ಉಡುಪಿ: ಮನೆಯೊಂದಕ್ಕೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಎಗರಿಸಿದ ಘಟನೆ ನಗರದ ಪುತ್ತೂರು ಬಳಿ ನಡೆದಿದೆ. ಪುತ್ತೂರು ಗ್ರಾಮದ ಎಲ್ವಿಟಿ ದೇವಸ್ಥಾನದ ಬಳಿ ತನ್ನ ತಾಯಿಯೊಂದಿಗೆ ವಾಸವಿದ್ದ ಪೂಜಾ ಸಾಲ್ಯಾನ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಎದುರಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ ರೂಮಿನ ಗೊದ್ರೇಜ್ ನಲ್ಲಿದ್ದ 16 ಗ್ರಾಂ ತೂಕದ 1 ಚಿನ್ನದ ಬಳೆ, 4 ಗ್ರಾಂ ತೂಕದ 1 ಚಿನ್ನದ ಪೆಂಡೆಂಟ್ ಸೇರಿ ಒಟ್ಟು 20 ಗ್ರಾಂ ತೂಕದ ಸುಮಾರು 96,000 ರೂ. ಮೌಲ್ಯದ ಚಿನ್ನಾಭರಣಗಳನ್ನು …
Read More »ತಾಜಾ ಸುದ್ದಿ
ಪಿಜಿ ಯುವತಿಯರ ನಗ್ನ ದೃಶ್ಯ ಸೆರೆ ಹಿಡಿದು ಟಾರ್ಚರ್ – ಸೆಕ್ಸ್ ಆಫರ್ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ
ಬೆಂಗಳೂರು: ಪಿಜಿಯಲ್ಲಿ ಆಶ್ರಯ ಪಡೆಯುವ ಯುವತಿಯರ ಸ್ನಾನ ಮಾಡುವ ದೃಶ್ಯಗಳನ್ನು ಬಾತ್ರೂಂನ ಕಿಟಕಿಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸೆರೆಹಿಡಿದು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾಂಡಿಚೇರಿ ಮೂಲದ ನಿರಂಜನ್ ಬಂಧಿತ ಕಾಮುಕ. ಯುವತಿಯ ಹೆಸರಿನಲ್ಲಿ ಪೊಲೀಸರೇ ಸೆಕ್ಸ್ ಆಫರ್ ಕೊಟ್ಟು ಸಿನಿಮೀಯ ರೀತಿಯಲ್ಲಿ ಇವನನ್ನು ಅರೆಸ್ಟ್ ಮಾಡಿದ್ದಾರೆ. ಹತ್ತನೇ ತರಗತಿ ಪಾಸು ಮಾಡಿಕೊಂಡಿದ್ದ ಈತ ಪಾಂಡಿಚೆರಿ ಮೂಲದವನು. ಕಳೆದ 4 ವರ್ಷಗಳಿಂದ ಬೊಮ್ಮನಹಳ್ಳಿಯ ಪಿಜಿಯಲ್ಲೇ ನೆಲೆಸಿದ್ದ ಆತ, ಆ ಪಿಜಿ ಮಾಲೀಕನೊಂದಿಗೆ ಆತ್ಮೀಯ …
Read More »ಉಡುಪಿ ಕೃಷ್ಣ ಮಠಕ್ಕೆ ನಟಿ ಹರಿಪ್ರಿಯ – ವಸಿಷ್ಠ ಸಿಂಹ ಭೇಟಿ
ಉಡುಪಿ: ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿಗೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಕಾಣಿಯೂರು ಮಠಾಧೀಶರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ವುಡ್ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿ, …
Read More »‘ಕಾಂತಾರ’ ಎಫೆಕ್ಟ್ ; ಛದ್ಮವೇಷದಲ್ಲೂ ದೈವಾರಾಧನೆ-ತೀವ್ರ ಆಕ್ರೋಶ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ. ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು …
