ತಾಜಾ ಸುದ್ದಿ

ಎಚ್ಚರ..! ಬೆಳಗ್ಗೆ ಉಪಹಾರ ಸೇವಿಸದೇ ಇದ್ರೆ ಅಪಾಯ ತಪ್ಪಿದ್ದಲ್ಲ

ಬೆಳಗಿನ ಉಪಾಹಾರ ಅತ್ಯಂತ ಮುಖ್ಯ. ಕೆಲವರು ಬೆಳಗ್ಗೆ ಉಪಾಹಾರ ಸೇವಿಸುವುದೇ ಇಲ್ಲ. ಟೀ-ಕಾಫಿ ಕುಡಿದುಕೊಂಡು ಹಾಗೇ ಇದ್ದುಬಿಡುತ್ತಾರೆ. ಈ ರೀತಿ ಮಾಡುವುದರಿಂದ ನೀವು ಭವಿಷ್ಯದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಬೆಳಗಿನ ಉಪಾಹಾರವನ್ನು ಸೇವಿಸದೆ ಇದ್ದರೆ ಹೃದಯವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು. ಬೆಳಗಿನ ಉಪಾಹಾರವನ್ನು ಸೇವಿಸದೆ ಇರುವುದರಿಂದ ಇನ್ನೂ ಸಾಕಷ್ಟು ಅನಾನುಕೂಲತೆಗಳಿವೆ, ಅವನ್ನೆಲ್ಲ ನೋಡೋಣ. ಹೃದಯದ ಸಮಸ್ಯೆ: ಬೆಳಿಗ್ಗೆ ಉಪಾಹಾರವನ್ನು ಸೇವಿಸದೇ ಇದ್ದರೆ ರಕ್ತದೊತ್ತಡವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಇದು ಅಪಧಮನಿಗಳ ರಕ್ತದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದಲೇ ಬೆಳಗಿನ ಉಪಾಹಾರವನ್ನು …

Read More »

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ

ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್‌ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ …

Read More »

ಖ್ಯಾತ ಮೂಳೆ ತಜ್ಞ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗ: ಜಿಲ್ಲೆಯ ಖ್ಯಾತ ಮೂಳೆ ತಜ್ಞ ನಗರದ ಗೋಪಾಳದಲ್ಲಿರುವ ಮನೆಯಲ್ಲಿ ಬೆಳಗ್ಗೆ 6 ಗಂಟೆಗೆ ವೈದ್ಯರು ತಮ್ಮ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಡಾ.ಲೋಲಿತ್ (40) ಮೃತ ದುರ್ದೈವಿಯಾಗಿದ್ದು,ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಅವರ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ. ಡಾ.ಲೋಲಿತ್ ಆರೋಗ್ಯ ಸಮಸ್ಯೆ ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ತುಂಗನಗರ ಪೊಲೀಸ್ ಠಾಣೆ ಯಲ್ಲಿ …

Read More »

ಉಡುಪಿ: ಟೋಲ್ ಗಳ ವಿಲೀನ ಅವೈಜ್ಞಾನಿಕ ,ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ರಘುಪತಿ ಭಟ್

ಉಡುಪಿ: ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದಾಗಿ ಉಂಟಾಗುವ ಪರಿಣಾಮಗಳ ಬಗ್ಗೆ ಇಂದು ಶಾಸಕ ರಘುಪತಿ ಭಟ್ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಮನವಿ ಸ್ವೀಕರಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಈ ವಿಷಯದ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ …

Read More »

ರಾಯಚೂರುನಲ್ಲಿ ಮತ್ತೊಂದು ಲವ್‌ ಜಿಹಾದ್: ಹಿಂದೂ ಹುಡುಗಿಯನ್ನು ಪಟಾಯಿಸಿ ಎಸ್ಕೇಪ್‌ ಆದ ಮುಸ್ಲಿಂ ಹುಡುಗ

ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಲವ್‌ಕೇಸ್‌ ನಡೆದಿದೆ ಎನ್ನಲಾಗಿದ್ದು, ಅಶ್ರಯ ನೀಡಿದ್ದ ಮನೆಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿದ್ದಾನೆ ಎನ್ನುವರ ಆರೋಪ ಕೇಳಿಬಂದಿದೆ. ರಾಯಚೂರಿನ ರೆಹಾನ್‌ ಎನ್ನುವವನ ವಿರುದ್ದ ಲವ್‌ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್‌ ಡೌನ್‌ವೇಳೆಯಲ್ಲಿ ರೆಹಾನ್‌ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯಪಡೆದುಕೊಂಡಿದ್ದ ಎನ್ನಲಾಗಿದೆ. ಈ ವೇಳೆಯಲ್ಲಿ ಮನೆ ಮಾಲೀಕರ ಯುವತಿಯನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇನ್ನೂ ಇಬ್ಬರ ನಡುವೆ ಲವ್‌ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್ ಮುಗಿಸಿಕೊಂಡು ಬಂದಿದ್ದಾಳೆ. ಈ …

