ತಾಜಾ ಸುದ್ದಿ

ಲಾರಿ -ಬಸ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಕಾಲೇಜು ವಿದ್ಯಾರ್ಥಿ ದುರ್ಮರಣ

ಬಾಗಲಕೋಟೆ: ಕ್ಯಾಂಟರ್‌ ಲಾರಿ ಹಾಗೂ ಕೆಎಸ್‌ ಆರ್‌ ಟಿಸಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಈ ಅವಘಡದಲ್ಲಿ ಸುಮಾರು 14 ಮಂದಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆಯ ಗದ್ದನಕೇರಿ ಬಳಿ ಇಟಗಿ ಭೀಮಮ್ಮ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ವಿದ್ಯಾರ್ಥಿ ರಾಹುಲ್ ಪಾಟೀಲ್ ಸಾವನ್ನಪ್ಪಿದ್ದಾನೆ. ಬಸ್‌ ಅಮಲಜರಿಯಿಂದ ಬಾಗಲಕೋಟೆಗೆ ಬರುತ್ತಿತ್ತು. ಈ ವೇಳೆ ಬಾಗಲಕೋಟೆಯಿಂದ ಬೆಳಗಾವಿ ಕಡೆಗೆ ಕ್ಯಾಂಟರ್‌ ಲಾರಿ ಹೊರಟಿತ್ತು. ಆದರೆ ಕ್ಯಾಂಟರ್‌ ಲಾರಿ ಚಾಲಕ ಅತೀ …

Read More »

ಲಿಂಗ ಪರಿವರ್ತಿಸಿಕೊಂಡು ಹೆಣ್ಣಾದ ಮುಸ್ಲಿಂ ಯುವಕ: ದೇರಳಕಟ್ಟೆ ಹೆಸರು ದುರ್ಬಳಕೆಗೆ ಆಕ್ರೋಶ

ಮಂಗಳೂರು: ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನೊಬ್ಬ ಲಿಂಗ ಪರಿವರ್ತನೆ (Gender change) ಮಾಡಿಸಿಕೊಂಡು ಹೆಣ್ಣಾಗಿದ್ದಾನೆ. ಈ ನಡುವೆ ಆತ ತಾನು ಈ ರೀತಿ ಲಿಂಗ ಪರಿವರ್ತನೆ ಮಾಡಿಕೊಳ್ಳಲು ದೇರಳಕಟ್ಟೆಯ ಗೆಳೆಯನೊಬ್ಬ ಕಾರಣ ಎಂದು ಹೇಳಿದ್ದು, ಆ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವನ್ನು ಆತ ವಿಡಿಯೊ ಕ್ಲಿಪ್‌ ಒಂದರಲ್ಲಿ ಹೇಳಿಕೊಂಡಿದ್ದಾನೆ. ಯೂಟ್ಯೂಬ್‌ ಕ್ಲಿಪ್‌ನಲ್ಲಿ ಏನಿದೆ? ತುಮಕೂರಿನ ನಿಝಾಂ ಎಂಬ ಯುವಕ ಮನೆಗೆ ಬಾರದೇ ಹಲವು ತಿಂಗಳುಗಳು ಕಳೆದಿದೆ. ಇದರಿಂದ ತಾಯಿ ಸಂಬಂಧಿಕರ ಮೂಲಕ ಯುವಕನ ಮೊಬೈಲ್‌ಗೆ ಕರೆ ಮಾಡಿದಾಗ, ತಾನು ಹುಡುಗಿಯಾಗಲು ಬಯಸಿದವನು. ಇದೀಗ …

Read More »

ಕಾಂಗ್ರೆಸ್ ಸಭೆಯಲ್ಲಿ ಹೊಡೆದಾಟ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೇರಿ ಇಬ್ಬರ ಬಂಧನ

ಹೊಸಪೇಟೆ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ದೂರು, ಪ್ರತಿದೂರು ದಾಖಲಾದ ಹಿನ್ನೆಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಯೋಗಲಕ್ಷ್ಮೀ ಮತ್ತು ಬೆಂಬಲಿಗ ಸಂದೀಪ್ ಅವರನ್ನು ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 2ರಂದು ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ. ಶಿಲ್ಪಾ ಎಂಬವರ ದೂರಿನ …

