ತಾಜಾ ಸುದ್ದಿ

‘ವೀಕೆಂಡ್’ನಲ್ಲಿ ಮಹಿಳೆಯರ ಓಡಾಟಕ್ಕೆ ಶೀಘ್ರದಲ್ಲೇ ಲಗಾಮು: ರಾಜ್ಯ ಸರ್ಕಾರದಿಂದ ಹೊಸರೂಲ್ಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರದ ವ್ಯವಸ್ಥೆ ಕಲ್ಪಿಸುತ್ತಿದ್ದಂತೆ, ಬಸ್ಸುಗಳು ತುಂಬಿ ತುಳುಕುತ್ತಿವೆ. ಅದರಲ್ಲಿ ವಾರಾಂತ್ಯಕ್ಕಂತೂ ಸಾರಿಗೆ ಬಸ್ ಗಳು ಹೌಸ್ ಪುಲ್ ಆಗುತ್ತಿವೆ. ಮಹಿಳೆಯರು ಧಾರ್ಮಿಕ ಸ್ಥಳಗಳು ಅಲ್ಲದೇ, ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ವೀಕೆಂಡ್ ನಲ್ಲಿ ಮಹಿಳೆಯರ ಓಡಾಟಕ್ಕೆ ಶೀಘ್ರದಲ್ಲೇ ಬ್ರೇಕ್ ಬೀಳಲಿದ್ದು, ಅದಕ್ಕಾಗಿ ಸರ್ಕಾರ ಹೊಸ ರೂಲ್ಸ್ ಜಾರಿಗೆ ತರಲು ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಜೂನ್.11ರಂದು ಜಾರಿಗೊಳಿಸಲಾಗಿತ್ತು. ಈ ಯೋಜನೆಯಡಿ ನಾಲ್ಕು ಸಾರಿಗೆ ನಿಗಮಗಳಲ್ಲಿ ರಾಜ್ಯಾಧ್ಯಂತ ಮಹಿಳೆಯರಿಗೆ …

Read More »

ಕಷ್ಟಪಟ್ಟು ಓದಿಸಿ ಸರ್ಕಾರಿ ಕೆಲಸಕ್ಕೆ ದಾರಿಯಾದ ಪತಿಯನ್ನೇ ಜೈಲಿಗೆ ಕಳುಹಿಸಿದ ಪತ್ನಿ…! ಯಾಕೆ ಗೊತ್ತಾ…?

ತನ್ನ ಜೀವನಕ್ಕೆ ದಾರಿದೀಪವಾದ ಗಂಡನನ್ನೇ ಹೆಂಡತಿ ಜೈಲಿಗೆ ಕಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಹೌದು, ಅಲೋಕ್ ಮೌರ್ಯ ಎಂಬಾತ ತನ್ನ ಎಸ್‌ಡಿಎಂ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್) ಪತ್ನಿ ಜ್ಯೋತಿ ಮೌರ್ಯ ವಿರುದ್ಧ ಈ ಆರೋಪ ಮಾಡಿದ್ದಾರೆ. ಅಲೋಕ್ ಹೇಳುವಂತೆ , ಮದುವೆ (Marriage) ಬಳಿಕ ಇಬ್ಬರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಆದ್ರೆ ಅಲೋಕ್‌ ಬಿಡುವಿಲ್ಲದೆ, ತುಂಬಾ ಶ್ರಮವಹಿಸಿ ದುಡಿದು ಪತ್ನಿಗೆ ಶಿಕ್ಷಣ (Education) ಕೊಡಿಸಿದರು. ಪ್ರಯಾಗ್​ರಾಜ್​ನಲ್ಲಿರುವ ಒಳ್ಳೆಯ ಕೋಚಿಂಗ್​ ಕೇಂದ್ರಕ್ಕೆ ದಾಖಲಿಸಿದರು. ಅವರ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಪತ್ನಿ ಜ್ಯೋತಿ 2016ರಲ್ಲಿ ಸಬ್​ ಡಿವಿಷನಲ್​ …

Read More »

ಉಡುಪಿ: ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಜಯಂತ್ ಕುಮಾರ್ ಇನ್ನಿಲ್ಲ

