ಸಂತೆಯನ್ನು ಹಣ್ಣು, ಹಂಪಲು, ಇತರ ಸಾಮಾಗ್ರಿಗಳನ್ನು ಕೊಂಡು ಕೊಳ್ಳಲು ಮಾಡುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ಯುವತಿಯರನ್ನೇ ಮಾರಾಟ ಮಾಡುವ ಸಂತೆಯಿದೆಯಂತೆ. ಅರೇ.! ಏನಿದು ಹುಡುಗಿಯರನ್ನು ಮಾರುವ ಸಂತೆ ಎಂದು ಯೋಚಿಸುತ್ತಿದ್ದೀರಾ. ಈ ಪ್ರಶ್ನೆಗೆ ಉತ್ತರ ಬೇಕಾದರೆ ಕೆಳಗಿನ ಸ್ಟೋರಿ ಓದಿ.. ಯುರೋಪಿನ ಬಲ್ಗೇರಿಯಾ ದೇಶದ ವ’ರ್ಜಿನ್ ಸಂತೆಯಲ್ಲಿ 18 ರಿಂದ 24, 25 ವರ್ಷದ ಸುಂದರ ಯುವತಿಯರು ಮಾರಾಟಕ್ಕೆ ನಿಂತಿರುತ್ತಾರೆ. ಕಲೇಜಿಯಾ ಜನಾಂಗದ ಯುವತಿಯರು ಈ ಸಂತೆಯ ಮಾರಾಟ ವಸ್ತುಗಳಾಗಿದ್ದಾರೆ. ಇವರನ್ನು ಹೆಚ್ಚಿನ ದುಡ್ಡು ಹಾಕಿ ಇಲ್ಲಿಯ ಅದೇ ಜನಾಂಗದ ಮತ್ತು ಬೇರೆ …
Read More »ತಾಜಾ ಸುದ್ದಿ
ಕಾಪು: ನೀರು ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಕಾಪು: ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರನ್ನು ರಕ್ಷಿಸಲಾಗಿದೆ. ನವೀನ್ (25) ಮತ್ತು ಸಾಯಿತೇಜ (27) ರಕ್ಷಣೆಗೊಳಗಾದ ಪ್ರವಾಸಿಗರು. ಗುರುವಾರ ಸಂಜೆ ಕಾಪು ಬೀಚ್ಗೆ ಬಂದಿದ್ದ ಹೈದರಾಬಾದ್ನ ಇಬ್ಬರು ಯುವಕರು ಮತ್ತು ಓರ್ವ ಯುವತಿ ಸಮುದ್ರ ಸ್ನಾನಕ್ಕೆ ಇಳಿದಿದ್ದರು. ಈ ಸಂದರ್ಭ ಅವರನ್ನು ಲೈಫ್ ಗಾರ್ಡ್ಗಳು ಎಚ್ಚರಿಕೆ ನೀಡಿ ಅವರನ್ನು ನೀರಿನಿಂದ ಮೇಲಕ್ಕೆ ಕಳುಹಿಸಿದ್ದರು. ಎರಡು ಮೂರು ಸಾರಿ ಹೇಳಿದ್ದರೂ ನಿರ್ಲಕ್ಷಿಸಿ ಲೈಟ್ ಹೌಸ್ನ ಬಂಡೆಯ ಮೇಲೆ ಹೋಗಿದ್ದ ಯುವಕರು ಕಲ್ಲಿನಲ್ಲಿ ಜಾರುತ್ತಾ ಸಮುದ್ರದೊಳಗೆ ಬಿದ್ದಿದ್ದರು. …
Read More »ಪಡುಬಿದ್ರಿ: ಹೆಜ್ಜೇನು ದಾಳಿ ಒರ್ವ ಮೃತ್ಯು, ಒರ್ವ ಗಂಭೀರ
ಪಡುಬಿದ್ರಿ ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅದೇ ವೇಳೆ ಪಕ್ಕದಲ್ಲಿದ್ದ ಚಂದ್ರಶೇಖರ್ ರವರಿಗೂ ದಾಳಿ ನಡೆದಿದ್ದು ಅವರನ್ನು ತಕ್ಷಣ ಪಡುಬಿದ್ರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯ ವಾಗಿ ಹಲವರ ಮೇಲೆ ದಾಳಿ ನಡೆಯಿತಾದರೂ ಅವರು ಓಡಿ ತಪ್ಪಿಸಿಕೊಂಡಿದ್ದಾರೆ. ಪಕ್ಕದಲ್ಲೇಆಂಗ್ಲ ಮಾದ್ಯಮ ಶಾಲೆಯೊಂದಿದ್ದು ಶಾಲೆ ಬಿಟ್ಟು ಶಾಲಾ ವಾಹನ ಮಕ್ಕಳನ್ನು ಹೇರಿಕೊಂಡು ಹೋಗಿದ್ದರಾದರೂ ನಡೆದುಕೊಂಡು ಹೋಗುವ ಮಕ್ಕಳು ಇನ್ನೇನು ಆ ಪ್ರದೇಶಕ್ಕೆ ಬರುತ್ತಾರೆ ಎನ್ನುವಾಗ ಸಾರ್ವಜನಿಕರು ಬೊಬ್ಬೆ ಹಾಕಿ ಮಕ್ಕಳನ್ನು ತಡೆದ್ದರಿಂದ ಬಾರೀ ಅನಾಹುತ ತಪ್ಪಿದಂತ್ತಾಗಿದೆ. ಭಾನುವಾರವಾಗಿದ್ದರೆ ಈ ಬೀಚ್ ಪ್ರದೇಶದಲ್ಲಿ ಬಾರೀ ಜನ ಸಂದಾಣಿ ಇರುತ್ತಿದ್ದು ಮತ್ತಷ್ಟು ದುರಂತ ಸಾಧ್ಯವಿತ್ತು ಎನ್ನುತ್ತಾರೆ ಸ್ಥಳೀಯರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯವರು ಆ ಹೆಜ್ಜೇನು ಹಿಂಡನ್ನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬಂಟ್ವಾಳ: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪ್ರಯಾಣ -ಬಸ್ ತಡೆದು ಜೋಡಿಯನ್ನು ಠಾಣೆಗೊಪ್ಪಿಸಿದ ಹಿಂದೂ ಕಾರ್ಯಕರ್ತರು
ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿಯೋರ್ವಳು ಪ್ರಯಾಣಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಲ್ಲಡ್ಕ ಪ್ರಖಂಡದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ದಾಸಕೋಡಿ ಎಂಬಲ್ಲಿ ಬಸ್ ತಡೆದು ನಿಲ್ಲಿಸಿದ್ದಾರೆ. ಆ ಬಳಿಕ ಬಸ್ ನಲ್ಲಿ ಕಾರ್ಯಕರ್ತರು ಹಾಗೂ ಪ್ರಯಾಣಿಕರ …
