ತಾಜಾ ಸುದ್ದಿ

ಇವನದ್ದು ಹೊಟ್ಟೆನಾ ಅಥವಾ ಹುಂಡಿನಾ? ; 187 ನಾಣ್ಯಗಳನ್ನು ನುಂಗಿದ ಭೂಪ..!

ಬಾಗಲಕೋಟೆ : ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ (by accident) ಚಿಕ್ಕ ಮಕ್ಕಳು ನಾಣ್ಯ ನುಂಗಿದ್ದು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಭೂಪ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಅಚ್ಚರಿ ಎಂಬಂತೆ ಸಾವಿನ ದವಡೆಯಿಂದ ಪಾರಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಂತೆ ಕೆಲ್ಲೂರ ಗ್ರಾಮದ ದ್ಯಾಮಪ್ಪ ಹರಿಜನ (54) ಎಂಬುವವರು 5 ರೂಪಾಯಿ ಮುಖಬೆಲೆಯ 56 ನಾಣ್ಯ, 2 ರೂಪಾಯಿ ಮೌಲ್ಯದ 51 ನಾಣ್ಯ ಮತ್ತು 1 ರೂಪಾಯಿ ಮುಖಬೆಲೆಯ 80 ನಾಣ್ಯ ಸೇರಿ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು. ಆ ನಾಣ್ಯಗಳ ತೂಕ …

Read More »

ಅನ್ಯಕೋಮಿನ‌ ಜೋಡಿಯೊಂದು ಬಾಡಿಗೆ ಮನೆಯಲ್ಲಿ ಪತ್ತೆ..! ಸ್ಥಳದಲ್ಲಿ ಜಮಾಯಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು

ಕಡಬ: ಅನ್ಯಕೋಮಿನ‌ ಜೋಡಿಯೊಂದು ರೂಂ‌ನಲ್ಲಿ ಇದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ಮದ್ಯ ಪ್ರವೇಶದಿಂದ ವಿಚಾರ ತಿಳಿಗೊಳಿಸಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ. ಮುಡಿಪಿನ ಯುವಕ ಮಂಜೇಶ್ವರ ಮೂಲದ ಅನ್ಯ ಕೋಮಿನ ಯುತಿಯನ್ನು ಪೆರಾಬೆ ಬಳಿ ಬಾಡಿಗೆ ಕೋಣೆಗೆ ಕರೆತಂದಿದ್ದಾನೆ.ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದರು. ಕಟ್ಟಡದ ಮಾಲಕ ಸ್ಥಳಕ್ಕೆ ಬರುವಂತೆಯೂ ಆಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಕಡಬ ಠಾಣಾ ಎಸ್‌ .ಐ ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದು,ನೆರೆದವರನ್ನು …

Read More »

ತಾ.28-11-2022 ರ ಸೋಮವಾರದ ರಾಶಿಭವಿಷ್ಯ.

ಮೇಷ ರಾಶಿ: ಈ ರಾಶಿಯವರು ಇಂದು ಧನಾತ್ಮಕ ಚಿಂತನೆಯು ಕೆಲವು ಸಮಸ್ಯೆಗಳನ್ನು ಪರಿಹರಿಸುತ್ತದೆ. ನವೀಕೃತ ಶಕ್ತಿಯೊಂದಿಗೆ ನಿಮ್ಮ ಕಾರ್ಯಗಳ ಮೇಲೆ ನೀವು ಗಮನಹರಿಸಬಹುದು. ನ್ಯಾಯಾಲಯದ ಪ್ರಕರಣಗಳು ನಿಮ್ಮ ಪರವಾಗಿ ತೀರ್ಮಾನವಾಗುವ ಸಾಧ್ಯತೆ ಇದೆ. ನೆರೆಹೊರೆಯವರೊಂದಿಗೆ ಅಥವಾ ಹೊರಗಿನವರೊಂದಿಗೆ ವಿವಾದಗಳಿರಬಹುದು. ನಿಮ್ಮ ಕೆಲಸದ ಬಗ್ಗೆ ಗಮನ ಕೊಡಿ. ಸಹೋದರರೊಂದಿಗೆ ನಡೆಯುತ್ತಿರುವ ವಿವಾದಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸಬೇಕು. ಇಂದು ವ್ಯಾಪಾರಿಗಳಿಗೆ ತುಂಬಾ ಪ್ರತಿಕೂಲವಾಗಿರುತ್ತದೆ. ಇಂದು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಇಂದು 84 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಇಂದು ತಂದೆ ತಾಯಿಯ ಆಶೀರ್ವಾದ ಪಡೆಯಬೇಕು. …