Read More »

BREAKING NEWS : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ: ಪಾಕ್ ಭಯೋತ್ಪಾದಕ ಸಂಘಟನೆ ʻTRFʼ ನಿಷೇಧ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಗೃಹ ಸಚಿವಾಲಯ ಗುರುವಾರ ನಿಷೇಧಿಸಿದೆ. ಕಳೆದ ಕೆಲವು ವರ್ಷಗಳಿಂದ ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರ ಮೇಲೆ ಹಾಗೂ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲಿನ ಹೆಚ್ಚಿನ ದಾಳಿಗಳ ಹಿಂದೆ TRF ಇತ್ತು. ಟಿಆರ್‌ಎಫ್ ಕಮಾಂಡರ್ ಸಜ್ಜದ್ ಗುಲ್ ಅವರನ್ನು ಭಾರತ ಸರ್ಕಾರ ಈಗಾಗಲೇ ಭಯೋತ್ಪಾದಕ ಎಂದು ಘೋಷಿಸಿದೆ. ಗುರುವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಯುಎಪಿಎಯ ಮೊದಲ …

Read More »

ಉಡುಪಿ: ಅಂಬಲಪಾಡಿ ಬಳಿ ಸರಣಿ ಅಪಘಾತ ; ಮಹಿಳೆ ಸ್ಥಿತಿ ಗಂಭೀರ

ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್‌ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತಕ್ಕೆ ಒಳಗಾದ 3 ಕಾರುಗಳ ಪೈಕಿ ಒಂದು ಕಾರು ನೋಂದಣಿಯಾಗದ ಹೊಚ್ಚಹೊಸ ಕಾರು ಆಗಿದ್ದು, ಅಪಘಾತದ ರಭಸಕ್ಕೆ ನಜ್ಜುಗುಜ್ಜಾಗಿದೆ. ಹಾಗೂ ಇತರ ಎರಡು ಕಾರು ಹಾಗೂ ಲಾರಿಗೂ ಹಾನಿಯಾಗಿದೆ. ಅಪಘಾತ ಬಗ್ಗೆ ಹೆಚ್ಚಿನ ಮಾಹಿತಿ …

Read More »

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಜೀರ್ ನಿವೃತ್ತಿ

ನವದೆಹಲಿ:  ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಭೂವಿವಾದ, ಆಧಾರ್‌ ಸಿಂಧುತ್ವ, ತ್ರಿವಳಿ ತಲಾಕ್‌ ನಿಷೇಧ , ನೋಟು ಆಮಾನ್ಯೀಕರಣ ಸಂಬಂಧಿತ ಪ್ರಕರಣಗಳ ವಿಚಾರಣೆ ನಡೆಸಿ, ಐತಿಹಾಸಿಕ ತೀರ್ಪು ನೀಡಿದ್ದ ಕರ್ನಾಟಕದ ಮೂಡುಬಿದಿರೆ ಮೂಲದ ನ್ಯಾ. ಎಸ್‌. ಅಬ್ದುಲ್‌ ನಜೀರ್‌ ಅವರು ಬುಧವಾರ ನಿವೃತ್ತರಾಗಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ತೀರ್ಪು ನೀಡಿದ ಪಂಚ ಸದಸ್ಯ ನ್ಯಾಯಪೀಠದಲ್ಲಿದ್ದ ಏಕೈಕ ಮುಸ್ಲಿಂ ನ್ಯಾಯಮೂರ್ತಿಯಾಗಿ ವಿಶೇಷ ಗಮನ ಸೆಳೆದಿದ್ದರು. 1956ರ ಜ. 5 ರಂದು ಮೂಡುಬಿದಿರೆಯಲ್ಲಿ ಜನಿಸಿದ ನ್ಯಾ. ನಜೀರ್‌ ಅವರು ಪ್ರಾಥಮಿಕ ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿದರು. ಮೂಡುಬಿದಿರೆಯ ಮಹಾವೀರ ಕಾಲೇಜಿನಲ್ಲಿ …

Read More »

