ತಾಜಾ ಸುದ್ದಿ

ಹೆಣ್ಣು ಮೊಸಳೆಯನ್ನು ವಿವಾಹವಾದ ಮೇಯರ್- ವಿಚಿತ್ರ ಘಟನೆ

ದಕ್ಷಿಣ ಮೆಕ್ಸಿಕೋದ ಪಟ್ಟಣದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ ಅವರು ಅಲಿಸಿಯಾ ಆಡ್ರಿಯಾನಾ ಎಂಬ ಹೆಣ್ಣು ಮೊಸಳೆಯನ್ನು ವಿವಾಹವಾಗಿದ್ದು ಈ ಕುರಿತ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಮೆಕ್ಸಿಕೋದಲ್ಲಿರುವ ಸ್ಯಾನ್ ಪೆಡ್ರೊ ಹುವಾಮೆಲುಲಾ ಪಟ್ಟಣದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ, ಅದೃಷ್ಟವನ್ನು ತರುತ್ತದೆ ಎಂದು ನಂಬಲಾದ ಸಾಂಪ್ರದಾಯಿಕ ಸಮಾರಂಭದಲ್ಲಿ ಹೆಣ್ಣು ಮೊಸಳೆಯನ್ನು ವಿವಾಹವಾಗಿದ್ದಾರೆ. ಚೊಂಟಾಲ್ ಮತ್ತು ಹುವಾವೆ ಸ್ಥಳೀಯ ಗುಂಪುಗಳು ಶಾಂತಿಯನ್ನು ಸ್ಮರಿಸಲು 230 ವರ್ಷಗಳಿಂದ ಈ ವಿವಾಹ ಆಚರಣೆಯನ್ನು ರೂಢಿಸಿಕೊಂಡು ಬಂದಿದೆ. ಈ ವಿವಾಹ ಸಮಾರಂಭವು ಮಳೆ, ಬೆಳೆ ಮೊಳಕೆಯೊಡೆಯಲು ಮತ್ತು ಸಾಮರಸ್ಯದಿಂದ …

Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಮುಗಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಅಬ್ದುಲ್‌ ನಾಸಿರ್‌, ಅಬ್ದುಲ್‌ ರೆಹಮಾನ್‌ ಮತ್ತು ಬೆಳ್ತಂಗಡಿಯ ನೌಷಾದ್‌ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇನ್ನು ತುಫೈಲ್‌, ಮೊಹಮ್ಮದ್‌ ಮುಸ್ತಾಫ‌ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್‌ ಫಾರೂಕ್‌, ಅಬೂಬಕ್ಕರ್‌ ಸಿದ್ದಿಕ್‌ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ. ಜೂ.30ರೊಳಗೆ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗಬೇಕು, …

Read More »

ಪುತ್ತೂರು: ಮಗ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ಆತ್ಮಹತ್ಯೆ..!

ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ. ಇಂದಿರಾನಗರದ ದಿ| ಪ್ರವೀಣ್‌ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಇಹಲೋಕ ತ್ಯಜಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ ಕಾವ್ಯ ಅವರ ಪುತ್ರ ಪ್ರತೀಕ್‌ ಜೂ.30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ …

Read More »

ಕರ್ನಾಟಕದಲ್ಲಿ ISIS ಪಿತೂರಿ ಪ್ರಕರಣ: 9 ಶಂಕಿತ ಉಗ್ರರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ದಾಳಿಗಳನ್ನು ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ನಡೆಸಿದ ಪಿತೂರಿಗೆ ( Global Terror group ISIS ) ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ( National Investigation Agency – NIA) ಒಂಬತ್ತು ಜನರ ವಿರುದ್ಧ ತನ್ನ ಮೊದಲ ಪೂರಕ ಚಾರ್ಜ್ಶೀಟ್ ಸಲ್ಲಿಸಿದೆ.   ಚಾರ್ಜ್ಶೀಟ್ನಲ್ಲಿರುವ ಐವರು ಆರೋಪಿಗಳು ಟೆಕ್ ಹಿನ್ನೆಲೆಯನ್ನು ಹೊಂದಿದ್ದಾರೆ ಮತ್ತು ದೇಶಕ್ಕೆ ಭಯೋತ್ಪಾದಕ ಗುಂಪಿನ ಕಾರ್ಯಸೂಚಿಯನ್ನು ಮುಂದುವರಿಸಲು ಭವಿಷ್ಯದಲ್ಲಿ ದಾಳಿಗಳನ್ನು ನಡೆಸಲು ಕೌಶಲ್ಯಗಳನ್ನು ಪಡೆಯಲು ರೊಬೊಟಿಕ್ಸ್ನಲ್ಲಿ ಕೋರ್ಸ್ಗಳನ್ನು ಮುಂದುವರಿಸಲು …

Read More »

