ತಾಜಾ ಸುದ್ದಿ

ಉಡುಪಿ : ಅನಾಥ ಗೂಳಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ.!

ಉಡುಪಿ : ಕೃಷ್ಣ ನಗರಿ ಉಡುಪಿಯಲ್ಲಿ ಅನಾಥ ಗೂಳಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡದಿದೆ. ಉಡುಪಿ ನಿಟ್ಟೂರಿನ ಕಾಂಚನ ಹುಂಡೈ ಶೋರೂಂ ಬಳಿ ತೀವೃ ರಕ್ತ ಸ್ರಾವವಾಗಿ ಗೂಳಿ  ಬಿದ್ದಿತ್ತು.  ಎರಡೂ ಕಾಲುಗಳನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕಡಿದು ಪರಾರಿಯಾಗಿದ್ದರು. ತೀರಾ ಚಿಂತಾಜನಕ ಸ್ಥಿತಿಯಲ್ಲಿದ್ದ ಗೂಳಿಯ ಬಗ್ಗೆ ಮಾಹಿತಿ ಪಡೆದ ಉಡುಪಿ ಸಮಾಜ ಸೇವಕ ನಿತ್ಯಾನಂದ ಅವರ ಮುಂದಾಳತ್ವದಲ್ಲಿ ಸಮಾಜ ಸೇವಕರ ತಂಡ ರಕ್ಷಣೆ ಮಾಡಿದೆ. ಉಡುಪಿ ನಿಟ್ಟೂರಿನ ಕಾಂಚನ ಹುಂಡೈ ಶೋರೂಮ್ ಬಳಿ ಗಂಭೀರಾವಸ್ಥೆಯಲ್ಲಿದ್ದ ಗೂಳಿಯನ್ನು ರಕ್ಷಿಸಲಾಗಿದೆ. ಗೂಳಿಯ ಎರಡು ಕಾಲುಗಳು ಮಾರಕಾಯುಧಗಳಿಂದ ಕತ್ತರಿಸಲ್ಪಟ್ಟಿದ್ದವು. …

Read More »

ಉಡುಪಿ; ಅಪಘಾತದಲ್ಲಿ ಮೆದುಳು ನಿಷ್ಕ್ರೀಯ – ಸಾವಿನಲ್ಲಿ ಸಾರ್ಥಕತೆ ಮೆರೆದ ಶಿಕ್ಷಕಿ..!

ಉಡುಪಿ : ಉಡುಪಿ ಜಿಲ್ಲೆಯ  ಬೈಂದೂರು ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿಲ್ಪಾ ಪ್ರಸನ್ನ(40) ಎಂಬ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ಮರುಳುವಾಗ ಮರವಂತೆಯಲ್ಲಿ ಕಾರು ಮತ್ತು ಬೈಕ್ ಅಪಘಾತದಲ್ಲಿ ಶಿಕ್ಷಕಿ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ಏಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಮರವಂತೆಯ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ ಉತ್ತಮ ಹಿಂದಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು, ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಲ್ಪಾ ಮನೆಯವರು ಅಂಗಾಂಗವನ್ನು ದಾನಕ್ಕೆ ನಿರ್ಧರಿಸಿ ಆರು ಜನರ ಬಾಳಿಗೆ ಬೆಳಕಾಗಿದ್ದಾರೆ. ಹೀಗೆ ದಾನ ಮಾಡಿದ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ  …

Read More »

ಮಣಿಪಾಲ: ಮಗುವಿನೊಂದಿಗೆ ತಾಯಿ ನಾಪತ್ತೆ..!

ಮಣಿಪಾಲ: ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಮಣಿಪಾಲದ ಶಿವಳ್ಳಿ ಗ್ರಾಮದ ಸಂತೋಷ ನಗರದಲ್ಲಿ ನಡೆದಿದೆ. ಅಂಜಬಾನು(೨೭) ಹಾಗೂ ಮೂರು ವರ್ಷದ ಹೆಣ್ಣು ಮಗು ಮೊಯಿರಾ ಫಿರ್ದೊಸ್‌ ನಾಪತ್ತೆಯಾದವರು. ಫೆ. ೧೮ ರಿಂದ ಇವರು ನಾಪತ್ತೆಯಾಗಿದ್ದು, ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

