ತಾಜಾ ಸುದ್ದಿ

ರೋಟರಿ ಉಡುಪಿಯಿಂದ ಗ್ಲೋಬಲ್ ಗ್ರ್ಯಾಂಟ್ ಯೋಜನೆಯಡಿಯಲ್ಲಿ ಕಡಿಯಾಳಿ ಶಾಲೆಗೆ ಹ್ಯಾಪಿ ಸ್ಕೂಲ್ ಪ್ರೊಜೆಕ್ಟ್ ಹಸ್ತಾಂತರ

ಇಡೀ ವಿಶ್ವದಲ್ಲಿ ಶಾಂತಿ ಮತ್ತು ಸದ್ಭಾವನೆಯ ನಿರ್ಮಾಣ ಹಾಗೂ ಸಮುದಾಯಕ್ಕೆ ಮಾನವೀಯ ಸೇವೆಯನ್ನು ಒದಗಿಸುವ ಒಂದು ಅಂತಾರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯೇ ‘ರೋಟರಿ’. ಸಾರ್ಥಕ 118 ವರ್ಷಗಳಿಂದ ಜಗತ್ತಿನ ಪ್ರತಿಯೊಂದು ಮಗುವೂ ಆಹಾರ, ಆರೋಗ್ಯ, ಶುದ್ಧ ಕುಡಿಯುವ ನೀರು, ಶಿಕ್ಷಣ ಮತ್ತು ಆರ್ಥಿಕ ಸಬಲತೆಯಿಂದ ವಂಚಿತವಾಗಬಾರದು ಎಂಬ ನೆಲೆಯಲ್ಲಿ ರೋಟರಿಯು ಮಾನವೀಯ ಕಳಕಳಿಯಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ವಿಶ್ವದಾದ್ಯಂತ ಶಾಂತಿ, ಸಮಾನತೆ ಮತ್ತು ಸಾಮರಸ್ಯ ಹಾಗೂ ಆರ್ಥಿಕ ಸಮತೋಲನದ ಸದೃಢ ಸಮಾಜ ನಿರ್ಮಾಣವೇ ರೋಟರಿಯ ಗುರಿಯಾಗಿದೆ. ರೋಟರಿ ಪ್ರತಿಷ್ಠಾನ : ಅಂದು ರೋಟರಿ ಅಂತಾರಾಷ್ಟ್ರೀಯ  ಅಧ್ಯಕ್ಷರಾಗಿದ್ದ …

Read More »

ಅಪ್ರಾಪ್ತೆ ಮೇಲೆ ಹಲವು ತಿಂಗಳಿನಿಂದ ಆಶ್ರಮದಲ್ಲೇ ಅತ್ಯಾಚಾರ: ಸ್ವಾಮೀಜಿ ಅರೆಸ್ಟ್!

ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ 15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ಅತ್ಯಾಚಾರ  ಎಸಗಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯೊಬ್ಬರನ್ನು ಬಂಧಿಸಲಾಗಿದೆ. ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದು, ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು ದಾಖಲಿಸಿಕೊಂಡಿದ್ದರು. ಬಳಿಕ ಬಾಲಕಿ ವಿಜಯವಾಡ ತಲುಪಿ ಆಶ್ರಮದ ಸ್ವಾಮೀಜಿ ಪೂರ್ಣಾನಂದ ಸರಸ್ವತಿ ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪೋಷಕರು ಆಕೆ ಚಿಕ್ಕವಳಿದ್ದಾಗಲೇ ನಿಧನರಾಗಿದ್ದಾರೆ. ಬಳಿಕ ಆಕೆಯ ಅಜ್ಜಿ 2 ವರ್ಷಗಳ ಹಿಂದೆ ಆಶ್ರಮದಲ್ಲಿ ಅವಳನ್ನು ಬಿಟ್ಟು …

Read More »

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ- ನಳಿನ್‍ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ.

