ತಾಜಾ ಸುದ್ದಿ

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಸಲುಗೆಯಿಂದ ಇಂದ ಹಿಂದೂ ವಿದ್ಯಾರ್ಥಿನಿ ಡಿಬಾರ್

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಲವ್‌ ಜಿಹಾದ್‌ ಪ್ರಕರಣಗಳ ಬೆಳಕಿಗೆ ಬರುತ್ತಿದೆ. ಅಂತೆಯೇ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ಹಿಂದೂ ವಿದ್ಯಾರ್ಥಿನಿ, ಮುಸ್ಲಿಂ ಯುವಕನೊಂದಿಗೆ ಹೋದ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಮಾತ್ರ ಕಾಲೇಜಿನಿಂದ ಡಿಬಾರ್‌ ಮಾಡಿದ್ದಾರೆ.‌ ಮುಸ್ಲಿಂ ವಿದ್ಯಾರ್ಥಿಯನ್ನು ಡಿಬಾರ್ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಂಗಳೂರು ಹಿಂದೂಸ್‌ ಎಂಬ ಪೇಸ್‌ಬುಕ್‌ ಪೇಜಿನಲ್ಲಿ ಪೋಸ್ಟರ್‌ವೊಂದು ಹರಿದಾಡುತ್ತಿದೆ. “ಬೆಳ್ತಂಗಡಿ ಕಾಲೇಜಿನಲ್ಲಿ ನಡೆದ ಘಟನೆಯಲ್ಲಿ ಜಿಹಾದಿ ಜೊತೆ ಹೋದ ಯುವತಿಯನ್ನು ಕಾಲೇಜ್‌ನಿಂದ ಡಿಬಾರ್‌ ಮಾಡಿದ್ದಾರೆ. ಆದರೆ ಜಿಹಾದಿ ಹುಡುಗನನ್ನು ಡಿಬಾರ್ ಮಾಡಿಲ್ಲ, ಶಿಕ್ಷೆ ಇಬ್ಬರಿಗೂ …

Read More »

BIGG NEWS : 35 ದಿನಗಳ ಶಬರಿಮಲೆಯಾತ್ರೆ ವೇಳೆ 23 ಮಂದಿಗೆ ಹೃದಯಾಘಾತ :106 ಮಂದಿ ಆಸ್ಪತ್ರೆಗೆ ದಾಖಲು

ಶಬರಿಮಲೆ : ಈ ವರ್ಷ ಶಬರಿಮಲೆ ಯಾತ್ರೆಗೆ ತೆರಳಿದವರಲ್ಲಿ ಹೃದಯಾಘಾತದಿಂದ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಯಿಂದ 106 ಮಂದಿಯನ್ನು ಪಂಪಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಕೋವಿಡ್ ನಂತರದ ಸಮಸ್ಯೆಗಳಿಗೆ ಸಂಬಂಧಿಸಿರಬಹುದು ಎಂದು ತಜ್ಞರು ಮಾಹಿತಿ ತಿಳಿಸಿದ್ದಾರೆ. ನೀಲಿಮಲ ಮತ್ತು ಅಪಾಚಿಮೇಡುವಿನಲ್ಲಿ ಹೆಚ್ಚಿನ ಜನರು ಅಸ್ವಸ್ಥಗೊಂಡಿದ್ದಾರೆ. 35 ದಿನಗಳಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 23 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಂಪಾ ಮತ್ತು ಸನ್ನಿಧಾನಂ ನಡುವಿನ ಕಾರ್ಡಿಯೋ ಕೇಂದ್ರಗಳಲ್ಲಿ ಕೇವಲ ಆಮ್ಲಜನಕ ಸಿಲಿಂಡರ್‌ಗಳು ಮಾತ್ರ ಇವೆ. ಹೆಚ್ಚಿನ ಚಿಕಿತ್ಸೆಗಾಗಿ …

Read More »

BIG NEWS ದುಬೈನಲ್ಲಿ ನಟಿ ಉರ್ಫಿ ಜಾವೇದ್ ಬಂಧನ ; ಕಾರಣವೇನು ?