BIG NEWS: ವಿದೇಶಿ ಕಾರ್ಯಕ್ರಮಗಳನ್ನು ವೀಕ್ಷಿಸುವ ಮಕ್ಕಳಿಗೆ 5 ವರ್ಷ ಜೈಲು ಶಿಕ್ಷೆ

ಉತ್ತರ ಕೊರಿಯಾವನ್ನು ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆಳುತ್ತಿದ್ದಾರೆ. ಅವರು ಯಾವಾಗಲೂ ದೇಶದಲ್ಲಿ ನಿರಂಕುಶವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ಇತ್ತೀಚೆಗೆ ಉತ್ತರ ಕೊರಿಯಾದಲ್ಲಿ ಅಸಾಮಾನ್ಯ ನಿಯಮಗಳು ಮತ್ತು ನಿಬಂಧನೆಗಳು ಇವೆ. ಇದೀಗ ಪಾಶ್ಚಿಮಾತ್ಯ ಮಾಧ್ಯಮಗಳ ವಿರುದ್ಧ ಕ್ರಮವನ್ನು ತೀವ್ರಗೊಳಿಸಲು ಸಿದ್ಧತೆ ನಡೆಸಿದೆ ಎಂದು ದೇಶದ ಮೂಲಗಳು ರೇಡಿಯೊ ಫ್ರೀ ಏಷ್ಯಾಗೆ ತಿಳಿಸಿವೆ. ಉತ್ತರ ಕೊರಿಯಾದ ಹೊಸ ನಿಯಮಗಳ ಪ್ರಕಾರ, ವಿದೇಶಿ ಚಲನಚಿತ್ರಗಳನ್ನು ನೋಡುವ ಮಕ್ಕಳ ಪೋಷಕರನ್ನು ಆರು ತಿಂಗಳವರೆಗೆ ಕಾರ್ಮಿಕ ಶಿಬಿರಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರ ಮಕ್ಕಳು ಪಾಶ್ಚಿಮಾತ್ಯ ಚಲನಚಿತ್ರಗಳು ಮತ್ತು ಟಿವಿ ಶೋಗಳನ್ನು ವೀಕ್ಷಿಸುವಾಗ …

Read More »

ಗ್ರಾಮ ಪಂಚಾಯತ್ ಉಪಚುನಾವಣೆ ಫಲಿತಾಂಶ- ಅನಂತಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು, ನೆಟ್ಲ ಮುಡ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು

ಬಂಟ್ವಾಳ; ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿಕಲಾ ಹಾಗೂ ನೆಟ್ಲ ಮುಡ್ನೂರು ಪಂಚಾಯತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಜಾತ ಗೆಲುವು ಸಾಧಿಸಿದ್ದಾರೆ. ಅನಂತಾಡಿ ಗ್ರಾಮ ಪಂಚಾಯತ್ ನಲ್ಲಿ ಮತದಾರರ ಪೈಕಿ 500 ಮಂದಿ ಮತ ಚಲಾಯಿಸಿದ್ದರು.ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಲಾ 254 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.ಗೀತಾ ಚಂದ್ರ ಶೇಖರ್ (ಬಿಜೆಪಿ) 242 ಮತಗಳನ್ನು ಪಡೆದಿದ್ದಾರೆ. ನೆಟ್ಲಮುಡ್ನೂರು ಗ್ರಾಮ …

Read More »

ಉಡುಪಿ: ಅವಧಿ ಮೀರಿ ಡಿಜೆ ಸೌಂಡ್ – ಮೆಹಂದಿ ಕಾರ್ಯಕ್ರಮದ ಮನೆಗೆ ಪೊಲೀಸ್ ದಾಳಿ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ. ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ಆರೋಪಿ ಶರತ್‌ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಯಾವುದೇ ಪರವಾನಿಗೆ …

Read More »

ಖ್ಯಾತ ರೂಪದರ್ಶಿ ಬರ್ಬರ ಹತ್ಯೆ : ಕಾಲು ಫ್ರಿಜ್ ನಲ್ಲಿ ಪತ್ತೆ..!