Read More »ಮಂಗಳೂರು: ಬಸ್ ಢಿಕ್ಕಿ; ಗಾಯಗೊಂಡಿದ್ದ ಇಂಜಿನಿಯರ್ ಮಹಿಳೆ ಸಾವು
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ದುರ್ದೈವಿ. ಡಿ.3ರಂದು ಸಂಜೆ 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು …
Read More »ನಿಮ್ಮ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನ ನೋಡ್ತಾ ಇದ್ರೆ.. ಇಂದೇ ನಿಲ್ಲಿಸಿ… ! ಯಾಕೆ ಅಂತೀರಾ ಈ ಸ್ಟೋರಿ ಓದಿ
ಬೆಂಗಳೂರು: ಮೊಬೈಲ್ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ, ಅಶ್ಲೀಲ ಚಿತ್ರಗಳ ವೆಬ್ಸೈಟ್ಗೆ ತೆರಳಿ ಚಿತ್ರಗಳ ವೀಕ್ಷಿಸುವುದು ಬಹುದೊಡ್ಡ ಅಪಾಯಕ್ಕೆ ಕಾರಣವಾಗಲಿದೆ. ನಿಮ್ಮ ಫೋನ್ನಲ್ಲಿ ಅಶ್ಲೀಲ ವಿಡಿಯೋಗಳನ್ನ ನೋಡ್ತಾ ಇದ್ರೆ ಕಾದಿದೆ ಗ್ರಹಚಾರ..! ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಅಶ್ಲೀಲ ಅಥವಾ ಪೋರ್ನ್ ಸಿನಿಮಾಗಳನ್ನು ವೀಕ್ಷಿಸಿದರೆ, ಅದರಿಂದ ಎದುರಾಗುವ ತೊಂದರೆಗಳೇನೇನು ಗೊತ್ತಾ..? ಅಪಾಯಗಳ ಬಗ್ಗೆ ಗೊತ್ತಾದರೆ ಅಚ್ಚರಿಗೊಳ್ಳುತ್ತೀರಿ. ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುವುದು ಕೆಲವು ಜನರಿಗೆ ಚಟ ಆಗಿರುತ್ತದೆ. ಅದನ್ನು ನೋಡಲು ಹಣವನ್ನು ಕೂಡ ಪಾವತಿಸಲು ರೆಡಿಯಾಗಿರುತ್ತಾರೆ. ಆದ್ರೆ ಇದೊಂದು ದೊಡ್ಡ ಯಾಮಾರಿಸುವ ಜಾಲ ಅನ್ನೋದನ್ನ ನಾವು ಮರೆಯಬಾರದು ಯಾಕೆಂದರೆ ಈ ರೀತಿ …
Read More »ದಂಡ ಕಟ್ಟದ ವಾಹನ ಮಾಲೀಕರಿಗೆ ಬಿಗ್ ಶಾಕ್ : ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್
ಬೆಂಗಳೂರು :ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.. ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ವೈಟ್ ಬೋರ್ಡ್ ವಾಹನಗಳ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ. ಪ್ರತಿ ವರ್ಷ ವಾಹನದ ಇನ್ಶೂರೆನ್ಸ್ ಗೆ ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕು. ಎನ್ ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. …
Read More »ಬಸ್ಸ್ಟ್ಯಾಂಡ್ನಲ್ಲೇ ಖಾಸಗಿ ಬಸ್ ಡ್ರೈವರ್ಗಳ ಮಾರಾಮಾರಿ…