ಪುತ್ತೂರು: ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದ ಕಾಮುಕ ನಿತೇಶ್ ರೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿದ್ದ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನಲ್ಲಿ ಖಾಸಗಿ ಕೆಲಸ ಮಾಡುತ್ತಿರುವ ನಿತೇಶ್ ರೈ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿದ್ದು , ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನು ಮಾಡಿದ್ದರು. ಈತ ತನ್ನ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಅಲ್ಲಿನ ಹೆಣ್ಣು ಮಕ್ಕಳ …

Read More »

BREAKING NEWS: ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಇಂಜಿನಿಯರಿಂಗ್ ವಿದ್ಯಾರ್ಥಿ ರಿಹಾನ್ NIA ವಶಕ್ಕೆ

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ. ಇದೀಗ ಪಿ.ಎ …

Read More »

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ..!

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ ಹಾಕುವ ಪ್ಲ್ಯಾನ್‌ ಮಾಡಲಾಗುತ್ತಿದೆ. ಬೆಳಗಾವಿ ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ಇಡಲಾಗಿದೆ. ಇದ್ರ ಬೆನ್ನಲ್ಲೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ ಫೋಟೋ ಇಡಬೇಕು. ದೇಶ ಭಕ್ತರ ಫೋಟೋ ಹಾಕಬೇಕು. ಬಹುದೊಡ್ಡ ದಂಗಲ್‌ ಪ್ಲ್ಯಾನ್‌ ಮಾಡಲಾಗುತ್ತಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶಭಕ್ತರ ಫೋಟೋ ಹಾಕ್ಬೋದು ಪೋಟೋ ಹಾಕೋದ್ರಲ್ಲಿ ತಪ್ಪೇನಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಹೇಳಿದ್ದಾರೆ . ಶಿಕ್ಷಣ ಸಚಿವ ಹೇಳಿಕೆಯಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಾವರ್ಕರ್‌ …

Read More »

ಫಸ್ಟ್‌ ನೈಟ್‌ ನಲ್ಲಿ ಗಂಡನಿಗೆ ಶಾಕ್ ಕೊಟ್ಟ ಹೆಂಡತಿ !

ರಾಜಸ್ಥಾನ: ಮದುವೆ ಎನ್ನುವುದು ಪ್ರತಿಯೊಬ್ಬರ ಬಾಳಲ್ಲೂ ಸುಂದರ ಅನುಭವ ನೀಡುವಂತದ್ದು. ಮದುವೆ ಅಂದರೆ ಎರಡು ದೇಹಗಳಷ್ಟೇ ಅಲ್ಲ, ಎರಡು ಆತ್ಮಗಳಮಿಲನ, ಎರಡು ಕುಟುಂಬಗಳ ಸಮ್ಮಿಲನ ಅಂತ ಹಿರಿಯರು ಹೇಳ್ತಾರೆ. ಪ್ರತಿಯೊಬ್ಬರಿಗೂ ತಮ್ಮ ಮದುವೆ ಹೀಗೆ ಆಗಬೇಕು, ಹಾಗೆ ಆಗಬೇಕು, ಅಲ್ಲಿಗೆ ಹನಿಮೂನ್‌ಗೆ ಹೋಗಬೇಕು, ನಮ್ಮ ಪ್ರಥಮ ರಾತ್ರಿ ಇಷ್ಟು ರೋಮ್ಯಾಂಟಿಕ್ ಆಗಿರಬೇಕು ಅಂತ ಸಾವಿರ ಕನಸು ಕಂಡಿರುತ್ತಾರೆ. ಈ ಯುವಕ ಕೂಡ ಮದುವೆ ಬಗ್ಗೆ ನೂರಾರು ಕನಸು ಕಂಡಿದ್ದ. ಮದುವೆ ಆಗಿ, ಪ್ರಥಮ ರಾತ್ರಿಯಲ್ಲಿ ಬೆಡ್‌ ರೂಂನಲ್ಲಿ ಕುಳಿತು, ಹೆಂಡತಿಗಾಗಿ ಕಾದು ಕುಳಿತಿದ್ದ. ಆದ್ರೆ …

Read More »

You cannot copy content of this page.