ಹಾಂಗ್ ಕಾಂಗ್ : ಹಾಂಗ್ ಕಾಂಗ್ ನಲ್ಲಿ ಖ್ಯಾತ ರೂಪದರ್ಶಿ ಹತ್ಯೆಗೀಡಾಗಿದ್ದಾಳೆ. 28 ವರ್ಷದ ಅಬ್ಬಿ ಚೋಯ್ ಬರ್ಬರವಾಗಿ ಹತ್ಯೆಯಾಗಿದ್ದು ಆಕೆಯ ಕಾಲು ಮನೆಯ ಒಳಭಾಗದ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ. ಅವರ ತಲೆ, ದೇಹ ಮತ್ತು ಕೈಗಳು ಇನ್ನೂ ಪತ್ತೆಯಾಗಿಲ್ಲ. ಹಾಂಕಾಂಗ್ ಪೊಲೀಸರು ಮೂವರ ವಿರುದ್ಧ ಕೊಲೆ ಆರೋಪ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದರಲ್ಲಿ ಚೋಯ್ ಅವರ ಮಾಜಿ ಪತಿ ಅಲೆಕ್ಸ್ ಕ್ವಾಂಗ್ ಅವರನ್ನೂ ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು …

Read More »

ವಾಟರ್ ಹೀಟರ್ ಕಾಯಿಲ್‌ನಿಂದ ವಿದ್ಯುತ್ ಪ್ರವಹಿಸಿ ತಾಯಿ ಮಗು ಮೃತ್ಯು..!!

ಬೆಂಗಳೂರು: ಬಕೆಟ್ ನಲ್ಲಿ ಹಾಕಿದ್ದ ವಾಟರ್ ಹೀಟರ್ ಕಾಯಿಲ್‌ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ದಾರುಣವಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ಮೃತಪಟ್ಟವರು ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ ಮಗ ಜಯಾನಂದ್ ಎಂದು ತಿಳಿದುಬಂದಿದೆ. ಜ್ಯೋತಿ ಅವರು ನಿನ್ನೆ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್’ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಮಗು ಹೋಗಿದ್ದು ಹೀಟರನ್ನು ಮೈಮೇಲೆ ಬೀಳಿಸಿಕೊಂಡಿದೆ. ಇದರಿಂದ ವಿದ್ಯುತ್ ಪ್ರವಹಿಸಿ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. …

Read More »

ವಿಟ್ಲ: ಅರವಿಂದ ಭಾಸ್ಕರ ಕೊಲೆ ಪ್ರಕರಣ; ಪ್ರಿಯಕರನ ಜೊತೆಗೂಡಿ ಕೃತ್ಯ ಎಸಗಿದ ಪತ್ನಿ…! ಇಬ್ಬರು ಅರೆಸ್ಟ್

ವಿಟ್ಲ: ಅರವಿಂದ ಭಾಸ್ಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪತ್ನಿ ಆಶಾ, ಆಶಾಳ ಪ್ರಿಯಕರ ಯೋಗೀಶ್ ಗೌಡ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅ.ಕ್ರ 30/2023 ಕಲಂ: ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 3(2)(V),3(2)(Va) SC/ST (POA) Ammendmanent Act-2015 ಕಲಂ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವಿಟ್ಲ: ಅರವಿಂದ ಭಾಸ್ಕರ್ ಸಾವು ಪ್ರಕರಣ: ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಕೊಂದ ಕಿರಾತಕಿ ಪತ್ನಿ

ವಿಟ್ಲ: ಇಡ್ಕಿದು ಗ್ರಾಮದ ಚೈತನ್ಯ ಕುಮೇರು ನಿವಾಸಿ ಅರವಿಂದ ಭಾಸ್ಕರ್ (39) ಅನುಮಾನಾಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರವಿಂದ ಭಾಸ್ಕರ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಅರವಿಂದ ಭಾಸ್ಕರ್ ರವರ ಪತ್ನಿ ಹಾಗೂ ಯೋಗೀಶ್ ಗೌಡ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. ಮೃತ ಅರವಿಂದ ಭಾಸ್ಕರ ರವರ ಮೃತದೇಹದ ಸ್ಥಿತಿಗತಿಯನ್ನು ನೋಡಿದಾಗ ಅರವಿಂದ ಭಾಸ್ಕರನ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯವಿರುವುದಾಗಿ ಹಾಗೂ ಫೆ. 25 ರಂದು ರಾತ್ರಿಯಿಂದ ಫೆ.26 ರ ಬೆಳಿಗ್ಗೆಯ ಮಧ್ಯ …

Read More »

You cannot copy content of this page.