ದುಬೈ: ಶೂಟಿಂಗ್‌ಗಾಗಿ ಯುಎಇಗೆ ತೆರಳಿದ್ದ ಬಾಲಿವುಡ್ ನಟಿ ಉರ್ಫಿ ಜಾವೇದ್ ಅವರನ್ನು ಶೂಟಿಂಗ್‌ ವೇಳೆ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಸದಾ ಒಂದಲ್ಲ ಒಂದು ರೀತಿಯ ಧಿರಿಸಿನಿಂದ ಸುದ್ದಿಯಾಗುತ್ತಿದ್ದ ಮಾದಕ ನಟಿ ಈ ಬಾರಿ ಬಟ್ಟೆಯ ವಿಚಾರಕ್ಕಾಗಿ ಬಂಧನಕ್ಕೊಳಗಾಗಿಲ್ಲ ಎಂದು ಬಂದಿದೆ. ಪೊಲೀಸರು ಕ್ರಮ ಕೈಗೊಂಡಿರುವುದು ಬಯಲಿನಲ್ಲಿ ಶೂಟಿಂಗ್ ಮಾಡಿದ್ದರಿಂದ ಎಂದು ವರದಿಯಾಗಿದೆ. ಇನ್‌ಸ್ಟಾಗ್ರಾಮ್‌ಗಾಗಿ ವಿಡಿಯೋವನ್ನು ಚಿತ್ರೀಕರಿಸಿದ್ದು,ಧರಿಸಿದ್ದ ಉಡುಪಿನಿಂದ ಯಾವುದೇ ಸಮಸ್ಯೆಯಿಲ್ಲ ಆದರೆ ನಟಿ ವಿಡಿಯೋವನ್ನು ಚಿತ್ರೀಕರಿಸಿದ ಸ್ಥಳವು ತೆರೆದ ಪ್ರದೇಶವಾಗಿದೆ ಮತ್ತು ಅದಕ್ಕೆ ಅನುಮತಿಸುವುದಿಲ್ಲ. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು …

Read More »

ಉಡುಪಿ: ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪಿಯ ಬಂಧನ -7 ಲಕ್ಷ ರೂ. ಮೌಲ್ಯದ ಸೊತ್ತು ವಶ

ಉಡುಪಿ: ಉಡುಪಿಯ ಬ್ರಹ್ಮಾವರ ಹಾಗೂ ಕುಂದಾಪರದ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿಜಯ ಕುಮಾರ್‌ ಶೆಟ್ಟಿ (28) ಎಂಬಾತ ಕಳ್ಳತನದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಯಾಗಿದ್ದಾನೆ. ಈತನಿಂದ ಕೃತ್ಯಕ್ಕೆ ಬಳಸುತ್ತಿದ್ದ 30 ಸಾವಿರ ರೂ. ಮೌಲ್ಯದ ಕೆಎ-20-ಇಪಿ-6201ನೇ ಹೋಂಡಾ ಮ್ಯಾಟ್ರಿಕ್ಸ್‌ ಸ್ಕೂಟರ್‌, ಕಳವು ಮಾಡಿದ 4,64,700 ರೂ. ಮೌಲ್ಯದ ಚಿನ್ನಾಭರಣಗಳು, 2.080 ರೂ. ಮೌಲ್ಯದ ಬೆಳ್ಳಿ ನಾಣ್ಯಗಳು,9 ಸಾವಿರ ರೂ. …

Read More »

ಹಿಂದೂ ವಿದ್ಯಾರ್ಥಿನಿಯನ್ನ ಇಸ್ಲಾಂಗೆ ಮತಾಂತರ ಮಾಡಿ ಯುವತಿಯ ಜೊತೆ ಓಡಿ ಹೋಗುತ್ತಿದ್ದ- ಸಿನಿಮಿಯ ರೀತಿಯಲ್ಲಿ 750 ಕಿ.ಮೀ ಚೇಸ್ ಮಾಡಿದ ಪೋಲಿಸರು