ವಿಟ್ಲ: ವಿಟ್ಲ ಬಸ್ಸ್ಟ್ಯಾಂಡ್ನಲ್ಲಿ ಖಾಸಗಿ ಬಸ್ ಡ್ರೈವರ್ಗಳ ಮಧ್ಯೆ ಹೊಡೆದಾಟ ನಡೆದಿದೆ. ವಿಟ್ಲ ಬಸ್ ಸ್ಟ್ಯಾಂಡ್ನಲ್ಲೆ ಟೈಮಿಂಗ್ಸ್ ವಿಚಾರದಲ್ಲಿ ಇಂದು ಬೆಳಿಗ್ಗೆ ಮಣಿಕಂಠ ಬಸ್ ಮತ್ತು ಮಹೇಶ್ ಬಸ್ ಡ್ರೈವರ್ಗಳು ಹೊಡೆದಾಡುಕೊಂಡಿದ್ದಾರೆ. ವಿಪರ್ಯಾಸ ವೆಂದರೆ ಪ್ರಯಾಣಿಕರು ಬಸ್ನಲ್ಲಿ ಇರುವಾಗಲೇ ಸಾರ್ವಜನಿಕರ ಎದುರಲ್ಲೇ ಹೊಡೆದಾಡುಕೊಂಡಿದ್ದಾರೆ. ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದರೆ. ದಿನೇ ದಿನೇ ಖಾಸಗಿ ಬಸ್ಗಳ ಜಗಳ, ಹೊಡೆದಾಟ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಾರಕ್ಕೊಮ್ಮೆ ವಿಟ್ಲಕ್ಕೆ ಬರುವ RTO ಅಧಿಕಾರಿಗಳು ಜೇಬು ತುಂಬಿಸಿಕೊಂಡು ಹೋಗುತ್ತಿರುವುದೇ ವಿನಃ ಇಂತಹ ಘಟನೆಗಳ …
Read More »ಲಾಡ್ಜ್ ನಲ್ಲಿ ಅಣ್ಣ, ತಂಗಿ ಆತ್ಮಹತ್ಯೆ: ಸತ್ಯ ತಿಳಿದು ಸಂಬಂಧಿಕರಿಗೆ ಶಾಕ್
ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಲಾಡ್ಜ್ ಒಂದರಲ್ಲಿ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬಿಟ್ಟಿರಲಾರದೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಕ್ಕ, ತಂಗಿಯರ ಮಕ್ಕಳು ಇವರಾಗಿದ್ದು, ಚಿಕ್ಕಮ್ಮನ ಮಗಳನ್ನು ಪ್ರೀತಿಸಿದ್ದ 22 ವರ್ಷದ ಯುವಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪಿಯುಸಿ ಓದುತ್ತಿದ್ದ ತಂಗಿಯನ್ನೇ ಪ್ರೀತಿಸುತ್ತಿದ್ದ. ಪ್ರೇಮ ಪಾಶದಲ್ಲಿ ಸಿಲುಕಿದ್ದ ಅಣ್ಣ, ತಂಗಿ ಇದನ್ನು ಹೇಳಿಕೊಳ್ಳಲಾಗದೇ, ಬಿಟ್ಟಿರಲಾರದೆ ಸಾವಿನ ಮನೆ ಸೇರಿದ್ದಾರೆ. ಬೆಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಯುವಕ ಮನೆಯಲ್ಲಿ ಹೇಳಿ ಹೋಗಿದ್ದು, ಕಾಲೇಜಿಗೆ ಹೋಗಿ ಬರುವುದಾಗಿ ಯುವತಿ ತೆರಳಿದ್ದಾಳೆ. ನಂತರ …
Read More »ಎಚ್ಚರ… ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ .!
ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣವಾಗಿದೆ. ಇದು ಬಹುಬೇಗನೆ ಹರಡುವ ರೋಗವಾಗಿದೆ. ಬಾಧಿತರು ಪದೇ ಪದೇ ಕಣ್ಣನ್ನು ಉಜ್ಜಬಾರದು ಎನ್ನುತ್ತಾರೆ ವೈದ್ಯರು. ಕಾರ್ಕಳದಲ್ಲಿ ಗರಿಷ್ಠ: ಉಡುಪಿ ತಾಲೂಕಿನಲ್ಲಿ ನವೆಂಬರ್ನಲ್ಲಿ 60, ಡಿಸೆಂಬರ್ನಲ್ಲಿ ಈವರೆಗೆ 15, ಕುಂದಾಪುರ ತಾಲೂಕಿನಲ್ಲಿ ನವೆಂಬರ್ನಲ್ಲಿ 80, ಡಿಸೆಂಬರ್ನಲ್ಲಿ 117, ಕಾರ್ಕಳದಲ್ಲಿ ನವೆಂಬರ್ಗೆ …
Read More »