Read More »ಖಾಸಗಿ ಕಾಲೇಜಿನ ಹಾಸ್ಟೆಲ್ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಬೆಂಗಳೂರು: ಖಾಸಗಿ ಕಾಲೇಜ್ ಒಂದರ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಹಾಸ್ಟೆಲ್ನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬನ್ನೇರುಘಟ್ಟ ಸಮೀಪದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ನಿತಿನ್ (19) ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೇರಳ ಮೂಲದ ವಿದ್ಯಾರ್ಥಿ. ನಿತಿನ್ ಇದೇ ತಿಂಗಳು ಡಿ.1ಕ್ಕೆ ಕಾಲೇಜು ಸೇರಿದ್ದ. ಪ್ರಥಮ ವರ್ಷದ ಇಂಜಿನಿಯರಿಂಗ್ ಪದವಿಗೆ ಅಡ್ಮಿಷನ್ ಮಾಡಿಸಿದ್ದ ನಿತಿನ್ ಚಾಕುವಿನಿಂದ ತಾನೇ ಚುಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಲೇಜ್ ಕ್ಯಾಂಪಸ್ ಒಳಗಿನ ಹಾಸ್ಟೆಲ್ನಲ್ಲಿ ವಾಸವಿದ್ದ ನಿತಿನ್ ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. …
Read More »ಮತ್ತೊಂದು ಬೆತ್ತಲೆ ಫೋಟೋ ಶೂಟ್ ವೈರಲ್…!
ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ ಈ ಬೋಲ್ಡ್ ಫೋಟೋಗಳನ್ನು ಲಕ್ಸ್ ಸ್ಟೈಲ್ ಪ್ರಶಸ್ತಿ ವಿಜೇತ …
Read More »ಡಿ.17: ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ
ಬಂಟ್ವಾಳ : ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ.17ರಂದು ನಡೆಯಲಿದೆ. ಅಂದು ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಹಾಗೂ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು. ಮಧ್ಯಾಹ್ನ 11ಗಂಟೆಗೆ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ ಸಿಂಗ್ ಭಾಗವಹಿಸಲಿರುವರು. …
Read More »ಸುಳ್ಯ: ಸರಣಿ ಅಪಘಾತ – ಬೈಕ್ ಸವಾರನಿಗೆ ಗಂಭೀರ
ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದೆ. ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರು ಚಾಲಕ ಸೊಂಟಕ್ಕೆ ಗಾಯಗೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು …
Read More »ಮಣಿಪಾಲ: ನಗರಸಭೆ ಮಾಜಿ ಅಧ್ಯಕ್ಷೆ ಪತಿಗೆ ರಾಡ್ನಿಂದ ಹಲ್ಲೆ- ಸ್ಥಿತಿ ಚಿಂತಾಜನಕ
ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ರಾಡ್ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಅಲೆವೂರು ಸಮೀಪದ ಮಂಚಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೃಷ್ಣ ನಾಯ್ಕ್ (54) ಹಲ್ಲೆಗೆ ಒಳಗಾದವರು. ಅರ್ಜುನ್ ಎಂಬ ಯುವಕ ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃಷ್ಣ ನಾಯ್ಕ್ ಅವರ ಮನೆಗೆ ಬಂದಿದ್ದ. ಈ ವೇಳೆ ಗೇಟ್ ಮುಂದೆಯೇ ಕೃಷ್ಣ ನಾಯ್ಕ್ ಅವರ ಮೇಲೆ ರಾಡ್ನಿಂದ ಹಲ್ಲೆ …
Read More »ಭಟ್ಕಳ: ಬೈಕ್ ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ಯುವಕರ ಸ್ಥಳದಲ್ಲೇ ದುರಂತ ಸಾವು..!
ಭಟ್ಕಳ: ಉತ್ತರ ಕನ್ನಡದ ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ. ಭಟ್ಕಳ NH66ರ ಮೂಡ್ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುರುವಾರ ತಡರಾತ್ರಿ ಈ ಭೀಕರ ರಸ್ತೆ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಾವಿಗೀಡಾದವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ (30)ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಈ ಯುವಕರಿಬ್ಬರು ನಗರದ ಹೋಟೆಲ್ ಒಂದರಲ್ಲಿ …
Read More »