Read More »

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಳಿನ್ ಕುಮಾರ್ ಕಟೀಲ್

ಬಳ್ಳಾರಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಈ ಬಗ್ಗೆ ಹೇಳಿಕೊಂಡಿದ್ದಾರೆ.   ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದಿದ್ದಾರೆ. ಸ್ಥಾನಕ್ಕೆ ರೇಸ್: ಬಿಜೆಪಿಯಲ್ಲಿ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ …

Read More »

ಯಶಪಾಲ್‌ ಸುವರ್ಣ ಬೆದರಿಕೆ ಹಾಕಿದ್ದ ಆರೋಪಿ ಸೆರೆ

ಉಡುಪಿ: ಉಡುಪಿ ಶಾಸಕ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್‌ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿಯನ್ನು ಕಾಪು ಪೊಲೀಸರು ಜೂ. 22ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ಧಾರೆ. ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್‌ ಆಸಿಫ್ (32) ಬಂಧಿತ ಆರೋಪಿ. ಕಳೆದ ಜೂನ್‌ ತಿಂಗಳಿನಲ್ಲಿ ಕರಾವಳಿಯಲ್ಲಿ ಹಿಜಾಬ್‌ ವಿವಾದ ತಾರಕಕ್ಕೇರಿದ್ದ ಸಂದರ್ಭ ಯಶಪಾಲ್‌ ಸುವರ್ಣ ಅವರಿಗೆ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಆರೋಪಿಗಳನ್ನು ಬಂಧಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಯುವ …

Read More »

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ..!

ಹೈದರಾಬಾದ್: ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ. ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್‌ ಎನ್ನುವವರನ್ನು ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೇಮಂತ್‌ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್‌ ಬುಕ್‌ ಲೈವ್‌ ನಲ್ಲೇ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು …

Read More »

ನಿಖಿತಾ ಕುಲಾಲ್ ನಿರ್ಲಕ್ಷ್ಯದ ಸಾವಿಗೆ ನ್ಯಾಯ ಒದಗಿಸಲು ಉಡುಪಿ ಜಿಲ್ಲಾ ಕುಲಾಲ ಕುಂಬಾರ ಯುವ ವೇದಿಕೆ ಆಗ್ರಹ

ಹದಿಹರೆಯದ ಪ್ರತಿಭಾನ್ವಿತ ವಿದ್ಯಾರ್ಥಿಯಾದ ನಿಖಿತಾ ಅನಾರೋಗ್ಯಕ್ಕೆ ಸಂಬಂಧಿಸಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು,ವೈದ್ಯಕೀಯ ಲೋಪದಿಂದ ಆಕೆ ಮೃತಪಟ್ಟಿರುವುದಾಗಿ ಮನೆಯವರು ತಿಳಿಸಿದ್ದಾರೆ. ಇದೊಂದು ಆಘಾತಕಾರಿ ಸಂಗತಿಯಾಗಿದ್ದು ಯಾರಿಗೂ ಇಂತಹ ಪರಿಸ್ಥಿತಿ ಬರಬಾರದು ಎಂಬುದು ನಮ್ಮ ಕಳಕಳಿ.ಸಹೋದರಿ ನಿಖಿತಾ ಆತ್ಮಕ್ಕೆ ಶ್ರದ್ಧಾಂಜಲಿ ಪ್ರಾರ್ಥಿಸುತ್ತಾ,ಈ ಕುರಿತು ಸಂತಾಪ ಸೂಚಿಸುತ್ತೇವೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಕಳೆದುಕೊಂಡು ದುಃಖದಲ್ಲಿರುವ ಮನೆಯವರಿಗೆ ಸಮಗ್ರವಾದ ತನಿಖೆಯನ್ನು ನಡೆಸಿ ಸೂಕ್ತ ನ್ಯಾಯವನ್ನು ಒದಗಿಸಿಕೊಟ್ಟು ಮತ್ತು ಅವರ ಕುಟುಂಬಕ್ಕೆ ಪರಿಹಾರ ಧನವನ್ನು ನೀಡಬೇಕೆಂಬುದನ್ನು ಆಗ್ರಹಿಸಿರುತ್ತೇವೆ ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಾಧಿಕಾರಿಗಳು ಎರಡು ದಿನಗಳ ಕಾಲಾವಕಾಶವನ್ನು ಕೇಳಿರುತ್ತಾರೆ ಈ ಸಂದರ್ಭದಲ್ಲಿ ಕುಲಾಲ …

Read More »

ಜೂನ್ 26 ರಂದು ಗೃಹ ಲಕ್ಷ್ಮಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌..?