Read More »

ಉಡುಪಿ: ವಿದೇಶಿಯರು ತಂಗಲು ಈ ಮಾಹಿತಿ ನೋಂದಣಿ ಕಡ್ಡಾಯ: ಪೊಲೀಸ್ ಇಲಾಖೆ ಖಡಕ್ ಸೂಚನೆ

ಉಡುಪಿ: ವಿದೇಶೀಯರ ಕಾಯ್ದೆ 1946ರ ಕಲಂ 7ರಂತೆ ಹೊಟೇಲ್ /ಗೆಸ್ಟ್ ಹೌಸ್/ಧರ್ಮಶಾಲಾ/ ಪ್ರತ್ಯೇಕ ಮನೆ/ಯುನಿವರ್ಸಿಟಿ/ವಿದ್ಯಾಸಂಸ್ಥೆ/ಇತರೆ ಸ್ಥಳಗಳಲ್ಲಿ ವಿದೇಶಿಯರು ತಂಗಿದ ಬಗ್ಗೆ ಮಾಹಿತಿಯನ್ನು ಫಾರ್ಮ್ ‘ಸಿ’ಯನ್ನು ಸಂಬಂಧಪಟ್ಟ ಮಾಲಕರು ನೋಂದಣಿ ಅಧಿಕಾರಿಗಳಿಗೆ(ಸಂಬಂಧ ಪಟ್ಟ ಜಿಲ್ಲೆಯ ಪೊಲೀಸ್ ಅಧೀಕ್ಷಕರು) 24 ಗಂಟೆಯೊಳಗೆ ಕಡ್ಡಾಯವಾಗಿ ನೀಡಬೇಕು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ. https://indianfrra.gov.in/frro/FormC ಲಿಂಕ್ ಮೂಲಕ ಆನ್ಲೈನ್ ನಲ್ಲಿ ನೋಂದಣಿ ಮಾಡಬಹುದಾಗಿದೆ. ಫಾರ್ಮ್ ಸಿ ಭರ್ತಿಗೊಳಿಸು ವುದು ಹೊಟೇಲ್/ಗೆಸ್ಟ್ ಹೌಸ್/ಧರ್ಮಶಾಲಾ/ಪ್ರತ್ಯೇಕ ಮನೆ/ಯುನಿ ವರ್ಸಿಟಿ/ವಿದ್ಯಾಸಂಸ್ಥೆ/ಇತರೆ ಸ್ಥಳಗಳಲ್ಲಿ ಮಾಲಕರ ಜವಾಬ್ದಾರಿಯಾಗಿದೆ. ವಿದೇಶಿಯರಿಗೆ ಫಾರ್ಮ್ ಭರ್ತಿಗೊಳಿಸುವ ಅವಕಾಶವಿರುವುದಿಲ್ಲ. ಪ್ರತ್ಯೇಕ ಮನೆಯ ಮಾಲಕರಿಗೆ ಓ.ಟಿ.ಪಿ …

Read More »

ಕ್ಯಾಮೆರಾ ಮುಂದೆ ಬೆತ್ತಲಾದ ಮಾಡೆಲ್​- ನಟಿ ರಾವಿಶ್ರೀ! ಉಪನ್ಯಾಸಕಿಯ ಹಾಟ್​ ಅವತಾರ ವೈರಲ್

ನವದೆಹಲಿ: ಮಾಡೆಲ್​ ಕಂ ನಟಿ ರಾವಿಶ್ರೀ ಅವರ ಬೆತ್ತಲೆ ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾವಿಶ್ರೀ ಕೇವಲ ಮಾಡೆಲ್​, ನಟಿ ಮಾತ್ರವಲ್ಲ, ಡಿಜೆ ಮತ್ತು ಮಾಜಿ ಉಪನ್ಯಾಸಕಿಯೂ ಹೌದು. ಫೋಟೋಗ್ರಾಫರ್​ ಜಿ ವೆಂಕಟ ರಾಮ್​ ನಡೆಸಿದ ಬೆತ್ತಲೆ ಫೋಟೋಶೂಟ್​ನಲ್ಲಿ ರಾವಿಶ್ರೀ ಸಂಪೂರ್ಣ ಬೆತ್ತಲಾಗಿದ್ದಾರೆ. ಫೋಟೋಗ್ರಾಫರ್​ ಕೂಡ ದೃಶ್ಯ ಕಲಾವಿದರಾಗಿದ್ದು, ಜಾಹೀರಾತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಸೌಂದರ್ಯದ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಫೋಟೋಗ್ರಾಫರ್​ ‘ನಗ್ನ ನೋಟ’, ‘ನಗ್ನ ಮೇಕಪ್’, ‘ಬೆತ್ತಲೆ’ ಮತ್ತು ‘ದೇಹದ ಧನಾತ್ಮಕತೆ’ ಎಂಬಿತ್ಯಾದಿ ಹ್ಯಾಶ್‌ಟ್ಯಾಗ್‌ಗಳನ್ನು ಜಾಲತಾಣದಲ್ಲಿ ಬಳಸಿದ್ದಾರೆ. ಸದ್ಯ ವೈರಲ್​ ಆಗಿರುವ ಚಿತ್ರಗಳು …