Read More »

ದೈವಾರಾಧನೆ ಕುರಿತ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧ – ದೈವಾರಾಧಕರ ಎಚ್ಚರಿಕೆ

ಮಂಗಳೂರು: ತುಳುನಾಡಿನ ದೈವಾರಾಧನೆ ಹೆಸರಿನಲ್ಲಿ ಮತ್ತಷ್ಟು ಸಿನಿಮಾ ತೆಗೆಯುವಂತ ಇಂಗಿತವನ್ನು ಅನೇಕರು ಕಾಂತಾರ ಚಿತ್ರದ ನಂತ್ರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತದೆ. ಈ ಹಿನ್ನಲೆಯಲ್ಲಿ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿ ನಿಂತಿದ್ದಾರೆ. ಅದೇ ದೈವಾರಾಧನೆ ಸಿನಿಮಾ ಮಾಡಿದ್ರೇ, ಮುಲಾಜಿಲ್ಲದೇ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆಯನ್ನು ನಡೆಸಿದ್ರೇ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ದೇವಾರಾಧಕರು ಹೇಳಿದ್ದಾರೆ. ಅಲ್ಲದೇ ದೈವಾರಾಧನೆ ಸಿನಿಮಾ ಮಾಡಿದ್ರೇ ವಿರೋಧಿಸುವುದಾಗಿ ಹೇಳಿದ್ದಾರೆ. ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ಲೂಟಿ ಮಾಡಿರೋದಾಗಿಯೂ ತುಳುನಾಡ …

Read More »

ಕುಂದಾಪುರ: ಲಾರಿಗಳ ಡಿಕ್ಕಿ – ಬಸ್ ಚಾಲಕ ಗಂಭೀರ

ಕುಂದಾಪುರ: ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾವಳಿ ಸೇತುವೆ ತಿರುವಿನಲ್ಲಿ ಶನಿವಾರ ರಾತ್ರಿ ಗಂಟೆ 11ರ ಸುಮಾರಿಗೆ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಸಂಪೂರ್ಣ ನುಜ್ಜುಗುಜ್ಜಾಗಿ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಚಾಲಕ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಬಿದ್ಕಲ್‌ಕಟ್ಟೆಯಿಂದ ಬ್ರಹ್ಮಾವರದ ಕಡೆಗೆ ರಬ್ಬರ್ ಮರ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಅತೀ ವೇಗದಿಂದ ಬಂದು ಎದುರಿನಲ್ಲಿ ಖೋಕ್ ಸಾಗುತ್ತಿದ್ದ ಲಾರಿಗೆ ನೇರವಾಗಿ ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಪರಿಣಾಮ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಚಾಲಕನೊಬ್ಬ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. …

Read More »

ಮಂಗಳೂರು – ಇಸ್ಲಾಂ ಗೆ ಮತಾಂತರಿಸಿ ಲೈಂಗಿಕ ಕಿರುಕುಳ ವೈದ್ಯೆ ಸೇರಿದಂತೆ ಮೂವರ ವಿರುದ್ದ ದೂರು

ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಪ್ರಸಿದ್ಧ ವೈದ್ಯೆ ಮತ್ತು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಿಸಲಾಗಿತ್ತು. ಮತಾಂತರದ ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಸಹ ಕೇಳಿ ಬಂದಿವೆ. ದೂರಿನಲ್ಲಿ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಮೊಬೈಲ್ ಶಾಪ್ ಇಟ್ಟುಕೊಂಡಿದ್ದ ಖಲೀಲ್‌ ಎಂಬಾತ ಪರಿಚಯವಾಗಿದ್ದು, ನಾನು ಆತನ ಮೊಬೈಲ್‌ …

Read More »

