ತಾಜಾ ಸುದ್ದಿ

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ

ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪತ್ನಿ ಪ್ರಿಯಕರನೊಂದಿಗೆ ಸೇರಿಕೊಂಡು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮಂಜು ಮೃತ ವ್ಯಕ್ತಿ. ಮಂಜುಗೆ 12 ವರ್ಷದ ಹಿಂದೆ ಲಿಖಿತಾ ಎನ್ನುವವಳ ಜೊತೆ ಮದುವೆ ಆಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಕೆಳ ಮಧ್ಯಮ ಕುಟುಂಬವಾದರೂ ಮಂಜು, ತನ್ನ ಕುಟುಂಬವನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ. ಆದರೆ, ಐದಾರು ವರ್ಷಗಳ ಹಿಂದೆ ಮಂಜು ಪತ್ನಿ ಲಿಖಿತಾಗೆ ಅನೈತಿಕ ಸಂಬಂಧ ಶುರುವಾಯಿತು. ಲಿಖಿತಾಳ ಊರಾದ ಬೋಗಾದಿಯಲ್ಲಿನ ಯುವಕನ ಜೊತೆ ಅನೈತಿಕ ಸಂಬಂಧ ಬೆಳೆಸಿಕೊಂಡು ಅವನ ಜೊತೆ ಮನೆ ಬಿಟ್ಟು ಹೋಗಿದ್ದಳು. …

Read More »

ಉಡುಪಿ: ಹೊಟೇಲ್ ಆರಂಭಿಸಿದ ತೃತೀಯ ಲಿಂಗಿ ಗೆಳತಿಯರು

ಉಡುಪಿ: ಬಸ್​ ನಿಲ್ದಾಣದ ಪಕ್ಕದಲ್ಲಿ ಮೂವರು ತೃತೀಯ ಲಿಂಗಿಯರು ಸೇರಿ ಹೊಟೇಲ್​ ಪ್ರಾರಂಭಿಸುವ ಮೂಲಕ ದುಡಿಮೆಗೆ ಇಳಿದಿದ್ದು ಮಾದರಿ ಕೆಲಸ‌ ಮಾಡಿದ್ದಾರೆ. ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ ಹೆಸರಿನ ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್​ ತೆರೆದಿದ್ದಾರೆ. ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ.ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ.ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್​ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ರಾತ್ರಿ …

Read More »

BREAKING NEWS: ಪಂಜಾಬ್‌ನಲ್ಲಿ ಜಾಫರ್ ಎಕ್ಸ್‌ಪ್ರೆಸ್ ಸ್ಫೋಟ

ಪೇಶಾವರ : ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಡಾನ್ ವರದಿ ಮಾಡಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಜಾಫರ್ ಎಕ್ಸ್‌ಪ್ರೆಸ್, ಪೇಶಾವರದಿಂದ ಬರುತ್ತಿತ್ತು. ಫೋನ್‌ನಲ್ಲಿ ಡಾನ್‌ನೊಂದಿಗೆ ಮಾತನಾಡಿದ ಪಾಕಿಸ್ತಾನ ರೈಲ್ವೇಸ್ ವಕ್ತಾರ ಬಾಬರ್ ಅಲಿಗೆ ಸಣ್ಣ ಪುಟ್ಟ ಗಾಯ ಸಂಭವಿಸಿದೆ ಎಂದು ವರದಿಯಾಗಿದೆ. ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದವೇಲೆ …

Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ -ಮೈಸೂರಿನಲ್ಲಿ NIA ತೀವ್ರ ಶೋಧ..!

ಮೈಸೂರು : ಮಂಗಳೂರು ಬಾಂಬ್ ಸ್ಪೋಟದ ಕುರಿತು ರಾಷ್ಟ್ರೀಯ ತನಿಖಾದಳ ಮೈಸೂರಿನಲ್ಲಿ ತನ್ನ ತನಿಖೆಯನ್ನು  ತೀವ್ರಗೊಳಿಸಿದೆ. ಮಂಗಳೂರಿನ ಕಂಕನಾಡಿಯ ಗರೋಡಿ ಬಳಿ ಕಳೆದ ನ. 19ರಂದು ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟದ ತನಿಖೆಗೆ ಸಂಬಂಧಿಸಿ ಎನ್‌ಐಎ ಮೈಸೂರಿನಲ್ಲಿ ಶೋಧ ಕಾರ್ಯ ನಡೆಸಿದರು. ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯಾಗಿರುವ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಸ್ಫೋಟ ನಡೆಯುವ ಮೊದಲು ಮೈಸೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲಿ ಮೊಬೈಲ್‌ ತಂತ್ರಜ್ಞಾನದ ಬಗ್ಗೆ ತರಬೇತಿಯನ್ನು ಪಡೆದಿದ್ದ. ನಕಲಿ ಆಧಾರ್‌ ಕಾರ್ಡ್‌ ಬಳಸಿಕೊಂಡು ಅಲ್ಲಿ ವಾಸ್ತವ್ಯ ಮಾಡಿದ್ದ ಹಿನ್ನೆಲೆಯಲ್ಲಿ …

Read More »

