅಲ್ಲಿ ಆಕೆಯ ಸಮಸ್ಯೆಗೆ ಪರಿಹಾರ ಸಿಗುವ ಯಾವುದೇ ಲಕ್ಷಣ ಕಾಣ್ತಿಲ್ಲ. ಒಂದು ಹೆಣ್ಣಿನ ಕಣ್ಣೀರ ಕಥೆ ಕನಕಪುರ ಟು ಯಾದಗಿರಿ ಪ್ರೀತಿಯ ಕಹಾನಿ ಇದು. ಯಾದಗಿರಿಯ ಶರಣು ದೋರನಹಳ್ಳಿಗೆ ಕನಕಪುರ ಮೂಲದ ಯುವತಿಯೊಬ್ಬಳ ಜೊತೆ ಲವ್ ಆಗಿತ್ತು. 2014ರಲ್ಲಿ ಬೆಂಗಳೂರಲ್ಲಿ ಆಗಿದ್ದ ಪರಿಚಯ ಪ್ರೀತಿಗೆ ತಿರುಗಿ, ಆ …

Read More »

BIG NEWS: ಭೀಕರ ಅಪಘಾತ; ಎಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ

ಬೆಂಗಳೂರು:  ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹರಿಶ್ಚಂದ್ರಘಾಟ್ ಬಳಿ ಈ ಅಪಘಾತ ಸಂಭವಿಸಿದ್ದು, ಮಲ್ಲೇಶ್ವರಂ ನಿವಾಸಿ ಕುಸುಮಿತಾ (21) ಮೃತ ಪಟ್ಟಿದ್ದಾಳೆ. ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನ್ನು ಬಸ್ ಕೆಲ ದೂರ ಎಳೆದುಕೊಂಡು ಹೋಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಕೊನೆಯುಸಿರೆಳೆದಿದ್ದಾಳೆ.

Read More »

ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ..!

 ರೂಪದರ್ಶಿ ಮತ್ತು ನಟಿ ಪೂನಂ ಪಾಂಡೆ ಫೆಬ್ರವರಿ 1 ರಂದು ಗರ್ಭಕಂಠದ ಕ್ಯಾನ್ಸರ್ನೊಂದಿಗೆ ಹೋರಾಡಿದ ನಂತರ ನಿಧನರಾದರು ಎಂದು ಅವರ ತಂಡ ಶುಕ್ರವಾರ ಬೆಳಿಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಪೂನಂ ಗುರುವಾರ ರಾತ್ರಿ ನಿಧನರಾದರು ಎಂದು ಅವರ ತಂಡ ಫ್ರೀ ಪ್ರೆಸ್ ಜರ್ನಲ್ ಗೆ ತಿಳಿಸಿದೆ. ಅವರು ಕೊನೆಯುಸಿರೆಳೆದಾಗ ಅವರು ತಮ್ಮ ಹುಟ್ಟೂರು ಕಾನ್ಪುರದಲ್ಲಿದ್ದರು. ಅವರ ಅಂತ್ಯಕ್ರಿಯೆಯ ವಿವರಗಳನ್ನು ನಿರೀಕ್ಷಿಸಲಾಗಿದೆ. “ಈ ಬೆಳಿಗ್ಗೆ ನಮಗೆ ಕಠಿಣವಾಗಿದೆ. ಗರ್ಭಕಂಠದ ಕ್ಯಾನ್ಸರ್ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ತುಂಬಾ ದುಃಖವಾಗಿದೆ. ಅವಳೊಂದಿಗೆ ಸಂಪರ್ಕಕ್ಕೆ …

Read More »

ಕೇರಳ ಹತ್ಯೆ ಪ್ರಕರಣದ 15 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶೆಗೆ PFIನಿಂದ ಜೀವಬೆದರಿಕೆ..!

ಕೇರಳದಲ್ಲಿ ನಡೆದ ರಾಜಕೀಯ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ತೀರ್ಪು ನೀಡಿದ ಮಾವೇಲಿಕ್ಕರ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಇದೀಗ ಈ ಆರೋಪದ ಮೇಲೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮರದಂಡನೆಯ ತೀರ್ಪು ನೀಡಿದ ಬಳಿಕ ನ್ಯಾಯಾಧೀಶೆಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭದ್ರತೆ ಒದಗಿಸಲಾಗಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ-1 ರ ನ್ಯಾಯಾಧೀಶರಾದ ವಿಜಿ ಶ್ರೀದೇವಿ ಅವರು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆಗಳು …

Read More »

ಭಾರತದಲ್ಲಿ ಹಿಂದೂಗಳ ‘ಸಾಮೂಹಿಕ ಹತ್ಯೆ’ಗೆ ಐಸಿಸ್‌ ಉಗ್ರರದಿಂದ ಸಂಚು, ಸ್ಪೋಟಕ ಮಾಹಿತಿ ಬಹಿರಂಗ

ಜನವರಿ 30 ರಂದು, ಇಸ್ಲಾಮಿಕ್ ಸ್ಟೇಟ್ನೊಂದಿಗೆ ಸಂಯೋಜಿತವಾಗಿರುವ ಆನ್ಲೈನ್ ನಿಯತಕಾಲಿಕ ವಾಯ್ಸ್ ಆಫ್ ಖುರಾಸನ್ನ 32 ನೇ ಆವೃತ್ತಿಯನ್ನು ವಿವಿಧ ಸಾಮಾಜಿಕ ಮಾಧ್ಯಮ ಮತ್ತು ಡಾರ್ಕ್ ವೆಬ್ ಪ್ಲಾಟ್ಫಾರ್ಮ್ಗಳಲ್ಲಿ ಪ್ರಸಾರ ಮಾಡಲಾಯಿಗಿದೆ. ಈ ಇತ್ತೀಚಿನ ಬಿಡುಗಡೆಯಲ್ಲಿ, ಐಸಿಸ್ ನಿರ್ದಿಷ್ಟವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಬೆದರಿಕೆಗಳನ್ನು ಹೊರಡಿಸಿದೆ. ಬಾಬರಿ ಮಸೀದಿಯ ಅಕ್ರಮ ನಿರ್ಮಾಣ, 2002ರ ಗುಜರಾತ್ ಗಲಭೆ ಮತ್ತು ಇತರ ವಿಷಯಗಳನ್ನು ಉಲ್ಲೇಖಿಸಿ ಅವರು ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. “ಭಾರತದ ಮೇಲೆ ದಾಳಿ ನಡೆಸಿ, ಹಿಂದುಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುವುದು” ಎಂದು ಐಸಿಸ್‌ ಉಗ್ರರು …

Read More »

You cannot copy content of this page.