ಉತ್ತರ ಪ್ರದೇಶದ 2 ವಿವಿಧ ಜಿಲ್ಲೆಗಳಲ್ಲಿ 2 ಹೊಸ ಲವ್ ಜಿಹಾದ್ ಪ್ರಕರಣಗಳು ವರದಿಯಾಗಿವೆ. ಪ್ರಯಾಗ್‌ರಾಜ್‌ನಲ್ಲಿ, ಹಿಂದೂ ಮಹಿಳೆಯೊಬ್ಬಳು ತನ್ನ ಮುಸ್ಲಿಂ ಫೇಸ್‌ಬುಕ್ ಸ್ನೇಹಿತ ತನ್ನ ಸ್ನೇಹಿತರ ಮೂಲಕ ಗ್ಯಾಂಗ್ ರೇ-ಪ್ ಮಾಡಿಸಿದ್ದಾನೆ ಮತ್ತು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರುವ ಮೂಲಕ ಗ-ರ್ಭ-ಪಾ-ತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ, ಮಧ್ಯಪ್ರದೇಶದ ಧಾರ್‌ನಿಂದ ಗುಜರಾತ್‌ನ ಸೂರತ್‌ಗೆ ನಿಕಾಹ್‌ಗಾಗಿ ಕರೆದೊಯ್ಯುತ್ತಿದ್ದ ಯವತಿಯನ್ನ ಕಾನ್ಪುರ ಪೊಲೀಸರು ಚೇಸ್ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಮೊದಲ ಘಟನೆಯಲ್ಲಿ, ಕಾನ್ಪುರದ ಲಲ್ಲನ್‌ಪುರವಾ ಆಜಾದ್ ನಗರದಲ್ಲಿ ವಾಸಿಸುವ ಹಿಂದೂ ವ್ಯಕ್ತಿಯೊಬ್ಬರು ತಮ್ಮ ಮಗಳನ್ನು …

Read More »

ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಯ ತಿಕ್ಕಾಟಕ್ಕೆ ಬಲಿಯಾದ ವಿದ್ಯಾರ್ಥಿ ; ಆರೋಪಿ ಶಿಕ್ಷಕ ಅಂದರ್.!

ಗದಗ : ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು, ಆರೋಪಿ ಅತಿಥಿ ಶಿಕ್ಷಕ ಮುತ್ತಪ್ಪನನ್ನು ಬಂಧಿಸಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡ ಗೀತಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಮಧ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೊಳಗಾದ ಅತಿಥಿ ಶಿಕ್ಷಕಿ ಗೀತಾ, ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಜತೆ ಸಲುಗೆಯಿಂದ ಇದ್ದಳು. ಇನ್ನೊಬ್ಬ ಅತಿಥಿ ಶಿಕ್ಷಕ ಸಂಗನಗೌಡ …

Read More »

1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿದ್ದು, 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಾಡಿದೆ. ರಾಜ್ಯ ಸರ್ಕಾರವು 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿ …

Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೆಕ್ಸ್‌ ಆಡಿಯೋ ಲೀಕ್- ಜಗತ್ತಿನ ಮುಂದೆ ಬೆತ್ತಲಾದ ಪಾಕಿಸ್ತಾನ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹುದ್ದೆಯಿಂದ ಕೆಳಗಿಳಿದರೂ ಭಾರಿ ಸದ್ದು ಮಾಡುತ್ತಿದ್ದಾರೆ. ಪ್ರಧಾನಿಯಾಗಿ ವಿವಾದದಲ್ಲೇ ಮುಳುಗಿದ್ದ ಇಮ್ರಾನ್ ಖಾನ್ ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯಲ್ಲಿ ಗುಂಡೇಟು ತಗುಲಿ ವಿಶ್ವದಾದ್ಯಂತ ಸುದ್ದಿಯಾಗಿದ್ದರು. ಇದೀಗ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ. ಇಮ್ರಾನ್ ಖಾನ್ ಮಹಿಳೆ ಜೊತೆ ಸೆಕ್ಸ್ ಕುರಿತು ಮಾತನಾಡುವ ಆಡಿಯೋ ಕಾಲ್ ಲೀಕ್ ಆಗಿದೆ. ಈ ಆಡಿಯೋ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರದ್ದು ಎನ್ನಲಾಗುತ್ತಿದೆ. ಈ ಆಡಿಯೋದಲ್ಲಿ ಇಮ್ರಾನ್ ಖಾನ್ ಈಗಲೇ ತನ್ನ ಬಳಿ ಬರುವಂತೆ ಮಹಿಳಗೆ ಬುಲಾವ್ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ, ಈಗಾಗಲೇ …