ಮಂಗಳೂರು: ಕಡಲಬ್ಬರ ಸಾಧ್ಯತೆ -ಸಮುದ್ರ ತೀರದ ನಿವಾಸಿಗಳಿಗೆ, ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು :ಫೆ. 15 ರಿಂದ ಫೆ.16ರ ರಾತ್ರಿ 8.30 ರವರೆಗೆ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ. ಈ ಅವಧಿಯಲ್ಲಿ ಕಡಲಿನಲ್ಲಿ ಭಾರಿ ಗಾತ್ರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ. ಕೇರಳ ಕಿನಾರೆಯಲ್ಲಿ ಎರಡು ಮೀಟರ್ ವರೆಗೆ ಮತ್ತು ಕರ್ನಾಟಕ ಕಿನಾರೆಯಲ್ಲಿ 1.8 ಮೀಟರ್ …

Read More »

ಡ್ರೋನ್ ಮೂಲಕ ಆಹಾರ ಡೆಲಿವರಿ ಮಾಡಲಿದೆ ಸ್ವಿಗ್ಗಿ!

ಬೆಂಗಳೂರು: ಸ್ವಿಗ್ಗಿ ಆ್ಯಪ್‌ನಲ್ಲಿ ಆಹಾರ ಪೂರೈಕೆಗೆ ಆರ್ಡರ್ ಮಾಡಿದರೆ ಅದನ್ನು ಮುಂದಿನ ದಿನಗಳಲ್ಲಿ ಹೊತ್ತು ಡೆಲಿವರಿ ಬಾಯ್ ತರುವುದಿಲ್ಲ, ಬದಲಿಗೆ ಡ್ರೋನ್ ಬರಲಿದೆ!. ಆಹಾರ ಹೊತ್ತು ಬರುವ ಡ್ರೋನ್ ಈಗ ಸಿದ್ಧವಾಗಿದೆ. ಗರುಡ ಏರೋಸ್ಪೇಸ್ ಕಂಪನಿ ಅಭಿವೃದ್ಧಿಪಡಿಸಿರುವ ಡ್ರೋನ್, ಏರೋ ಇಂಡಿಯಾ–2023ರಲ್ಲಿ ಪ್ರದರ್ಶನಗೊಳ್ಳುತ್ತಿದೆ. ‘ಡೆಲಿವರಿ ಡ್ರೋನ್’ ಎಂದೇ ಇದಕ್ಕೆ ಹೆಸರಿಡಲಾಗಿದ್ದು, ಸದ್ಯಕ್ಕೆ 5 ಕೆ.ಜಿ ತೂಕ ಹೊರುವ ಸಾಮರ್ಥ್ಯವನ್ನು ಹೊಂದಿದೆ. ಮುಂದಿನ ದಿನಗಳಲ್ಲಿ 10 ರಿಂದ 15 ಕೆ.ಜಿ ಸಾಮರ್ಥದ ಡ್ರೋನ್‌ ಅಭಿವೃದ್ಧಿಪಡಿಸುವ ಸಿದ್ಧತೆಯಲ್ಲೂ ಗರುಡ ಕಂಪನಿ ಇದೆ. ‘ಸ್ವಿಗ್ಗಿ ಜತೆಗೆ ಈ ಕಂಪನಿ …

Read More »

ಶ್ರದ್ಧಾ ವಾಲ್ಕರ್ ಹತ್ಯಾ ಮಾದರಿಯಲ್ಲಿಯೇ ಮತ್ತೊಂದು ಕೊಲೆ, ಕೊಂದು ಫ್ರಿಡ್ಜ್ ನಲ್ಲಿಟ್ಟ ಹಂತಕ..!

ಲಿವಿಂಗ್ ಟುಗೆದರ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಫಿಡ್ಜ್‌ನಲ್ಲಿಟ್ಟ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ರೀತಿ Shraddha Wakar ಎಂಬಾಕೆಯ ಕೊಲೆ ನಡೆದಿತ್ತು. ಆಕೆಯ ಶವವನ್ನು ಕತ್ತರಿಸಿ 35 ಭಾಗ ತುಂಡರಿಸಿ ಫ್ರಿಡ್ಜ್‌ನಲ್ಲಿರಿಸಿ ಬಳಿಕ ವಿಲೇವಾರಿ ಮಾಡಲಾಗಿತ್ತು. ಇದೀಗ ಅಂತದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಲೀವ್‌ ಇನ್‌ ರಿಲೇಷನ್‌ನಲ್ಲಿದ್ದ ತನ್ನ ಗೆಳತಿ ನಿಕ್ಕಿ ಯಾದವ್‌ಳನ್ನು ಸಾಹಿಲ್‌ ಗೆಹ್ಲೋಟ್‌ (24) ಕೊಲೆ ಮಾಡಿದ್ದ. ನಂತರ ಮೊಬೈಲ್‌ ಡೇಟಾ ಕೇಬಲ್‌ ಅನ್ನು ಆಕೆಯ ಕತ್ತಿಗೆ ಸುತ್ತಿ …

Read More »