ಬೆಂಗಳೂರು: ಜೂನ್ 26 ರಂದು ಗೃಹ ಲಕ್ಷ್ಮಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಲಿದೆ ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ಡಿಸಿಎಂ ಶಿವಕುಮಾರ್‌ ಸೇರಿದಂತೆ ಕೆಲವು ಸಚಿವರು ಇಂದು ನಡೆದ ಸಭೆಯಲ್ಲಿ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.   ಇಂದು ನಡೆದ ಸಭೆಯಲ್ಲಿ, ಗೃಹ ಲಕ್ಷ್ಮಿ ಯೋಜನೆಗೆ ಮೊಬೈಲ್‌ ಆಪ್‌ ಅನ್ನು ಕೂಡ ಪರಿಶೀಲನೆ ನಡೆಸಲಾಗಿದೆ ಅಂತ ತಿಳಿದಯ ಬಂದಿದೆ. ಇನ್ನೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಮುಂದಾದ್ರೆ ಸರ್ವರ್‌ ತೊಂದರೆ ಉಂಟಾಗಲಿದೆ ಎನ್ನಲಾಗಿದೆ. ಹೀಗಾಗಿ …

Read More »

ವೈದ್ಯರ ನಿರ್ಲಕ್ಷ್ಯ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವು

ಉಡುಪಿ:ವೈದ್ಯರ ನಿರ್ಲಕ್ಷದಿಂದ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಆರೋಪ ಉಡುಪಿಯಿಂದ ಕೇಳಿ ಬಂದಿದೆ. ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲು ನಿವಾಸಿ ನಿಕಿತಾ(20) ಮೃತ ವಿದ್ಯಾರ್ಥಿನಿ. ಜನಾರ್ದನ-ಶೋಭಾ ದಂಪತಿಯ ಏಕೈಕ ಮಗಳಾದ ನಿಕಿತಾಗೆ ಹೊಟ್ಟೆ ನೋವು ಎಂಬ ಕಾರಣಕ್ಕೆ ಕಳೆದ ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲು ಸ್ಕ್ಯಾನಿಂಗ್ ಮಾಡಿದ್ದಾರೆ.ವೈದ್ಯರು ಮರುದಿನ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಮೂರನೆ ದಿನ ಎಂಡೋಸ್ಕೋಪಿ ಮಾಡುವುದಾಗಿ ಹೇಳಿದ್ದಾರೆ.ಆದರೆ ವೈದ್ಯರಿಗೆ ಅವಳಿಗೆ ಏನಾಗಿದೆ ಎಂದೇ ಗೊತ್ತಾಗಿಲ್ಲ.ಮತ್ತೆ ಅವರು ಅಫೆಂಡಿಕ್ಸ್ ಅಂತ ಆಫರೇಷನ್ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆದ ಬಳಿಕ ಲಂಗ್ಸ್​ನಲ್ಲಿ ನೀರು ತುಂಬಿದ …

Read More »

ಎಫ್‌ಬಿ ಗೆಳೆಯನ ಮುಂದೆ ವಿಡಿಯೋ ಕರೆಯಲ್ಲಿ ಬೆತ್ತಲಾಗಿದ್ದ ಯುವತಿ. ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ

ಗುಡಿವಾಡ(ಆಂದ್ರಪ್ರದೇಶ): ಯುವತಿಯೊಬ್ಬಳು ತನ್ನ ಫೇಸ್‌ಬುಕ್‌ ಫ್ರೆಂಡ್‌ ಮುಂದೆ ಬೆತ್ತಲಾಗಿದ್ದು, ಇದೀಗ ಆಕೆಗೆ ನಿಶ್ಚಯವಾಗಿದ್ದ ಮದುವೆ ಕ್ಯಾನ್ಸಲ್‌ ಆಗಿರುವ ಘಟನೆ ಗುಡಿವಾಡದಲ್ಲಿ ನಡೆದಿದೆ. ಮದುವೆ ಕ್ಯಾನ್ಸಲ್‌ ಆದ ಬಗ್ಗೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಈ ಘಟನೆ ಕುರಿತು ಇನ್ನಷ್ಟು ಸಂಗತಿಗಳು ಬೆಳಕಿಗೆ ಬಂದಿದ್ದು ಸಮಾಜ ಬಾಂಧವರ ಆತಂಕಕ್ಕೆ ಕಾರಣವಾಗಿದೆ.   ಗುಡಿವಾಡ ಪಟ್ಟಣದ ಬಂಟುಮಿಲ್ಲಿ ರಸ್ತೆಯ ಯುವತಿಗೆ ಫೇಸ್ ಬುಕ್ ಮೂಲಕ ನ್ಯೂಟ್ರಾನ್ ಬಾಬು ಎಂಬುವನ ಪರಿಚಯವಾಗಿದೆ. ಅವರಿಬ್ಬರ ನಡುವೆ ಆತ್ಮೀಯತೆ ಹೆಚ್ಚಾದಂತೆ, ಅವನ ಕೋರಿಕೆಯಂತೆ …

Read More »

You cannot copy content of this page.