ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನ್ನು, ಡಿ.1ರಿಂದ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡುವಂತೆ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆಜಮಾಡಿಯಲ್ಲಿ ಟೋಲ್ ಗೇಟ್ ಶುಲ್ಕ ಪರಿಷ್ಕೃರಿಸಿದೆ.ಹೀಗಾಗಿ ನಿರೀಕ್ಷೆಯಂತೆ ಹೆಜಮಾಡಿಯಲ್ಲಿ ಸುಂಕ ದುಬಾರಿಯಾಗಲಿದೆ. ಹೆಜಮಾಡಿ ಟೋಲ್ ಗೇಟ್ನಲ್ಲಿ ಟೋಲ್ ಸಂಗ್ರಹಕ್ಕೆ ಯಾವುದೇ ಅಡ್ಡಿ ಅಥವಾ ತೊಂದರೆ ನೋಡಿಕೊಳ್ಳಬೇಕು ಮತ್ತು ಒಂದು ವೇಳೆ ಹೆಜಮಾಡಿಯಲ್ಲಿ ವಿಲೀನದ ಬಳಿಕ ಏರಿಕೆಯಾದ ಸುಂಕದ ಬಳಿಕ ಯಾವುದೇ ಸಮಸ್ಯೆಯಾಗಿ ಟೋಲ್ ಸಂಗ್ರಹದಲ್ಲಿ ವ್ಯತ್ಯಯ ಉಂಟಾದರೆ ಎನ್ಎಚ್ಎಐ ಜತೆಗಿನ ರಾಜ್ಯ ಸಹಕಾರ ಒಪ್ಪಂದದಂತೆ ನಷ್ಟವನ್ನು …
Read More »ತಾಜಾ ಸುದ್ದಿ
BIG NEWS: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೊಣೆ ಹೊತ್ತ ಉಗ್ರರ ಸಂಘಟನೆ ಪೋಸ್ಟರ್ ವೈರಲ್
ಮಂಗಳೂರು: ನಗರದಲ್ಲಿನ ಆಟೋದಲ್ಲಿ ಕುಕ್ಕಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಹೊಣೆ ಹೊತ್ತಿರುವಂತ ಉಗ್ರ ಸಂಘಟನೆಯ ಪೋಸ್ಟರ್ ಈಗ ವೈರಲ್ ಆಗಿದೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಕೇಸ್ ಸಂಬಂಧ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೆಸರಿನಲ್ಲಿ ಪೋಸ್ಟರ್ ಒಂದು ವೈರಲ್ ಆಗಿದೆ. ಆ ಪೋಸ್ಟರ್ ನಲ್ಲಿ ನಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು. ಆದ್ರೇ ಗುರಿ ತಲುಪುವ ಮುನ್ನವೇ ಬಾಂಬ್ ಬ್ಲಾಸ್ಟ್ ಆಗಿರುವುದಾಗಿ ಹೇಳಿದೆ. ಇನ್ನೂ ಎಡಿಜಿಪಿ ಅಲೋಕ್ ಕುಮಾರ್ ಅವರೇ ನಿಮಗೆ ಒಳಗೊಳಗೆ ಸಂತೋಷ ಆಗುತ್ತಿರಬಹುದು. …
Read More »ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು
ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ. ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯ ರೋಸ್ ಕಾರ್ಯಕ್ರಮಕ್ಕೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಜೋಸ್ನಾ ಕುಸಿದು ಬಿದ್ದಿದ್ದಾರೆ.ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ಸಂಬಂಧಿಕರು ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಸಾವನ್ನಪ್ಪಿದ್ದಾರೆ.