ರಿಷಭ್ ಶೆಟ್ಟಿಗೆ ‘ಮೋಸ್ಟ್‌ ಪ್ರಾಮಿಸಿಂಗ್ ಆ್ಯಕ್ಟರ್’ ಪ್ರಶಸ್ತಿ

ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ನಲ್ಲಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಪ್ರಶಸ್ತಿಯೊಂದಕ್ಕೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅಕಾಡೆಮಿ ಭಾರತ ಚಿತ್ರರಂಗದ ಒಳ್ಳೊಳ್ಳೆ ಚಿತ್ರಗಳು, ಒಳ್ಳೆಯ ನಟರನ್ನು, ಚಿತ್ರ ತಂತ್ರಜ್ಞರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಅವರ ಕೆಲಸಕ್ಕೆ ಶ್ಲಾಘನೆ ನೀಡಲು ನಡೆಸುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದಾಗಿದೆ. ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಕಾರ್ಯಕ್ರಮ …

Read More »

ವೈದ್ಯಲೋಕದಲ್ಲಿ ಮತ್ತೊಂದು ಆವಿಷ್ಕಾರ| ಗರ್ಭಧಾರಣೆ ತಡೆಯಬಲ್ಲ ಪುರುಷರ‌ ಗರ್ಭನಿರೋಧಕ ಮಾತ್ರೆ ಅಭಿವೃದ್ಧಿ

ಮಹಿಳೆಯರು ಸೇವಿಸುವಂತಹ ಗರ್ಭನಿರೋಧಕ ಮಾತ್ರೆಗಳ ಬಗ್ಗೆ ನಮಗೆಲ್ಲಾ ತಿಳಿದಿದೆ. ಇದೀಗ ಯಶಸ್ವಿ ಪುರುಷ ಗರ್ಭನಿರೋಧಕ ಮಾತ್ರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗರ್ಭಧಾರಣೆಯಾಗದಂತೆ ವೀರ್ಯವನ್ನು ಟ್ರ್ಯಾಕ್‌ನಲ್ಲಿ ಯಶಸ್ವಿಯಾಗಿ ನಿಲ್ಲಿಸಬಲ್ಲ ಸಾಮರ್ಥ್ಯವಿರುವ ಮಾತ್ರೆ ಇದು. ಪುರುಷ ಗರ್ಭನಿರೋಧಕಗಳ ಮೂಲಕವೂ ಸಾಧ್ಯ ಎಂಬುದನ್ನು ಇದು ಸಾಬೀತುಪಡಿಸಿದೆ. ಈ ಆವಿಷ್ಕಾರವನ್ನು ಗರ್ಭನಿರೋಧಕಗಳಿಗೆ “ಗೇಮ್ ಚೇಂಜರ್” ಎಂದೇ ಕರೆಯಲಾಗುತ್ತಿದೆ. ನೇಚರ್ ಕಮ್ಯುನಿಕೇಷನ್ಸ್ ಜರ್ನಲ್‌ನಲ್ಲಿ ಈ ಬಗೆಗಿನ ಅಧ್ಯಯನದ ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಈ ಆವಿಷ್ಕಾರ ನಿಜಕ್ಕೂ ಅದ್ಭುತ ಎಂದವರು ಬಣ್ಣಿಸಲಾಗಿದೆ. ಪ್ರಸ್ತುತ 2000 ವರ್ಷಗಳಿಂದ ಅಸ್ತಿತ್ವದಲ್ಲಿದ್ದ ಸಂತಾನಹರಣಗಳು ಮತ್ತು ಕಾಂಡೋಮ್‌ಗಳು ಪುರುಷರಿಗೆ ಗರ್ಭನಿರೋಧಕ ವಿಧಾನಗಳಾಗಿದ್ದವು. ಈ …

Read More »

ಮಹಿಳಾ ಪ್ರೀಮಿಯರ್ ಲೀಗ್ ; RCB ಮಹಿಳಾ ತಂಡದ ‘ಮೆಂಟರ್’ ಆಗಿ ಟೆನಿಸ್ ತಾರೆ ‘ಸಾನಿಯಾ ಮಿರ್ಜಾ’ ನೇಮಕ

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮಹಿಳಾ ಪ್ರೀಮಿಯರ್ ಲೀಗ್ ( WPL) ನ ಮೊದಲ ಸೀಸನ್‌ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡದ ‘ಟೀಮ್ ಮೆಂಟರ್’ ಆಗಿ ನೇಮಕಗೊಂಡಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ ಮಾರ್ಚ್ 4 ರಂದು ನಡೆಯಲಿದೆ. ಸಾನಿಯಾ ಮಿರ್ಜಾ ಅವರನ್ನು ಮಾರ್ಗದರ್ಶಕರಾಗಿ ನೇಮಿಸಿದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖ್ಯಸ್ಥ ಮತ್ತು ಉಪಾಧ್ಯಕ್ಷ ರಾಜೇಶ್ ವಿ ಮೆನನ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಸಾನಿಯಾ ಮಿರ್ಜಾ ಅವರನ್ನು RCB ಮಹಿಳಾ ತಂಡದ ಮಾರ್ಗದರ್ಶಕರಾಗಿ …

Read More »

You cannot copy content of this page.