Read More »

ಬೆಳ್ಳಾರೆ: ಉದ್ಯಮಿ ನವೀನ್ ಮಲ್ಲಾರ ಅಪಹರಣ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದಿವ್ರಪ್ರಭಾ ಚಿಲ್ತಡ್ಕ ಸೇರಿ ಆರು ಮಂದಿಯ ವಿರುದ್ಧ FIR

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಚಿಲ್ತಡ್ಕ ಸೇರಿದಂತೆ ಆರು ಮಂದಿಯ ವಿರುದ್ಧ ಎಫ್‌ಐಆರ್‍ ದಾಖಲಾಗಿದೆ. ನಿನ್ನೆ ಬೆಳ್ಳಾರೆಯ ಉದ್ಯಮಿ, ದಿವ್ಯಪ್ರಭಾ ಅವರ ಅಳಿಯ ನವೀನ್ ಮಲ್ಲಾರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಂತ ಅತ್ತೆ, ಪತ್ನಿ ‌ಮತ್ತು ಇನ್ನಿತರ ಅಪರಿಚಿತರು ಸೇರಿಕೊಂಡು ನವೀನ್ ಮಲ್ಲಾರ ಎಂಬವರನ್ನು ಅಪಹರಿಸಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ನವೀನ್ ಅವರ ತಾಯಿ ನೀರಜಾಕ್ಷಿ ಅವರು ನೀಡಿದ ದೂರಿನಂತೆ ಮಾಧವ ಗೌಡ, ದಿವ್ಯ ಪ್ರಭಾ ಗೌಡ ಚಿಲ್ತಡ್ಕ, …

Read More »

ಬಟ್ಟೆ ಇಲ್ಲದೆ ಕೆಸರಿನಲ್ಲಿ ಉರುಳಾಡಿ ಫೋಟೋಶೂಟ್ ಮಾಡಿಸಿದ ನವ ಜೋಡಿ..! ಫೋಟೋಸ್ ಇಲ್ಲಿವೆ ನೋಡಿ

ಇಂದು ಜನರ ಅಭಿರುಚಿ ಬಹಳ ವಿಭಿನ್ನವಾಗಿದೆ. ಎಲ್ಲಾ ವಿಷಯದಲ್ಲೂ ಹೊಸತನ್ನು ಹುಡುಕುತ್ತಾರೆ ಜನರು. ಅದರಲ್ಲೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದಾಗಿ ಜನರು ವಿಶೇಷ ಫೋಟೋ ಶೂಟ್ ವಿಡಿಯೋ ಮೊದಲಾದವುಗಳಿಗೆ ಹೆಚ್ಚು ಮಾರುಹೋಗಿದ್ದಾರೆ. ಹಾಗಾಗಿಯೇ ಇಂದು ಪ್ರತಿಯೊಬ್ಬರು ತಮ್ಮ ಜೀವನದ ವಿಶೇಷ ಗಳಿಗೆಗಳನ್ನ ಸೆರೆಹಿಡಿದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಾರೆ. ಪ್ರತಿಯೊಬ್ಬರಿಗೂ ಜೀವನದಲ್ಲಿ ಮರೆಯಲಾಗದ ಹಾಗೂ ನೆನಪಿನಲ್ಲಿ ಇರುವಂತಹ ಅತ್ಯುತ್ತಮ ಘಳಿಗೆ ಅಂದ್ರೆ ಅದು ಮದುವೆ. ಹಾಗಾಗಿ ಮದುವೆಯ ಸಂದರ್ಭದಲ್ಲಿ ಅಥವಾ ಮದುವೆ ಗೊತ್ತಾದ ನಂತರದ ಪ್ರತಿಯೊಂದು ಕ್ಷಣವನ್ನು ಮೆಮೊರೇಬಲ್ ಆಗಿ ಇಡಲು ಜನ ಪ್ರಯತ್ನಿಸುತ್ತಾರೆ. …

Read More »

You cannot copy content of this page.