Read More »ಎಚ್ಚರ..! 24 ಗಂಟೆಗಿಂತ ಹೆಚ್ಚು ಕಾಲ ಇರುವ ಹೊಟ್ಟೆ ನೋವು ಮಾರಣಾಂತಿಕವಾಗಬಹುದು
ಆಗಾಗ ನಾವು ಹೋಟೆಲ್, ಬೇಕರಿ ಹಾಗೂ ಬೀದಿ ಬದಿಯ ತಿಂಡಿ ತಿನಿಸುಗಳನ್ನು ತಿನ್ನುತ್ತಲೇ ಇರುತ್ತವೆ. ಇವುಗಳಿಂದ ಹೊಟ್ಟೆ ಕೆಟ್ಟು ಹೋಗುವುದು ಸಾಮಾನ್ಯ. ಹೊಟ್ಟೆಯಲ್ಲಿ ಸೋಂಕು ಉಂಟಾಗುತ್ತದೆ. ಪರಿಣಾಮ ಅತಿಸಾರ, ವಾಂತಿ ಮತ್ತು ಹೊಟ್ಟೆನೋವು ಕಾಡಲಾರಂಭಿಸುತ್ತದೆ. ಈ ರೀತಿಯ ತೊಂದರೆಗಳಿದ್ದಾಗ ಕೂಡಲೇ ವೈದ್ಯರನ್ನು ಸಂಪರ್ಕಿಸಿ. ಬಹಳ ದಿನಗಳಿಂದ ಹೊಟ್ಟೆನೋವು ಇದ್ದರೆ ಅದನ್ನು ಲಘುವಾಗಿ ಪರಿಗಣಿಸಬೇಡಿ.ಯಾಕೆಂದರೆ ಅದೊಂದು ಗಂಭೀರ ಸಮಸ್ಯೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಯಾಕೆಂದ್ರೆ ಮಲಬದ್ಧತೆ, ಫುಡ್ ಪಾಯ್ಸನ್ ಮತ್ತು ಹೊಟ್ಟೆ ಜ್ವರ ಅನೇಕ ಇತರ ಕಾಯಿಲೆಗಳ ಲಕ್ಷಣವೂ ಆಗಿದೆ. ಕಿಬ್ಬೊಟ್ಟೆಯ ನೋವಿಗೆ ಕೂಡ ಅನೇಕ ಕಾರಣಗಳಿವೆ …
Read More »BREAKING NEWS: ಶೂಟಿಂಗ್ ವೇಳೆ ನಟ ಉಪೇಂದ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು: ಚಿತ್ರೀಕರಣವೊಂದರಲ್ಲಿ ತೊಡಗಿದ್ದಂತ ರಿಯಲ್ ಸ್ಟಾರ್ ಉಪೇಂದ್ರ ( Real Star Upendra ) ಅವರು ಡಸ್ಟ್ ಅಲರ್ಜಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಇಂದು ನಟ ಉಪೇಂದ್ರ ಶೂಟಿಂಗ್ ನಲ್ಲಿ ತೊಡಗಿದ್ದರು. ಈ ವೇಳೆ ಅಲ್ಲಿ ಉಂಟಾದಂತ ದೂಳಿನಿಂದಾಗಿ ಡಸ್ಟ್ ಅಲರ್ಜಿಗೊಂಡು, ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ನಟ ಉಪೇಂದ್ರ ಅವರನ್ನು ಕೂಡಲೇ ಸಮೀಪದ ಹರ್ಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿರೋದಾಗಿ ತಿಳಿದು ಬಂದಿದೆ. ವೈದ್ಯರಿಂದ ಚಿಕಿತ್ಸೆ ಪಡೆದ ಬಳಿಕ, ನಟ ಉಪೇಂದ್ರ ಮತ್ತೆ …
Read More »ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಯೇ ಟಾರ್ಗೆಟ್ ಮಾಡಿದ್ನಾ ಶಾರಿಕ್..?
ಮಂಗಳೂರು : ಕದ್ರಿ ದೇಗುಲ ಟಾರ್ಗೆಟ್ ಮಾಡಿದ್ನಾ ಶಾರಿಕ್..? ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಯೇ ಟಾರ್ಗೆಟ್ ಆಗಿತ್ತಾ..? ಆ ಮಂಜುನಾಥೇಶ್ವರನೇ ದೊಡ್ಡ ದುರಂತ ತಪ್ಪಿಸಿದ್ನಾ..? ಆಟೋ ರೂಪದಲ್ಲೇ ಕದ್ರಿ ಮಂಜುನಾಥ್ ಬಂದ್ನಾ..? ಅಂದು ಮಂಗಳೂರನ್ನು ಸೇಫ್ ಮಾಡಿದ್ದೇ ಕದ್ರಿ ಮಂಜುನಾಥನಾ..?ಶಾರಿಕ್ ಕದ್ರಿ ಟೆಂಪಲ್ ಟಾರ್ಗೆಟ್ ಮಾಡಿದ್ದು, IRC ಟಾರ್ಗೆಟ್ ಕದ್ರಿಯ ಸೀಕ್ರೆಟ್ ರಿವೀಲ್ ಮಾಡಿದೆ. IRC ಸ್ಫೋಟದ ಹೊಣೆ ಹೊತ್ತು ಪೋಸ್ಟ್ ಹಾಕಿದ್ದು, ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಆಗಿದೆ. ಪೊಲೀಸರು IRC ಬೆನ್ನು ಹತ್ತಿ ತನಿಖೆ ಮಾಡುತ್ತಿದ್ದಾರೆ. ಡಾರ್ಕ್ವೆಬ್ನಲ್ಲಿ ದಾಳಿ ಮಾಡಿದ್ದು ನಾವೇ ಎಂದು …
Read More »ನಟ ನವೀನ್ ಡಿ ಪಡೀಲ್ ಗೆ ಚಿತ್ರೀಕರಣ ವೇಳೆ ಗಾಯ! ವೈದ್ಯರು ಹೇಳಿದ್ದೇನು..?