ವಿವಾಹಿತ ಮಹಿಳೆಯರು ಗೂಗಲ್​ನಲ್ಲಿ ಏನು ಸರ್ಚ್ ಮಾಡ್ತಾರೆ ಗೊತ್ತೇ? ಇಲ್ಲಿದೆ ಮಾಹಿತಿ

ಇಂದಿನ ಕಾಲದಲ್ಲಿ, ‘Google’ ಪ್ರತಿಯೊಂದು ದೊಡ್ಡ ಪ್ರಶ್ನೆಗೆ ಉತ್ತರವಾಗಿದೆ. ಯಾವುದೇ ಪ್ರಶ್ನೆ ಇರಲಿ, ನೀವು Google ನಲ್ಲಿ ಅದಕ್ಕೆ ಕೆಲವು ಉತ್ತರಗಳನ್ನು ಪಡೆಯುತ್ತೀರಿ. ಜನರು ತಮ್ಮ ಪ್ರಶ್ನೆಗಳಿಗೆ ಉತ್ತರಗಳನ್ನು ತಿಳಿಯಲು Google ನ ಸಹಾಯವನ್ನು ತೆಗೆದುಕೊಳ್ಳುತ್ತಾರೆ. Googleನಲ್ಲಿ ನೀವು ಸರ್ಚ್‌ ಮಾಡಿದ ಹಿಸ್ಟರಿ ಆಯ್ಕೆಯನ್ನು ಸೆಲೆಕ್ಟ್‌ ಮಾಡುವ ಮೂಲಕ ಅದನ್ನು ಡಿಲೀಟ್‌ ಮಾಡಬಹುದು. ಆದ್ರೆ, ಇದರ ನಂತರವೂ ಸರ್ಚ್‌ ಹಿಸ್ಟರಿ ಹಾಗೆಯೇ ಉಳಿದಿರುತ್ತದೆ ಎಂಬುದು ನಿಮಗೆ ತಿಳಿದಿದೆಯೇ?. ಇದರಿಂದಾಗಿ ಯಾವ ಲಿಂಗ ಅಥವಾ ವಯಸ್ಸಿನ ಜನರು ಏನು ಸರ್ಚ್‌ ಮಾಡ್ತಾರೆ ಅನ್ನೋದನ್ನ Google ಡೇಟಾ …

Read More »

ಹೊನ್ನಾಳಿಯಲ್ಲಿ ಚಂದ್ರು ಸಾವನ್ನಪ್ಪಿದ್ದ ರೀತಿಯಲ್ಲೇ ಮತ್ತೊಂದು ಸಾವು : ಕಾರು ಹಳ್ಳಕ್ಕೆ ಬಿದ್ದು ASI ಪುತ್ರ ದುರ್ಮರಣ!

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ ದಿನಗಳ ಹಿಂದೆ ಹೊನ್ನಾಳಿ ಕ್ಷೇತ್ರದ ಶಾಸಕ …

Read More »

ಉಡುಪಿ ಸಿಟಿ ಬಸ್ ನಿಲ್ದಾಣ ಬೀದಿ ವ್ಯಾಪಾರಿಗಳ ಬೀದಿರಂಪಾಟ..!

ಸಿಟಿ ಬಸ್ ನಿಲ್ದಾಣದಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ತರಕಾರಿ ಹಣ್ಣು ಹಂಪಲು ಹಾಗೂ ಇನ್ನಿತರ ವಸ್ತುಗಳನ್ನು ಹರಡಿಕೊಂಡು ಸಾರ್ವಜನಿಕರಿಗೆ ಸುಗಮವಾಗಿ ನಡೆದಾಡಲು ಅನಾನುಕೂಲವಾಗುವಂತೆ ಪುಟ್ಪಾತ್ ಅನ್ನು ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದಾರೆ ಇವರೆಲ್ಲರೂ ಸ್ಥಳೀಯರಾಗಿರದೆ, ಹಾವೇರಿ ಬಿಜಾಪುರ ಮೂಲದವರಾಗಿದ್ದಾರೆ. ಸದಾ ಗಲಾಟೆ ಹೊಡೆದಾಡಿಕೊಳ್ಳುವುದು ಇಲ್ಲಿ ಮಾಮೂಲಿಯಾಗಿದೆ ಈ ಬಗ್ಗೆ ಸ್ಥಳೀಯರು ನಗರಸಭೆಯ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಲಿಲ್ಲ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಫುಟ್ಪಾತ್ ಮೇಲೆ ವ್ಯಾಪಾರ ಮಾಡುವ ಇವರನ್ನು ಕೂಡಲೆ ಖಾಯಂ ಆಗಿ ತೆರವುಗೊಳಿಸಿ ಜನರಿಗೆ ಸುಗಮವಾಗಿ ನಡೆದಾಡಲು ಅವಕಾಶ …

Read More »

ಉಡುಪಿ: ಬಸ್ ನಿಲ್ದಾಣದ ಬಳಿ ಇರುವ ಹೊಟೇಲ್ ನಲ್ಲಿ ಬೆಂಕಿ ಅವಘಡ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಟಾಪ್’ಇನ್ ಟೌನ್ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ವರದಿಯಾಗಿದೆ. ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು ನಂತರ ಅಗ್ನಿ ಶಾಮಕ ದಳದ ಸಹಾಯ ಪಡೆದಿದ್ದಾರೆ. ಬೆಂಕಿ ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆ …

Read More »

You cannot copy content of this page.