Read More »

ರಾಜ್ಯ ಸರ್ಕಾರ ಮುಸ್ಲಿಂ ಕಾಲೇಜುಗಳನ್ನು ಆರಂಭಿಸಿದರೆ ಉಗ್ರ ಹೋರಾಟ; ಪ್ರಮೋದ್ ಮುತಾಲಿಕ್

ಬೆಂಗಳೂರು; ರಾಜ್ಯ ಸರ್ಕಾರದಿಂದ 10 ಮುಸ್ಲಿಂ ಕಾಲೇಜ್ ಆರಂಭಿಸಲು ಮುಂದಾಗಿರುವ ಬಗ್ಗೆ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರದ ನಿರ್ಧಾರ ಖಂಡನೀಯ ಇದನ್ನು ಬಲವಾಗಿ ವಿರೋಧಿಸುತ್ತೇನೆ. ಎಲ್ಲಾ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಹೋರಾಟ ಮಾಡಬೇಕಾಗುತ್ತದೆ ಎಂದಿದ್ದಾರೆ. ಕಾಂಗ್ರೆಸ್ ತುಷ್ಠೀಕರಣ ಮಾಡಿತ್ತು. ಅದರಿಂದಾಗಿ ಭಯೋತ್ಪಾದನೆ, ಮತಾಂಧತೆ, ಲವ್ ಜಿಹಾದ್, ಗೋ ಹತ್ಯೆಯಂಥವುಗಳು ಆಗಿವೆ.ಬಿಜೆಪಿಯವರೂ ತುಷ್ಠೀಕರಣ ಮಾಡುತ್ತಿದ್ದಾರೆ. ಹತ್ತು ಮುಸ್ಲಿಂ ಕಾಲೇಜ್ ಕೊಡುವುದು ತಪ್ಪು.ಪ್ರತ್ಯೇಕತೆ ಬಿಂಬಿಸುತ್ತಿರುವುದು ತಪ್ಪು.ಈ ನಿರ್ಧಾರ ವಾಪಸ್ ಪಡೆಯಬೇಕು ಎಂದಿದ್ದಾರೆ. ನಮ್ಮ ಬಲಿದಾನವಾದರೂ ಮುಸ್ಲಿಂ ಕಾಲೇಜ್‌ಗೆ ಅವಕಾಶ ಕೊಡುವುದಿಲ್ಲ ಎಂದು …

Read More »

BIGG NEWS : ಮುರುಘಾಶ್ರೀಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ : ಮಠದಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆ!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಜೈಲುಪಾಲಾಗಿದ್ದು, ಇದೀಗ ಮುರುಘಾ ಮಠದ ಹಾಸ್ಟೆಲ್​ನಲ್ಲಿ ವಾಸವಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ಆರ್​ಟಿಐ ಕಾರ್ಯಕರ್ತ ಬಿ.ಎಚ್.ಗೌಡ್ರು ಗಂಭೀರ ಆರೋಪ ಮಾಡಿದ್ದು, ಮುರುಘಾಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರ ಪೈಕಿ 14 ಹೆಣ್ಣು ಹಾಗೂ 8 ಗಂಡು ಮಕ್ಕಳಿದ್ದಾರೆ. ಮಕ್ಕಳ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ. ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ …

Read More »

ಮಂಗಳೂರು: ಲವ್ ಜಿಹಾದ್ ವಿರುದ್ಧ ಎಚ್ಚರಿಕೆ ನೀಡಿದ ಪುನೀತ್ ಅತ್ತಾವರ- ಪೋಸ್ಟರ್ ವೈರಲ್..

ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್ ಬುಕ್ ಮತ್ತು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು ಭಾರಿ ವಿವಾದ ಸೃಷ್ಟಿಸಿದೆ. ‘ಪದೇ ಪದೇ ಹೇಳುತ್ತಿದ್ದೇವೆ, ಹಿಂದೂ ಹುಡುಗಿಯರ ಜೊತೆ ತಿರುಗಬೇಡಿ’ ‘ಲವ್ ಜಿಹಾದ್ ಮಾಡಿ ಹಿಂದೂ ಹುಡುಗಿಯರ ಬಾಳು ಹಾಳು ಮಾಡಬೇಡಿ’ ‘ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ’ ‘ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ನಿಮಗೆ ಮಯ್ಯತ್(ಮರಣ) …

Read More »

You cannot copy content of this page.