ಮಂಗಳೂರು: ಹಿಂದೂ ವಿರೋಧಿ ಪೋಸ್ಟ್‌ ಗಳ ವಿರುದ್ಧ ಕ್ರಮಕ್ಕೆ ಶಾಸಕ ಭರತ್ ಶೆಟ್ಟಿ ಆಗ್ರಹ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ …

Read More »

ಮಣಿಪಾಲ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ವೈದ್ಯ ಸ್ಥಳದಲ್ಲೇ ಮೃತ್ಯು

ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಜೂ.30 ರ ಶುಕ್ರವಾರ ತಡರಾತ್ರಿ ಸಂಭವಿಸಿದೆ.ಮೃತ ವೈದ್ಯರನ್ನು ಸ್ಥಳೀಯ  ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಇವರು ಮೂಲತಃ ಅವರ ಬೆಂಗಳೂರಿನವರಾಗಿದ್ದಾರೆ.ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಶುಕ್ರವಾರ ರಾತ್ರಿ ಮೂವರು ಗೆಳೆಯರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ಹೋಟೆಲ್ ಹಾಟ್ ಆಂಡ್ ಸ್ಪೈಸಿ ಎದುರುಗಡೆ ತಿರುವಿನಲ್ಲಿ …

Read More »

ಮುಂಬೈ:ಭೀಕರ ದುರಂತ, ಬಸ್ ಗೆ ಬೆಂಕಿ ತಗುಲಿ 25 ಪ್ರಯಾಣಿಕರು ದುರ್ಮರಣ

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಮುಂಜಾನೆ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಬುಲ್ಧಾನಾ ಜಿಲ್ಲೆಯಲ್ಲಿ ಯವತ್ಮಾಲ್ನಿಂದ ಪುಣೆಗೆ ಪ್ರಯಾಣಿಸುತ್ತಿದ್ದ ಬಸ್ಗೆ ಬೆಂಕಿ ತಗುಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 33 ಜನರಿದ್ದರು, ಅದರಲ್ಲಿ 25 ಮೃತ ದೇಹಗಳು ಸಾವನ್ನಪ್ಪಿದ್ದಾರೆ ಮತ್ತು ಆರರಿಂದ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ …

Read More »

ಬಂಟ್ವಾಳ: ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ಮೃತ್ಯು

ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬ ಎಂಬಲ್ಲಿ  ನಡೆದಿದೆ. ಯತೀಶ್, ಮೃತಪಟ್ಟ ದುರ್ದೈವಿ. ಯತೀಶ್ ಅವರು ಕೈಕಂಬದಲ್ಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ವಸತಿ ನಿಲಯದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಾಯವಾಗಿದ್ದು, ಸ್ಥಳದಲ್ಲಿ ಸಾಕಷ್ಟು ರಕ್ತ …

Read More »

500 ರೂ. ನೋಟುಗಳ ರಾಶಿ, ರಾಶಿ ಹಣದ ಜತೆ ಪೊಲೀಸ್‌ ಅಧಿಕಾರಿಯ ಹೆಂಡತಿ, ಮಕ್ಕಳ ಸೆಲ್ಫಿ!

ಲಕ್ನೋ : ಅಧಿಕಾರ, ಹಣದ ದಾಹ ಹೇಗಿರುತ್ತದೆ ಎಂಬುದಕ್ಕೆ ಆಗಾಗ ನಡೆಯುತ್ತಿರುವ ಇ.ಡಿ, ಲೋಕಾಯುಕ್ತ ಸಂಸ್ಥೆಗಳ ದಾಳಿಯಿಂದ ಬೆಳಕಿಗೆ ಬರುತ್ತದೆ. ಆದರೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500 ರೂ. ಮುಖಬೆಲೆಯ ಕಂತೆ, ಕಂತೆ ನೋಟುಗಳ ರಾಶಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದು ವೈರಲ್‌ ಆದ ನಂತರ ಪೊಲೀಸ್‌ ಅಧಿಕಾರಿ ಸಂಕಷ್ಟ ಸಿಲುಕಿರುವ ಘಟನೆ ನಡೆದಿದೆ. ಪೊಲೀಸ್‌ ಅಧಿಕಾರಿಯ ಹೆಂಡತಿ ಮತ್ತು ಮಕ್ಕಳು 500 ರೂ. ನೋಟುಗಳ ಬಂಡಲ್‌ಗಳ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೋ ಸಾಮಾಜಿಕ …

Read More »

ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿ : 5 ಕೆಜಿ ಅಕ್ಕಿ ಜೊತೆ ಜನರ ಖಾತೆಗೆ ಹಣ ಜಮಾ

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿಗೆ ಹಣ ನೀಡುತ್ತೇವೆ, ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಹೆಚ್ಚುವರಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದರು. ಬ್ಯಾಂಕ್ ಖಾತೆ ಇಲ್ಲದವರು ಹೊಸದಾಗಿ ಖಾತೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಕ್ಕಿ …

Read More »

You cannot copy content of this page.