ಕಿರುತೆರೆಯಲ್ಲಿ ಗುಂಡುಮಾಮನಾಗಿ ಫೇಮಸ್ ಆಗಿರುವ ನಟ ನವೀನ್ ಡಿ ಪಡೀಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂತಾರದಲ್ಲಿ ಲಾಯರ್ ಪಾತ್ರವನ್ನು ಮಾಡಿದ್ದ ಕೋಸ್ಟಲ್ವುಡ್ ಸ್ಟಾರ್ ಪಡೀಲ್ ಅವರು ಚಿತ್ರೀಕರಣ ವೇಳೆ ಗಾಯಗೊಂಡಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರಿಶೀಲಿಸಿದ ವೈದ್ಯರು ಮೂರು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ತುಳು ಚಿತ್ರರಂಗದ ಖ್ಯಾತ ನಟ ನವೀನ್ ಡಿ ಪಡೀಲ್ ಅವರ ತೊಡೆಗೆ ಪೆಟ್ಟು ಬಿದ್ದಿದೆ. ಸದ್ಯ ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಂತ್ಯಾರಿನಲ್ಲಿ ಸಿನಿಮಾ ಶೂಟಿಂಗ್ ಸಂದರ್ಭ ನಟನಿಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. …
Read More »ಕಾಪು: ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತ- ಬ್ಯಾಂಕ್ ಸಿಬ್ಬಂದಿ ಮೃತ್ಯು
ಕಾಪು: ಭಾರತ್ ಬ್ಯಾಂಕ್ ವಿಲೇಪಾರ್ಲೆ ಪೂರ್ವ ಶಾಖೆಯ ಉಪಪ್ರಬಂಧಕ, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸದಸ್ಯ ಸುಧಾಕರ್ ಟಿ. ಅಂಚನ್ (52) ಸಂಬಂಧಿಕರ ಮದುವೆಗೆ ಆಗಮಿಸಿ, ಮುಂಬಯಿಗೆ ತೆರಳುತ್ತಿದ್ದ ವೇಳೆ ರೈಲ್ವೇ ನಿಲ್ದಾಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮದುವೆಗಾಗಿ ಊರಿಗೆ ಬಂದಿದ್ದು, ಮದುವೆ ಮುಗಿಸಿ ಮುಂಬಯಿಗೆ ಹಿಂದಿರುಗುತ್ತಿದ್ದ ವೇಳೆ ಥಾಣೆಯಲ್ಲಿ ರೈಲಿನಿಂದ ಇಳಿಯುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಅಸುನೀಗಿದ್ದಾರೆ. ಕಟಪಾಡಿಯವರಾಗಿರುವ ಅವರು ಮುಂಬಯಿಯಲ್ಲಿ ನೆಲೆಸಿದ್ದು ಭಾರತ್ ಬ್ಯಾಂಕ್ ಉದ್ಯೋಗಿಯಾಗಿ, ಬಿಲ್ಲವ ಸಮಾಜದ ಸಂಘಟನೆಯ ಪ್ರಮುಖರಾಗಿ ಗುರುತಿಸಲ್ಪಟ್ಟಿದ್ದರು. ಇವರ ನಿಧನಕ್ಕೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರು ತಾಯಿ, ಪತ್ನಿ, …
Read More »ದಿಡೀರ್ ಅಸ್ವಸ್ಥರಾದ ಹಿರಿಯ ನಟ ಕಮಲ್ ಹಾಸನ್ -ಆಸ್ಪತ್ರೆಗೆ ದಾಖಲು
ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಅಸ್ವಸ್ಥರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಇದೇ ವೇಳೆ ಕಮಲ್ ಹಾಸನ್ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಬಿಗ್ ಬಾಸ್ ತಮಿಳು ಆವೃತ್ತಿಯನ್ನು ಕಮಲ್ ಹಾಸನ್ ನಿರೂಪಣೆ ಮಾಡುತ್ತಿದ್ದಾರೆ. ಇದರ ಜತೆಗೆ ಇತರ ಹಲವು ಬಿಗ್ ಬಜೆಟ್ ಚಿತ್ರಗಳಲ್ಲಿ ಕೂಡ ಕಮಲ್ ಹಾಸನ್ ಬ್ಯುಸಿಯಾಗಿದ್ದಾರೆ.ಕಮಲ್ ಹಾಸನ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
Read More »ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು-7ಮಂದಿಗೆ ಗಂಭೀರ
ಬೆಳ್ತಂಗಡಿ: ಬೊಲೇರೋ ವಾಹನ ಹಾಗೂ ಸರಕಾರಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಏಳು ಜನರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕುದ್ರಾಯದಲ್ಲಿ ನಡೆದಿದೆ. ಇಲ್ಲಿನ ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ …
Read More »