ಉಡುಪಿ: ಯಕ್ಷಗಾನ ಭಾಗವತ ತೋನ್ಸೆ ಜಯಂತ್ ಕುಮಾರ್(78) ಅವರು ನಿಧನರಾಗಿದ್ದಾರೆ. ಇವರು ರಾಷ್ಟ್ರ ಪ್ರಶಸ್ತಿ ವಿಜೇತ, ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಕಾಂತಪ್ಪ ಮಾಸ್ಟರ್ ರವರ ಸುಪುತ್ರರಾಗಿದ್ದಾರೆ. ಯಕ್ಷಗಾನ ಭಾಗವತರಾಗಿ, ಮದ್ದಳೆ, ಚೆಂಡೆಯ ಜೊತೆಗೆ ವೇಷಧಾರಿಯಾಗಿ ಕೂಡಾ ಪಾತ್ರ ಮಾಡಿರುವ ಕೆಲವು ಸಂಘ ಸಂಸ್ಥೆಗಳನ್ನು ಕಟ್ಟಿ ಸಾವಿರಾರು ವಿದ್ಯಾರ್ಥಿಗಳಿಗೆ ಕಲಿಸಿ ರಾಜ್ಯಮಟ್ಟಕ್ಕೆ ಬೆಳೆಸಿದ್ದಾರೆ. ಯಕ್ಷಗಾನ ಸವ್ಯಸಾಚಿ, ಯಕ್ಷವಾರಿಧಿ, ಕಾಳಿಂಗ ನಾವಡ, ಯಕ್ಷಸುಮ,ಜಾನಪದ ಅಕಾಡೆಮಿ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿ ಗಳನ್ನು ಪಡೆದಿರುವ ಇವರು ಮಾಜಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ರವರಿಂದ ಸನ್ಮಾನಿತರಾಗಿದ್ದಾರೆ. ಕರಾವಳಿಯ …

Read More »

ಮಣಿಪಾಲ: ಐಟಿ ಕಂಪೆನಿಯೊಂದರ ಅಕೌಂಟ್ಸ್ ಮ್ಯಾನೇಜರ್ ಸಾವಿಗೆ ಶರಣು

ಮಣಿಪಾಲ: ಬೆಂಗಳೂರಿನ ಐಟಿ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಸಾವಿಗೆ ಶರಣಾದ ಘಟನೆ ಮಣಿಪಾಲ ವಿದ್ಯಾರತ್ನ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರಮೋದ್ ಅಂಗಾರ ಜತ್ತನ್ (41) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಕೊನ್ಸೆರೋ ಕಂಪನಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದು ಪ್ರಸ್ತುತ ವರ್ಕ್ ಫ್ರಮ್ ಹೋಮ್ ನಲ್ಲಿ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರಮೋದ್ ಅವರು ಕಛೇರಿ ಕೆಲಸದ ಒತ್ತಡದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 24ರಂದು ರಾತ್ರಿ ಮನೆಯ ಬೆಡ್ ರೂಂ ನಲ್ಲಿ ಫ್ಯಾನಿಗೆ ನೇಣು …

Read More »

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಪ್ರವಾಹಕ್ಕೆ ಸಿಲುಕಿದ ಪ್ರವಾಸಿಗರು ಸೇರಿ 200 ಕ್ಕೂ ಹೆಚ್ಚು ಜನ

ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಗಿಪುಲ್ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.   ಪ್ರಶಾರ್ ಸರೋವರದ ಬಳಿಯ ಮಂಡಿ ಜಿಲ್ಲೆಯ ಬಗಿಪುಲ್ ಪ್ರದೇಶಕ್ಕೆ ದಿಢೀರ್ ಪ್ರವಾಹ ಉಂಟಾಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಮಂಡಿ ಪ್ರಶಾರ್ ರಸ್ತೆಯ ಬಗ್ಗಿ ಸೇತುವೆಯ ಬಳಿ ಸಿಲುಕಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಡಿಎಸ್ಪಿ ಸೂದ್ ತಿಳಿಸಿದ್ದಾರೆ. …

Read More »

ಕಾರ್ಕಳ: ಜಗಳವಾಡಿ ಬಾವಿಗೆ ಹಾರಿದ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದ ಪತಿ; ಇಬ್ಬರು ಕೂಡ ದುರ್ಮರಣ, ಅನಾಥರಾದ ಮಕ್ಕಳು

ಕ್ಷುಲ್ಲಕ ವಿಚಾರಕ್ಕಾಗಿ ದಂಪತಿಗಳ ಮಧ್ಯೆ ಜಗಳ ನಡೆದು ಕೊನೆಗೆ ಸಾವಿನೊಂದಿಗೆ ಅಂತ್ಯ ಕಂಡಿರುವ ಹೃದಯ ವಿಧ್ರಾವಕ ಘಟನೆ ಜೂ. 25ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರ ಮೂಲದ ಇಮ್ಯಾನುಲ್‌ ಸಿದ್ದಿ (40. ವ ) ಹಾಗೂ ಯಶೋಧಾ (32. ವ ) ಸಾವಿಗೀಡಾದ ದಂಪತಿ. ಜೂ.25ರಂದು ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್‌ ಕೂಡ ನೀರುಪಾಲಾದರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್‌, …

Read More »

ಉಡುಪಿ: ವಿದ್ಯಾರ್ಥಿನಿ ನಿಖಿತಾ ಕುಲಾಲ್ ಸಾವು ಪ್ರಕರಣ ಉನ್ನತ ಮಟ್ಟದ ತನಿಖೆಗೆ ಎಬಿವಿಪಿ ಆಗ್ರಹ, ಪರಿಹಾರ ಘೋಷಿಸಲು ಮನವಿ

ಉಡುಪಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿನಿ ಮರಳಿ ಮನೆಗೆ ಶವವಾಗಿ ಹಿಂದುರುಗಿದ ಹೃದಯ ವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ನಿಕಿತಾ ಮೃತಪಟ್ಟಿದ್ದಾಳೆಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು, ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆ ಸೇರಿದಂತೆ ಸಮುದಾಯದ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಕಿತಾ ಕುಲಾಲ್ ಜೂನ್ ೧೪ರ ಬುಧವಾರ ಉಡುಪಿಯ ಸಿಟಿ ಆಸ್ಪತ್ರೆಗೆ ಹೊಟ್ಟೆ ನೋವೆಂದು ಭೇಟಿ ನೀಡಿದ್ದರು. ಆದರೆ ಭಾನುವಾರ ವೇಳೆಗೆ ನಿಕಿತಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಿಟಿ ಆಸ್ಪತ್ರೆಯ …

Read More »

ಮನೆಯೊಂದರಲ್ಲಿ ಭಾರೀ ಸ್ಫೋಟ; ಯುವಕ ಸಾವು, 3 ಮಂದಿ ಗಾಯ

ಭಾಗಲ್‌ಪುರ (ಬಿಹಾರ): ಬಿಹಾರದ ಭಾಗಲ್‌ಪುರ ಜಿಲ್ಲೆಯ ಬಾಬರ್‌ಗಂಜ್ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಪೊಲೀಸರ ಪ್ರಕಾರ, ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆದರೆ, ದುರಂತಕ್ಕೆ ನಿಜಕ್ಕೂ ಸಿಲಿಂಡರ್ ಸ್ಫೋಟ ಕಾರಣವೇ ಎಂಬುದನ್ನು ಅವರು ಖಚಿತಪಡಿಸಿಲ್ಲ. ಈ ಮೂಲಕ ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಬರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಅವರು …

Read More »

ಉಡುಪಿ: ಅಪರಿಚಿತ ವಾಹನ ಢಿಕ್ಕಿ; ಸವಾರ ಮೃತ್ಯು

ಉಡುಪಿ : ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕೋಟದ ಕಾವಡಿಯಲ್ಲಿ ಸಂಭವಿಸಿದೆ ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್‌ ಆಚಾರ್ಯ (32) ಮೃತ ಯುವಕ. ಮೃತ ನಾಗೇಶ್‌ ಅವರು ಕೋಟ ಸಮೀಪದ ಖಾಸಗಿ ಗೇರುಬೀಜ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ವಾಪಸಾಗುವಾಗ ಕಾವಡಿ ಸೇತುವೆ ಸಮೀಪ ಯಾವುದೋ ವಾಹನ ಢಿಕ್ಕಿಯಾಗಿ ಬಿದ್ದುಕೊಂಡಿದ್ದರು. ಇನ್ನು ಸ್ವಲ್ಪ ಸಮಯದ ಬಳಿಕ ಪರಿಚಯಸ್ಥರೋರ್ವರು ಅದೇ ದಾರಿಯಲ್ಲಿ ಬರುವಾಗ ಗಮನಿಸಿ ಚಿಕಿತ್ಸೆಗಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ ವೈದ್ಯರು ಪರೀಕ್ಷಿಸಿ …

Read More »

ಸಿನಿಮೀಯ ರೀತಿಯಲ್ಲಿ ಮಗನನ್ನೇ ಅಪಹರಿಸಿದ ತಂದೆ…! ಯಾಕೆ ಗೊತ್ತಾ.?

ಬೆಂಗಳೂರು: ಹೆಂಡತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ ತಂದೆಯನ್ನು ನಗರದ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಉದ್ಯಮಿ ಹರಿಕೃಷ್ಣ ಬಂಧಿತ ಆರೋಪಿ. ಜೂ.16ಕ್ಕೆ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಜಿಕೆವಿಕೆ ಬಳಿ ಬಂದಿದ್ದ ಆರೋಪಿ ತಮ್ಮ ಹೆಂಡತಿಯ ಕೈಯಲ್ಲಿದ್ದ 6 ವರ್ಷದ ಮಗನನ್ನು ಅಪಹರಿಸಿಕೊಂಡು ಹೋಗಿದ್ದರು. ದೂರುದಾರಳೊಂದಿಗೆ ಲಿವಿಂಗ್ ಟುಗೆದರ್‍ನಲ್ಲಿದ್ದ ಆರೋಪಿ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡಿದ್ದರು. ಇಬ್ಬರಿಗೂ ಆರು ವರ್ಷದ ಗಂಡು ಮಗುವಿದ್ದು, ಮಗು ವಿಚಾರವಾಗಿ ಇಬ್ಬರೂ ನ್ಯಾಯಾಲಯದ ಮೆಟ್ಟಿಲೇರಿದ್ದರು. ತಾಯಿ ಮಗುವನ್ನು ಕರೆದೊಯ್ಯಬಹುದು ಎಂದಿದ್ದ …

Read More »

You cannot copy content of this page.